ಸಾಮಾಜಿಕ ನ್ಯಾಯಕ್ಕಾಗಿ ಎಲ್ಲರೂ ಹೋರಾಡಬೇಕಿದೆ
Feb 21 2025, 12:50 AM ISTಸಮಾಜದಲ್ಲಿ ಸಾಮಾಜಿಕ ಮೌಲ್ಯಗಳು ಕಡಿಮೆಯಾಗುತ್ತಿದ್ದು, ಭ್ರಷ್ಟಾಚಾರ, ಕೊಲೆ, ಸುಲಿಗೆ ಹಾಗೂ ಅತ್ಯಾಚಾರದಂತಹ ಅಪರಾಧಕ್ಕೆ ಕಾನೂನಿನಲ್ಲಿ ಶಿಕ್ಷೆ ಇದೆ. ಆದರೆ ನಮ್ಮಲಿನ ಸಾಮಾಜಿಕ ಮೌಲ್ಯಗಳು ಹಾಗೂ ಸಾಮಾಜಿಕ ಕಳಕಳಿ ಕಡಿಮೆಯಾಗಿದ್ದು, ಸಾಮಾಜಿಕ ನ್ಯಾಯಕ್ಕಾಗಿ ಎಲ್ಲರೂ ಹೋರಾಟ ಮಾಡುವ ನಿಟ್ಟಿನಲ್ಲಿ ಸಾಗಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಮಹಾಂತೇಶ್ ಮುನವಳ್ಳಿಮಠ್ ಕರೆಕೊಟ್ಟರು.