• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ರಾಮ ಸೇವೆ ಜೊತೆ ಸಾಮಾಜಿಕ ನೆರವು

Jan 23 2024, 01:50 AM IST
ರಾಮ ಪ್ರಾಣ ಪ್ರತಿಷ್ಠೆಯಂಗವಾಗಿ ಶ್ರೀರಾಮ ಸೇನೆಯ ವತಿಯಿಂದ ಮೂಡುತೊನ್ಸೆಯ ಕೆಮ್ಮಣ್ಣು ಎಂಬಲ್ಲಿ ಶಾಸಕ ಯಶಪಾಲ್ ಸುವರ್ಣ ನೇತೃತ್ವದಲ್ಲಿ ನಿರ್ಮಿಸಲಾದ ಮನೆ ಆಯೋಧ್ಯೆಯನ್ನು ಬಡಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಸಾಮಾಜಿಕ ಅನಿಷ್ಟ ಅಳಿಸಿದ ಅಂಬಿಗರ ಚೌಡಯ್ಯ: ಮಾಲಿಪಾಟೀಲ್

Jan 22 2024, 02:18 AM IST
ನಿಷ್ಠುರ ಮಾತುಗಳ ಕಾರಣಕ್ಕೆ ಆಗಿನ ಶರಣರು ಅವರಿಗೆ ಅಂಬಿಗರ ಚೌಡಯ್ಯ ಅವರನ್ನು ನಿಜಶರಣ ಎಂದು ಕರೆಯುತ್ತಿದ್ದರು. ಅವರ ತತ್ವಾದರ್ಶ ಹಾಗೂ ವಚನ ಸಾಹಿತ್ಯದ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಸುಭದ್ರ ಸಮಾಜ ಕಟ್ಟಲು ಸಾಧ್ಯ.

ಸಾಮಾಜಿಕ ಜಾಲತಾಣಗಳ ಮಿತವಾಗಿ ಬಳಸಿ: ಎಸ್‌ಪಿ ಉಮಾ ಪ್ರಶಾಂತ್

Jan 20 2024, 02:04 AM IST
ಜ್ಞಾನ ಪಡೆಯಲು ಮಾತ್ರ ಸಾಮಾಜಿಕ ಜಾಲತಾಣ ಮಿತವಾಗಿ ಬಳಸಿ, ವಿಶೇಷವಾಗಿ ಪ್ರತಿಯೊಬ್ಬರೂ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಅನಕ್ಷರಸ್ಥರಷ್ಟೇ ಅಲ್ಲ, ವಿದ್ಯಾವಂತರು ಕೂಡ ಸೈಬರ್‌ ಕಳ್ಳರ ಜಾಲದಲ್ಲಿ ಸಿಲುಕಿ, ಲಕ್ಷಾಂತರ ರುಪಾಯಿ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಬೇಕಿದೆ.

ಶ್ರೀಕೃಷ್ಣ ಗ್ರೂಪ್‌ನಿಂದ ಸಾಮಾಜಿಕ- ಸಾಂಸ್ಕೃತಿಕ ಕಾರ್ಯಕ್ರಮ

Jan 20 2024, 02:01 AM IST
ಚಿತ್ರ ನಟ ರೂಪೇಶ್ ಶೆಟ್ಟಿ, ನಟಿಯರಾದ ಸುಕೃತ ವಾಗ್ಲೆ, ಚಿರಶ್ರೀ ಅಂಚನ್, ರಂಜಿತಾ ಶೇಟ್, ಹಾಸ್ಯ ನಟರಾದ ಭೋಜರಾಜ್ ವಾಮಂಜೂರು ಮತ್ತು ಸಾಯಿ ಕೃಷ್ಣ, ಕಿರುತೆರೆ ನಟ ಕಾರ್ತಿಕ್ ಸಾಮಗ ಮುಂತಾದವರು ಭಾಗವಹಿಸಿದ್ದರು.

ಸಾಮಾಜಿಕ ಭದ್ರತೆಗೆ ಚುನಾಯಿತ ಪ್ರತಿನಿಧಿಗಳು ಶ್ರಮಿಸಬೇಕು: ತಮ್ಮಯ್ಯ

Jan 18 2024, 02:03 AM IST
ನಗರದ ಕುವೆಂಪು ಕಲಾಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ರೋವರ್ಸ್‌ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎಚ್‌.ಡಿ.ತಮ್ಮಯ್ಯಮಹಿಳೆಯರು ಆರ್ಥಿಕ, ಸಾಮಾಜಿಕವಾಗಿ ಸಬಲರಾಗಬೇಕು. ಅವರ ಭದ್ರತೆಗಾಗಿ ಸರ್ಕಾರ, ಚುನಾಯಿತ ಪ್ರತಿನಿಧಿಗಳು ಕೆಲಸ ಮಾಡಬೇಕು ಎಂದು ಹೇಳಿದರು.

ಬರಗಾಲ ಮಧ್ಯೆ ಸಾಮಾಜಿಕ ಅರಣ್ಯ ಇಲಾಖೆಯಿಂದ 3.8 ಲಕ್ಷ ಸಸಿ ನೆಟ್ಟು ನಿರ್ವಹಣೆ

Jan 18 2024, 02:01 AM IST
ಸಾಮಾಜಿಕ ಅರಣ್ಯ ಇಲಾಖೆ ಪ್ರಸಕ್ತ ಸಾಲಿನಲ್ಲಿ 7 ತಾಲೂಕುಗಳ ವ್ಯಾಪ್ತಿಯಲ್ಲಿ 3,82,850 ಸಸಿಗಳನ್ನು ನೆಟ್ಟು, ನಿರ್ವಹಣೆ ಮಾಡುತ್ತಿರುವುದಾಗಿ ಹೇಳುತ್ತಿದೆ. ಆದರೆ ತೀವ್ರ ನೀರಿನ ಕೊರತೆ ನಡುವೆ ಇದು ಸಾಧ್ಯವೇ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.

ಕವಿತೆ ರಚನೆಯಲ್ಲಿ ತೊಡಗಿ ಸಾಮಾಜಿಕ ಜವಾಬ್ದಾರಿ ಪ್ರದರ್ಶಿಸಿ: ಹಿರಿಯ ಸಾಹಿತಿ ಕೊಟ್ರೇಶ್.ಎಸ್.ಉಪ್ಪಾರ್

Jan 16 2024, 01:50 AM IST
ಕವನ ರಚಿಸುವುದು ಎಲ್ಲರಿಂದ ಸಾಧ್ಯವಿಲ್ಲ. ಅದು ಹೃದಯಾಂತರಾಳದಿಂದ ಬರುವ ಕೌಶಲ್ಯ, ಬರೆದ ಕವಿತೆಗಳನ್ನು ಸ್ಪಷ್ಟವಾಗಿ ವಾಚಿಸುವುದು ಉತ್ತಮ. ಹೊಸ ಹೊಸ ಪದಗಳ ಪ್ರಯೋಗ, ಪ್ರಾಸ ಬದ್ಧವಾಗಿ ಕಡಿಮೆ ಸಾಲುಗಳಿಂದ ಹೆಚ್ಚು ಅರ್ಥಗರ್ಭಿತವಾದ ಕವಿತೆಯನ್ನು ಬರೆಯಬೇಕು. ಉತ್ತಮ ಕವಿಯಾಗಬೇಕಾದರೆ ಆಗಾಗ್ಗೆ ಕಾವ್ಯ-ಕಮ್ಮಟ ಕಾರ್ಯಕ್ರಮಗಳಿಗೆ ಹೋಗಿ ಕಲಿಯಬೇಕು. ಜೊತೆಗೆ ಮೇರು ಸಾಹಿತಿಗಳ ಕೃತಿಗಳನ್ನು ಓದಬೇಕು.

ಸಾಮಾಜಿಕ ಸಮಾನತೆಗೆ ಹೋರಾಡಿದ ಶರಣ ಸಿದ್ದರಾಮೇಶ್ವರ

Jan 16 2024, 01:47 AM IST
ಸಕಲ ಜೀವಿಗಳ ನೆಮ್ಮದಿ ಬದುಕಿಗಾಗಿ ಶಿವಶರಣ ಸಿದ್ದರಾಮೇಶ್ವರ ಅವರು ಕೆರೆ- ಕಟ್ಟೆಗಳನ್ನು ಕಟ್ಟಿಸಿದ್ದರು. ಕಾಯಕದಲ್ಲಿ ತೊಡಗಿದ್ದ ಈ ಕರ್ಮಯೋಗಿ ಜಾತಿ, ಧರ್ಮವನ್ನು ಮೀರಿದ ಅನುಭಾವಿಗಳಾಗಿದ್ದರು. ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಶರಣ, ಮೇರು ವ್ಯಕ್ತಿತ್ವದ ಚಿಂತಕ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.

30 ವರ್ಷಗಳಿಂದ ಸಾಮಾಜಿಕ ಸೇವೆ ಮಾಡಿದ್ದೇನೆ

Jan 16 2024, 01:47 AM IST
ಇಂದು ನನ್ನ ಪತ್ನಿ ಮೇಯರ್ ಆಗಿ ಆಯ್ಕೆಯಾಗಿರುವುದರಿಂದ ಜನರ ಸೇವೆಯ ಹೆಚ್ಚಿನ ಜವಾಬ್ದಾರಿ ಸಿಕ್ಕಿದೆ. ನಗರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಯಾವುದೇ ಸಮಸ್ಯೆಗಳಿರಲಿ ಧೈರ್ಯವಾಗಿ ಬಂದು ನಮ್ಮ ಬಳಿಗೆ ಮಾಹಿತಿ ನೀಡಿ ತಕ್ಷಣ ಸ್ಪಂದಿಸುವೆ.

ಇನ್ನರ್ ವ್ಹೀಲ್ ಕ್ಲಬ್‌ ಸಾಮಾಜಿಕ ಸೇವಾಕಾರ್ಯಕ್ಕೀಗ ಶತಮಾನ: ಮೀರಾ ರಮೇಶ್

Jan 14 2024, 01:32 AM IST
ಕಳೆದ ಸುಮಾರು ೧೦೦ ವರ್ಷಗ ಳಿಂದ ಅಂತರ ರಾಷ್ಟ್ರೀಯ ಇನ್ನರ್ ವ್ಹೀಲ್ ಕ್ಲಬ್ ಸಾಮಾಜಿಕ ಸೇವಾಕಾರ್ಯಗಳಲ್ಲಿ ನಿರಂತರ ತೊಡಗಿಕೊಂಡಿದೆ ಎಂದು ಮೀರಾ ರಮೇಶ್ ಅಭಿಪ್ರಾಯಪಟ್ಟರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved