• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ, ಶೈಕ್ಷಣಿಕ ಜಾತಿ ಸಮೀಕ್ಷೆಯಲ್ಲಿ ಒಕ್ಕಲಿಗ ಎಂದು ಬರೆಸಿ: ಮಲ್ಲಿಕಾರ್ಜುನಗೌಡ

Sep 23 2025, 01:03 AM IST
ಧರ್ಮದ ಕಲಂನಲ್ಲಿ ಹಿಂದೂ ಎಂಬುದಾಗಿ ಬರೆಸಬೇಕು. ನಮ್ಮ ಜಾತಿಯಲ್ಲಿ ಹಲವು ಉಪ ಜಾತಿಗಳಿಗೆ ಒಕ್ಕಲಿಗ ಎಂಬುದ ಬದಲಾಗಿ ಒಕ್ಕಲಿಗ ಎಂಬುದಾಗಿ ನಮೋದಿಸಿದರೆ ಅದು ಬೇರೆ ಜಾತಿಗೆ ಸೇರುತ್ತದೆ. ಹಾಗಾಗಿ ಕಡ್ಡಾಯವಾಗಿ ಒಕ್ಕಲಿಗ ಎಂಬುದಾಗಿಯೇ ಬರೆಸಬೇಕು.

ಜಾತಿ ಸಮೀಕ್ಷೆಯಲ್ಲ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ: ಸಚಿವ

Sep 23 2025, 01:03 AM IST
ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆ ಜಾತಿ ಸಮೀಕ್ಷೆಯಾಗಿರುವುದಿಲ್ಲ. ಇದು ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿ ತಿಳಿಯಲು ಕೈಗೊಂಡಿರುವ ಸಮೀಕ್ಷೆಯಾಗಿದೆ. ಸಮೀಕ್ಷೆದಾರರು ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ನಿಖರ ಮಾಹಿತಿ ನೀಡಿ.

ಸಾಮಾಜಿಕ, ಶೈಕ್ಷಣಿಕ ಗಣತಿ: ಬಂಟ ನಾಡವ ನಮೂದಿಸಲು ಬಂಟರ ಸಂಘ ಮನವಿ

Sep 22 2025, 01:02 AM IST
ಗಣತಿ ಸಂದರ್ಭದಲ್ಲಿ ಬಂಟ ಸಮುದಾಯ ಜಾತಿ ಕಾಲಂನಲ್ಲಿ ಬಂಟ ನಾಡವ ಎಂದು ನಮೂದಿಸುವಂತೆ ಕೊಡಗು ಜಿಲ್ಲಾ ಬಂಟರ ಸಂಘ ಮನವಿ ಮಾಡಿದೆ.

ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಿಂದ ಯಾವುದೇ ಸಮಾಜಕ್ಕೂ ತೊಂದರೆ ಆಗಲ್ಲ

Sep 22 2025, 01:01 AM IST
ಕೆಲವು ಸಮಾಜಗಳಿಗೆ ಅನ್ಯಾಯವಾಗಿದ್ದು, ಅವುಗಳಿಗೆ ಸೌಲಭ್ಯ ಕಲ್ಪಿಸಬೇಕು ಮತ್ತು ಯಾವ ಸಮಾಜದಲ್ಲಿ ಸಾಕ್ಷರತೆ ಪ್ರಮಾಣ ಮತ್ತು ಉದ್ಯೋಗ ಪ್ರಮಾಣದ ಬಗ್ಗೆ ಮಾಹಿತಿ ಪಡೆದು, ಆರ್ಥಿಕವಾಗಿ ಹಿಂದುಳಿದ ಸಮಾಜಗಳಿಗೆ ಶಕ್ತಿ ಕೊಡುವ ಕೆಲಸ ಈ ಸರ್ವೇಯಿಂದ ಆಗಲಿದೆ.

ಇಂದಿನಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ

Sep 22 2025, 01:01 AM IST
ಸಮೀಕ್ಷೆ ಮುಗಿಯುವ ವರೆಗೆ ಮನೆ ಬಾಗಿಲಿಗೆ ಅಂಟಿಸಿರುವ ಸ್ಟಿಕರ್ ತೆಗೆಯಬಾರದು. ಸಮೀಕ್ಷೆದಾರರು ಮನೆಗೆ ಬಂದಾಗ ಕುಟುಂಬದ ಎಲ್ಲ ಸದಸ್ಯರು ಶಿಕ್ಷಣ, ಉದ್ಯೋಗ, ಸೌಲಭ್ಯ ಪಡೆದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ, ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ಜರುಗುವಂತೆ ಸಹಕರಿಸಬೇಕು.

ಸಾಮಾಜಿಕ ಶೈಕ್ಷಣಿಕ ಗಣತಿಗೆ ಕಾಲಮಿತಿ ನಿಗಧಿ ಬೇಡ

Sep 22 2025, 01:00 AM IST
ಏಳು ಕೋಟೆ ಜನರ ಸಮೀಕ್ಷೆ ನಡೆಸಬೇಕು । ಅವಸರ ಬೇಡ, ಸರ್ಕಾರಕ್ಕೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸಲಹೆ

ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆ ಯಶಸ್ವಿಗೊಳಿಸಿ: ಡಿಸಿ ಸಂಗಪ್ಪ

Sep 21 2025, 02:03 AM IST
ಜಿಲ್ಲೆಯಾದ್ಯಂತ ಸೆ.22 ರಿಂದ ಅ.7ವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜರುಗಲಿದ್ದು, ಸಮೀಕ್ಷೆಗೆ ಆಗಮಿಸಿದ ಗಣತಿದಾರರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ, ಸಹಕರಿಸುವ ಮೂಲಕ ಸಮೀಕ್ಷೆ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಕರೆ ನೀಡಿದ್ದಾರೆ.

ಸಾಮಾಜಿಕ ಭದ್ರತಾ ಯೋಜನೆ ಉಪಯೋಗಿಸಿ: ಮಂದೋಡಿ ಜಗನ್ನಾಥ್

Sep 21 2025, 02:03 AM IST
ಜನಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನ ಪಡೆಯಬೇಕು ಎಂದು ಮಂದೋಡಿ ಜಗನ್ನಾಥ್‌ ಹೇಳಿದರು.

ಸೆ.22 ರಿಂದ ಪ್ರತಿ ಕುಟುಂಬದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ

Sep 21 2025, 02:02 AM IST
ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆಯು ಸೆ. 22ರಿಂದ ಆರಂಭವಾಗಲಿದ್ದು, ಎರಡನೇ ಹಂತದ ತರಬೇತಿ ಕಾರ್ಯಾಗಾರ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ನಡೆಯಿತು.

ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆ ಬಗ್ಗೆ ಬಿಜೆಪಿಯವರಿಗೆ ಮಾಹಿತಿ ಕೊರತೆ: ವಿನಯರಾಜ್‌

Sep 20 2025, 01:02 AM IST
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಬಿಜೆಪಿ ಜನಪ್ರತಿನಿಧಿಗಳು ಹಾಗೂ ನಾಯಕರಲ್ಲಿ ಮಾಹಿತಿ ಕೊರತೆ ಇದ್ದು, ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎ.ಸಿ. ವಿನಯರಾಜ್‌ ಆರೋಪಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 66
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved