• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆಯರು ದೇಶದ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಸಂಕೇತ

Jan 12 2024, 01:46 AM IST
ಇಂದಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ತನ್ನದೇ ಆದ ಛಾಪು ಮೂಡಿಸಿರುವ ಮಹಿಳೆಯರು ದೇಶದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯ ಸಂಕೇತವಾಗಿದ್ದಾರೆ.

ಅಟಲ್‌ ಫೌಂಡೇಶನ್‌ ಸಾಮಾಜಿಕ ಕಾರ್ಯಗಳಿಗೆ ಸದಾ ಸಹಕಾರ

Jan 10 2024, 01:46 AM IST
ಹೊನಲು ಬೆಳಕಿನ ಕ್ರಿಕೆಟ್‌ ಪಂದ್ಯಾವಳಿ ಅತ್ಯಂತ ಯಶಸ್ವಿಯಾಗಿ ಆಯೋಜಿಸಿರುವುದು ಶ್ಲಾಘನೀಯವಾದದ್ದು, ಮುಂದಿನ ಯುವ ಪೀಳಿಗೆಗೆ ಇಂತಹ ವೇದಿಕೆ ಮಾಡಿಕೊಡುವುದು ಅತ್ಯವಶ್ಯಕ ಹೀಗಾಗಿ ಇದು ಪ್ರತಿವರ್ಷ ನಡೆಯಬೇಕು.

ಸಾಮಾಜಿಕ ಸಂದೇಶ ಸಾರುವ ಸಿನಿಮಾ ಇಂದಿನ ಅಗತ್ಯ: ಶಾಸಕ ಗೋವಿಂದಪ್ಪ

Jan 08 2024, 01:45 AM IST
ಸಾಮಾಜಿಕ ಸಂದೇಶ ಸಾರುವ ಮಕ್ಕಳ ಸಿನಿಮಾಗಳು ಪ್ರಸ್ತುತ ಕಾಲಘಟ್ಟದಲ್ಲಿ ಅವಶ್ಯಕವಾಗಿದೆ ಎಂದು ಶಾಸಕ ಬಿಜಿ ಗೋವಿಂದಪ್ಪ ಹೇಳಿದರು. ಪಟ್ಟಣದ ಜಯದೇವ ಸಮುದಾಯ ಭವನದಲ್ಲಿ ಭಾನುವಾರ ಕನಕ ಮಾರ್ಗ ಮಕ್ಕಳ ಚಲನಚಿತ್ರ ಪ್ರಿಮಿಯರ್ ಶೋ ಉಚಿತ ಪ್ರದರ್ಶನ ಹಾಗೂ ಕನಕ ನೌಕರರ ಸಂಘದ 2024ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ, ಸಾಂಸ್ಕೃತಿಕ ಪ್ರಜ್ಞೆ ಮೂಡಿಸುವಲ್ಲಿ ಶಿಕ್ಷಣ ಪ್ರಮುಖ

Jan 08 2024, 01:45 AM IST
ಸಾಂಸ್ಕೃತಿಕ ಲೋಕ ಆರ್ಟ್ ಮತ್ತು ಕಲ್ಚರಲ್ ಅಕಾಡೆಮಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಭವನದ ಸಭಾಭವನದಲ್ಲಿ ಸಾಂಸ್ಕೃತಿಕ ಕಲಾ ವೈಭವ ಕಾರ್ಯಕ್ರಮ ನಡೆಯಿತು.

ಸಾಮಾಜಿಕ ಹೊಣೆಗಾರಿಕೆ ಪತ್ರಕರ್ತರ ಗುರಿಯಾಗಲಿ: ಸ್ಪೀಕರ್‌ ಯು.ಟಿ.ಖಾದರ್‌

Jan 06 2024, 02:00 AM IST
ಮೂರು ದಿನಗಳ ರಾಜ್ಯಮಟ್ಟದ ಪತ್ರಕರ್ತರ ರೋಹನ್‌ ಕಪ್‌ ಕ್ರಿಕೆಟ್‌ ಪಂದ್ಯಾವಳಿಗೆ ಶುಕ್ರವಾರ ಮಂಗಳೂರಲ್ಲಿ ಚಾಲನೆ ನೀಡಲಾಯಿತು.

ಸಾಮಾಜಿಕ ಕಳಕಳಿ ಹೊಂದಿದ್ದ ಸಿದ್ದೇಶ್ವರ ಶ್ರೀಗಳು: ಸಿ.ಎಂ. ಬಂಡಗರ

Jan 03 2024, 01:45 AM IST
ಇಂಡಿ: ಪಟ್ಟಣದ ವಿದ್ಯಾಸಂಸ್ಥೆ ಆರ್‌.ಎಂ.ಶಹಾ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪುಣ್ಯಸ್ಮರಣೆ ಅಂಗವಾಗಿ ಗುರುನಮನ ಮಹೋತ್ಸವ ಹಮ್ಮಿಕೊಳ್ಳಲಾಗಿತ್ತು.

ಮಾದಿಗ ಸಮಾಜಕ್ಕೆ ಸಾಮಾಜಿಕ ನ್ಯಾಯಕೊಡುವ ಪಕ್ಷ ಕಾಂಗ್ರೆಸ್: ಲಕ್ಷ್ಮಣ್

Jan 01 2024, 01:15 AM IST
ಮಾದಿಗ ಸಮಾಜದ ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಮಾದಿಗ ಸಮಾಜವನ್ನು ದೊಡ್ಡಮಟ್ಟಕ್ಕೆ ಕೊಂಡೊಯ್ಯು ತ್ತಿರುವ ಪಕ್ಷ ಕಾಂಗ್ರೆಸ್. ಈಗಾಗಲೇ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿ ಎಂದು ದೇಶಾದ್ಯಂತ ಚರ್ಚೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಜಿ.ಪರಮೇಶ್ವರ್ ಅವರನ್ನು ಗೃಹ ಸಚಿವರಾಗಿ ಮಾಡಿ ಮಾದಿಗ ಸಮಾಜಕ್ಕೆ ದೊಡ್ಡ ಸ್ಥಾನ ನೀಡಿದ ಪಕ್ಷ ಕಾಂಗ್ರೆಸ್ ಎಂದು ಮಾದಿಗ ಸಮಾಜ ಅಧ್ಯಕ್ಷ ಚಿಕ್ಕಂಗಳ ಲಕ್ಷ್ಮಣ್‌ ಹೇಳಿದರು.

ಸಾಮಾಜಿಕ ನ್ಯಾಯ ಸ್ಥಾಪನೆಗಾಗಿ ಹೋರಾಡುತ್ತಿರುವುದು ಕಾಂಗ್ರೆಸ್ : ಡಾ.ಅಂಶುಮಂತ್‌

Dec 29 2023, 01:32 AM IST
ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಗುರುವಾರ ಏರ್ಪಡಿಸಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಈ ವರೆಗೂ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿರುವ ಪಕ್ಷ ಕಾಂಗ್ರೆಸ್ ಎಂದು ಜಿಲ್ಲಾಧ್ಯಕ್ಷ ಡಾ. ಅಂಶುಮಂತ್ ಹೇಳಿದರು.

ಸಾಮಾಜಿಕ ಜವಾಬ್ದಾರಿ ಅರಿತುಕೊಳ್ಳಿ

Dec 29 2023, 01:31 AM IST
ಆಧ್ಯಾತ್ಮ ಮತ್ತು ಸಾಮಾಜಿಕ ಜವಾಬ್ದಾರಿ ಅರಿತುಕೊಳ್ಳಬೇಕು.

ಸಂಪತ್ತಿನ ಸಾಮಾಜಿಕ ವಿನಿಯೋಗದಿಂದ ದೇವರ ಕೃಪೆ: ಸುಬ್ರಹ್ಮಣ್ಯ ಶ್ರೀ

Dec 26 2023, 01:30 AM IST
ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಪುತ್ತಿಲ ಪರಿವಾರ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಆಶ್ರಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು. ಇದರಅಂಗವಾಗಿ ಸನಾತನ ಸಮಾಗಮ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved