• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಭದ್ರತೆ ಯೋಜನೆಯ ಸದುಪಯೋಗ ಪಡೆಯಿರಿ

Apr 28 2025, 11:47 PM IST
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಯೋಜನೆಗಳ ಅಡಿ ವಿಕಲಚೇನರಿಗೆ ಉದ್ಯೋಗ ಚೀಟಿ, ಜನನ-ಮರಣ ಪ್ರಮಾಣ ಪತ್ರ, ನಲ್ಲಿ ನೀರಿನ ಸಂಪರ್ಕದ ಪತ್ರಗಳು ಸೇರಿದಂತೆ ಇ ಖಾತಾ ವಿತರಿಸಲಾಯಿತು. ನಂತರ ಸರ್ವಜನಿಕರಿಂದ ಅಹವಾಲು ಸ್ವೀಕರಿಸಲಾಯಿತು.

ಕೌಟುಂಬಿಕ, ಸಾಮಾಜಿಕ ಸಾಮರಸ್ಯ ಕಾಪಾಡಿ: ಭುವನೇಶ್ವರಿ ಪಾಟೀಲ

Apr 28 2025, 11:47 PM IST
ಇಂದಿನ ದಿನಗಳಲ್ಲಿ ಕೌಟುಂಬಿಕ ಸಾಮರಸ್ಯವೂ ಸೇರಿದಂತೆ ಸಮಾಜದಲ್ಲಿ ಒಂದಾಗಿ ಬದುಕುವ ಅಗತ್ಯವಿದೆ.

ಸರ್ವರಿಗೂ ಸಾಮಾಜಿಕ ನ್ಯಾಯಕ್ಕಾಗಿ ಜಾತಿಗಣತಿ: ಸಚಿವ ಸತೀಶ ಜಾರಕಿಹೊಳಿ

Apr 23 2025, 12:35 AM IST
ಸರ್ವ ಸಮುದಾಯದ ಜನರಿಗೆ ಸಾಮಾಜಿಕ ನ್ಯಾಯ ನೀಡುವ ಉದ್ದೇಶದಿಂದ ಸರ್ಕಾರ ಜಾತಿಗಣತಿ, ಜನಗಣತಿ ಮಾಡಲಾಗುತ್ತಿದೆ. ಇದರ ಆಧಾರದ ಮೇಲೆ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಟಾಸ್‌ ವೇಳೆ ಗಿಲ್‌ಗೆ ಮದುವೆ ಬಗ್ಗೆ ಪ್ರಶ್ನೆ! ಮೊರಿಸನ್‌ ನಡೆ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಭಾರೀ ಟೀಕೆ

Apr 22 2025, 01:48 AM IST
ಟಾಸ್‌ ವೇಳೆ ಗಿಲ್‌ ಮದುವೆ ಬಗ್ಗೆ ಪ್ರಶ್ನೆ. ಕಾಮೆಂಟೇಟರ್‌ ಡ್ಯಾನಿ ಮೊರಿಸನ್‌ ನಡೆ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಭಾರೀ ಟೀಕೆ. ಕ್ರಮಕ್ಕೆ ನೆಟ್ಟಿಗರ ಆಗ್ರಹ.

ಸಾಮಾಜಿಕ ನ್ಯಾಯ ವಿರೋಧಿಸೋರು ಸಂವಿಧಾನ ವಿರೋಧಿಗಳು: ರೈ

Apr 21 2025, 12:51 AM IST
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಅಂಗವಾಗಿ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬಾಬಾ ಸಾಹೇಬರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.

ಸಾಮಾಜಿಕ, ಆರ್ಥಿಕ ಶಕ್ತಿ ತುಂಬುವುದೇ ನಮ್ಮ ಗುರಿ

Apr 21 2025, 12:45 AM IST
ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೇ ಎಲ್ಲ ಧರ್ಮದ, ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು. ಸಾಮಾಜಿಕ, ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಾಮಾಜಿಕ, ಆರ್ಥಿಕ ಸಮಾನತೆಯಿಂದ ಸಮಾಜದಲ್ಲಿ ಶಾಂತಿ

Apr 18 2025, 12:42 AM IST
ಯಾರೂ ಕೀಳರಿಮೆಯಿಂದ ಖಿನ್ನರಾಗುವ ಅಗತ್ಯವಿಲ್ಲ. ದೇಶದಲ್ಲಿ ಎಲ್ಲರೂ ಸಮಾನರು. ಜಾತಿ, ಮತ, ಪಂಥ, ಅಧಿಕಾರ, ಅಂತಸ್ತು, ಸಂಪತ್ತು ಏನೇ ಇದ್ದರೂ ಭಾರತಮಾತೆಯ ನಾಡಿನಲ್ಲಿ ಎಲ್ಲರೂ ಸಮಾನರು

ಶೈಕ್ಷಣಿಕ ಅಭಿವೃದ್ಧಿಯಿಂದ ಸಾಮಾಜಿಕ ಬದಲಾವಣೆ: ಜಯಾನಂದ

Apr 16 2025, 12:36 AM IST
ಅನಕ್ಷರಸ್ಥರು ಅನ್ನ ಮತ್ತು ಅಕ್ಷರ ಅಗತ್ಯತೆಯನ್ನು ಅರಿಯಬೇಕು. ದೇಶದ ಅಭಿವೃದ್ಧಿಗೆ ದುಡಿಮೆದಾರರ ಕೊಡುಗೆ ದೊಡ್ಡದು, ಡಾ.ಬಿ.ಆರ್ ಅಂಬೇಡ್ಕರ್ ಸರ್ವ ಜನಾಂಗದ ಸಾಮಾಜಿಕ ಸಮಾನತೆಗಾಗಿ ಹೋರಾಡಿದವರು ಎಂದು ಸಾಹಿತಿ ಜಯಾನಂದ ಮಾದರ ಹೇಳಿದರು.

ಸಾಮಾಜಿಕ ನ್ಯಾಯ ವಿರೋಧಿಸೋರು ಸಂವಿಧಾನ ವಿರೋಧಿಗಳು: ರೈ

Apr 15 2025, 01:02 AM IST
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಅಂಗವಾಗಿ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಬಾಬಾ ಸಾಹೇಬರ ಭಾವಚಿತ್ರಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಮಾಲಾರ್ಪಣೆ ಮಾಡಿ ಮಾತನಾಡಿದರು.

ಶೋಷಿತ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಿಕೊಟ್ಟ ಅಂಬೇಡ್ಕರ್, ಬಾಬೂಜಿ: ಚಲುವರಾಯಸ್ವಾಮಿ

Apr 15 2025, 12:55 AM IST
ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್‌ರಾಂ ಅವರ ಜೀವನ ಚರಿತ್ರೆ ಕುರಿತು ರಾಜ್ಯ ಉಚ್ಛ ನ್ಯಾಯಾಲಯದ ವಕೀಲ ಮೋಹನ್‌ಕುಮಾರ್ ಪ್ರಧಾನ ಭಾಷಣ ಮಾಡಿದರು. ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಿ ಗೌರವಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved