• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಳುವ ಪ್ರತಿನಿಧಿಗಳಲ್ಲಿ ಸಾಮಾಜಿಕ ಪರಿಕಲ್ಪನೆ ಇಲ್ಲ: ಕೇಂದ್ರ ಮಾಜಿ ಸಚಿವ ಎ.ನಾರಾಯಣಸ್ವಾಮಿ ಅಸಮಾಧಾನ

Jul 28 2025, 12:30 AM IST
ಬೇರೆ ದೇಶಗಲ್ಲಿ ಕೌಶಲ್ಯಾಧಾರಿತ ಶಿಕ್ಷಣ ನೀಡಲಾಗುತ್ತಿದೆ. ಆದರೆ, ನಮ್ಮ ದೇಶದಲ್ಲಿ ಆ ವ್ಯವಸ್ಥೆ ಇಲ್ಲ. ಓದಿದವರು ಎಲ್ಲರೂ ಸರ್ಕಾರಿ ಹುದ್ದೆಯನ್ನೇ ಅಪೇಕ್ಷೆ ಪಡುತ್ತಾರೆ. ಹೆಚ್ಚು ಅಂಕ ಪಡೆದಾಕ್ಷಣಕ್ಕೆ ಯಾರು ಪ್ರತಿಭಾವಂತರಲ್ಲ. ಓದು ನಿರಂತರವಾಗಿದ್ದು, ಅದನ್ನು ಮನನ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಸಾಮಾಜಿಕ ಶಾಂತಿ ಕದಡದಂತೆ ಗಣೇಶ ಚತುರ್ಥಿ ಆಚರಿಸಿ

Jul 27 2025, 12:00 AM IST
ಈ ಬಾರಿ ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆ ಶಾಂತಿಭಂಗ ಉಂಟಾಗದಂತೆ ಸೌಹಾರ್ದದಿಂದ ಹಬ್ಬ ಆಚರಿಸಬೇಕು. ಗಲಾಟೆಗಳಿಗೆ ಆಸ್ಪದ ಕೊಡದೆ ಶಾಂತಿಯಿಂದ ಗಣೇಶ ಹಬ್ಬ ಆಚರಿಸಿ, ಮೂರ್ತಿಗಳನ್ನು ನಿಯಮಬದ್ಧವಾಗಿ ವಿಸರ್ಜನೆ ಮಾಡಬೇಕು ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಸುನೀಲ್‌ಕುಮಾರ್ ಹೇಳಿದ್ದಾರೆ.

ಮಾಧ್ಯಮಗಳು ಸಾಮಾಜಿಕ ಕಳಕಳಿಗೆ ಆದ್ಯತೆ ನೀಡಬೇಕು: ರಾಮಲಿಂಗಾರೆಡ್ಡಿ

Jul 26 2025, 01:30 AM IST
ಮಾಧ್ಯಮಗಳು ಸಾಮಾಜಿಕ ಕಳಕಳಿ ಹೊಂದಿ ಸಮಾಜವನ್ನು ಸರಿ ದಾರಿಗೆ ಕೊಂಡೊಯ್ಯಲು ನೈಜ ವರದಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಲಹೆ ನೀಡಿದರು.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಣ ಇಲಾಖೆ ಸಿಬ್ಬಂದಿ ಬೇಡ

Jul 26 2025, 12:30 AM IST
ಸಿಬ್ಬಂದಿ ಈಗಾಗಲೇ ಮಕ್ಕಳ ಗಣತಿ, ಜಾತಿ ಗಣತಿಯಲ್ಲಿ, ಪ್ರವಾಹ ಪೀಡಿತ ಪ್ರದೇಶ ಅವಲೋಕನ ಮತ್ತು ಮತಗಟ್ಟೆ ಅಧಿಕಾರಿ ಸೇರಿದಂತೆ ಬಿಡುವಿಲ್ಲದೆ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮಹಿಳಾ ಸಾಹಿತಿಗಳ ಸಾಮಾಜಿಕ ಕಾಳಜಿ ಅನನ್ಯ: ಪ್ರಮೀಳಾ ಮಹದೇವ್

Jul 25 2025, 12:31 AM IST
ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗರೂಕ ನಿಲುವು ಅತ್ಯಂತ ಅಗತ್ಯ. ಹಲವು ಸಾಮಾಜಿಕ ಸಮಸ್ಯೆಗಳಿಗೆ ತಾಂತ್ರಿಕತೆಯ ಬೆಳವಣಿಗೆಯ ಉಪಕ್ರಮಗಳೇ ಕಾರಣವಾಗಿವೆ ಎಂಬ ವಾದವಿದೆ. ತಾಂತ್ರಿಕತೆಯನ್ನು ಸದ್ಭಳಕೆ ಮಾಡಿಕೊಳ್ಳುವುದು ಅಗತ್ಯ .

ಸಾಮಾಜಿಕ ಅಭಿವೃದ್ಧಿಗೆ ಪತ್ರಿಕೆಗಳ ಕೊಡುಗೆ ಅಪಾರ

Jul 23 2025, 01:47 AM IST
ಪತ್ರಿಕೆಗಳು ಸಾಮಾಜಿಕ ವಿಷಯದ ಮೇಲೆ ಬೆಳಕು ಚೆಲ್ಲುತ್ತವೆ. ಸಾಮಾಜಿಕ ಜಾಗೃತಿ ಹಾಗೂ ಸರ್ಕಾರವನ್ನು ಬಡಿದೆಬ್ಬಿಸುವ ಕಾರ್ಯ ಮಾಡುತ್ತವೆ. ಪತ್ರಿಕೆ ಹಾಗೂ ಪತ್ರಕರ್ತರನ್ನು ಹೀಯಾಲಿಸುವ, ತೆಗಳುವ ಕಾರ್ಯ ಆಗಬಾರದು. ಪತ್ರಿಕೆ ಮುನ್ನಡೆಸುವ ಕಾರ್ಯ ಸಾಮಾನ್ಯವಾದದ್ದಲ್ಲ.

ಹಡಪದ ಅಪ್ಪಣ್ಣ ಸಾಮಾಜಿಕ ಚಳವಳಿಕಾರರು

Jul 23 2025, 12:31 AM IST
ಅಪ್ಪಣ್ಣ ಅವರ ಪತ್ನಿ ಲಿಂಗಮ್ಮ ಅವರು ಸಹ ಮಹಾನ್ ವಚನಗಾರ್ತಿಯಾಗಿದ್ದರು.

ಪ್ರತಿಯೊಬ್ಬರೂ ಸಾಮಾಜಿಕ ಸೇವೆಗೆ ಸಮಯ ಮೀಸಲಿಡಿ: ಎಸ್.ಎಚ್. ಕಬ್ಬಿಣಕಂತಿಮಠ

Jul 21 2025, 01:30 AM IST
ಬಹಳ ವರ್ಷಗಳ ಇತಿಹಾಸ ಹೊಂದಿರುವ ಲಯನ್ಸ್ ಕ್ಲಬ್, ಸಾಮಾಜಿಕ ಕಾರ್ಯಗಳಲ್ಲಿ ತನ್ನ ಸೇವೆ ಮಾಡುತ್ತಾ ಬಂದಿದ್ದು, ಸಾರ್ವಜನಿಕರಿಗೆ ಆರೋಗ್ಯ, ವಿದ್ಯಾರ್ಥಿಗಳ ಶಿಕ್ಷಣಕ್ಕೆ, ರಕ್ತದಾನ ಶಿಬಿರ ಹೀಗೆ ವಿವಿದ ಕ್ಷೇತ್ರಗಳಲ್ಲಿ ಕ್ಲಬ್ ಹೆಸರಿನಲ್ಲಿ ಅತ್ಯಂತ ಮಹತ್ವವುಳ್ಳ ಕಾರ್ಯಗಳನ್ನು ಮಾಡುತ್ತಿದೆ.

ಸಾಮಾಜಿಕ ಸ್ವಾಸ್ಥ್ಯ ಕಾಪಾಡಿದ ಪತ್ರಕರ್ತರು

Jul 20 2025, 01:20 AM IST
ಬದುಕಿನಲ್ಲಿ ಜ್ಞಾನ ಅತಿ ಮುಖ್ಯವಾಗಿದೆ. ಸಮಾಜದಲ್ಲಿರುವ ಅಂಕು-ಡೊಂಕು ತಿದ್ದಿ, ಸುಂದರ ಸಮಾಜ ನಿರ್ಮಿಸುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ.

ಬ್ಯಾಂಕ್ ಆಫ್ ಬರೋಡಾ ಸಾಮಾಜಿಕ ಕಾರ್ಯಗಳು ಶ್ಲಾಘನೀಯ: ಗುರುಮೂರ್ತಿ

Jul 20 2025, 01:15 AM IST
ಸರ್ಕಾರಿ ವಸತಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಹಣ್ಣಿನ ಗಿಡಗಳನ್ನು ದತ್ತು ನೀಡುವ ಮೂಲಕ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮಾಡಿಸಲಾಗುತ್ತಿದೆ. ಪರಿಸರ ಉಳಿಸಿದರೆ ಮಾತ್ರ ಮನುಕುಲ ಉಳಿವು. ಹಾಗಾಗಿ ಪರಿಸರ ಸಂರಕ್ಷಣೆಗಾಗಿ ನಾವೆಲ್ಲರೂ ಕೈಜೋಡಿಸೋಣ. ಭವಿಷ್ಯದ ಮಕ್ಕಳಿಗೆ ಉತ್ತಮ ಪರಿಸರ ಕಲ್ಪಿಸೋಣ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved