• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಚಿಂತನೆಯೊಂದಿಗೆ ಜನ್ಮದಿನ ಆಚರಿಸಿ

Jun 13 2025, 04:54 AM IST
ಆಡಂಬರಕ್ಕೆ ಆಸ್ಪದ ನೀಡದೇ ಸಾಮಾಜಿಕ ಚಿಂತನೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಿಕೊಂಡಾಗ ಜನ್ಮದಿನಗಳಿಗೆ ಅರ್ಥ ಮೂಡುತ್ತದೆ. ಇದರಿಂದ ಸಮಾಜ ಗುರ್ತಿಸಿ, ಗೌರವಿಸುತ್ತದೆ ಎಂದು ಜಡೆ ಸಂಸ್ಥಾನ ಮಠದ ಡಾ.ಮಹಾಂತ ಸ್ವಾಮಿಗಳು ನುಡಿದರು.

ಸಾಮಾಜಿಕ ನ್ಯಾಯಕ್ಕಾಗಿ ಮತ್ತೆ ಜನಗಣತಿ: ಡಿಕೆಶಿ

Jun 13 2025, 04:36 AM IST
‘ನಮಗೆ ಸಾಮಾಜಿಕ ನ್ಯಾಯ ಬೇಕು. ಈ ಕಾರಣಕ್ಕೆ ನಾವು ಮತ್ತೊಮ್ಮೆ ಜಾತಿ ಜನಗಣತಿ ಮಾಡಲು ತೀರ್ಮಾನ ಮಾಡಿದ್ದೇವೆ. ಹೊಸ ಸಮೀಕ್ಷೆ ಬೇಡ ಎನ್ನುವುದಾದರೆ ಆರ್‌.ಅಶೋಕ್‌ ಹಾಗೂ ಬಿ.ವೈ.ವಿಜಯೇಂದ್ರ ಅವರು ಸುದ್ದಿಗೋಷ್ಠಿ ಮಾಡಿ ಹಳೆಯ ವರದಿಯನ್ನೇ ಅನುಷ್ಠಾನ ಮಾಡಲು ಒತ್ತಾಯಿಸಲಿ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸವಾಲು ಹಾಕಿದ್ದಾರೆ.

ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಕೇಂದ್ರ ವಿಶೇಷ ಯೋಜನೆ: ಸಚಿವೆ ಶೋಭಾ ಕರಂದ್ಲಾಜೆ

Jun 13 2025, 04:01 AM IST
ಕೇಂದ್ರದ ಯೋಜನೆ ಕುರಿತಂತೆ ಕೆಲವು ರಾಜ್ಯಗಳು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಅದನ್ನು ಪರಿಹರಿಸಲಾಗುವುದು. ಒಟ್ಟು 29 ಕಾರ್ಮಿಕ ಕಾನೂನುಗಳನ್ನು ನಾಲ್ಕು ಸರಳೀಕೃತ ಕಾರ್ಮಿಕ ಕೋಡ್‌ ಆಗಿ ವಿಲೀನ ಮಾಡುವ ಯೋಜನೆ ಸರಕಾರಕ್ಕೆ ಇದೆ. 50 ಕೋಟಿ ಅಸಂಘಟಿತ ಕಾರ್ಮಿಕರ ಪ್ರಯೋಜನಕ್ಕಾಗಿ, ಸಾಮಾಜಿಕ ಭದ್ರತೆ, ಇಎಸ್‌ಐ ಇತ್ಯಾದಿ ಒದಗಿಸುವುದಕ್ಕಾಗಿ ಯೋಜನೆ ರೂಪಿಸಲಾಗುತ್ತಿದೆ ಎಂದು ಶೋಭಾ ತಿಳಿಸಿದರು.

ಮಕ್ಕಳಲ್ಲಿ ಶಿಸ್ತುಬದ್ಧ ಜೀವನ, ಸಾಮಾಜಿಕ ಕಳಕಳಿ ಅಗತ್ಯ: ತಿಪ್ಪೇರುದ್ರಪ್ಪ

Jun 08 2025, 11:50 PM IST
ಚಿಕ್ಕಮಗಳೂರು, ಮಕ್ಕಳು ವಿದ್ಯಾರ್ಥಿದೆಸೆಯಿಂದಲೇ ಶಿಸ್ತುಬದ್ಧ ಜೀವನ, ಸಾಮಾಜಿಕ ಕಳಕಳಿ ಅಳವಡಿಸಿಕೊಳ್ಳಬೇಕು. ಸಮಾಜವನ್ನು ಎದುರಿಸುವ ಶಕ್ತಿಯನ್ನು ಮೈಗೂಡಿಸಿಕೊಂಡಲ್ಲಿ ಜಗತ್ತಿನ ಪ್ರೀತಿ ಸಂಪಾದಿಸಬಹುದು ಎಂದು ನಿವೃತ್ತ ಉಪನ್ಯಾಸಕ ಬಿ.ಟಿ.ತಿಪ್ಪೇರುದ್ರಪ್ಪ ಹೇಳಿದರು.

ಸಾಮಾಜಿಕ ಹೋರಾಟಗಾರ ಶ್ರೀಧರಮೂರ್ತಿ ನಿಧನ

Jun 08 2025, 01:39 AM IST
ಇಲ್ಲಿನ ದೇಶಿ ಸೇವಾ ಫೌಂಡೇಶನ್ ಮುಖ್ಯಸ್ಥ ಹಾಗೂ ಸಾಮಾಜಿಕ ಹೋರಾಟಗಾರ ಶ್ರೀಧರಮೂರ್ತಿ (೫೨) ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ

ಸಾಮಾಜಿಕ ನ್ಯಾಯದ ನಿರ್ಮಾತೃ ಕೃಷ್ಣರಾಜ ಒಡೆಯರ್ : ಡೀಸಿ ಡಾ. ಕುಮಾರ

Jun 05 2025, 02:21 AM IST
ನಾಲ್ವಡಿ ಕೃಷ್ಣರಾಜ ಒಡೆಯರ್ ಇಂದು ನಮ್ಮೊಡನೆ ಇಲ್ಲ. ಆದರೂ ಅವರು ನಮ್ಮ ಮುಂದಿನ ಪೀಳಿಗೆ ಸ್ಮರಿಸುವಂತಹ ಕೊಡುಗೆ ನೀಡಿದ್ದಾರೆ. ನಮ್ಮ ಭಾಗದ ಜನರು ನಿತ್ಯ ಅವರನ್ನು ನೆನೆಯುವಂತಹ ಸೇವೆ ಸಲ್ಲಿಸಿದ್ದಾರೆ. ಬ್ರಿಟಿಷರ ಕಾಲದಲ್ಲೂ ಸಹ ಸುಮಾರು 600 ಸಂಸ್ಥಾನಗಳಲ್ಲಿ ಆಳ್ವಿಕೆ ನಡೆಸಿದ ಧೀಮಂತ ನಾಯಕ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ಹೇಳಿದರು.

ಸಾಮಾಜಿಕ ಪರಿಶೋಧನೆ ಯಶಸ್ವಿಗೊಳಿಸಿ: ಜಿಪಂ ಸಿಇಒ ಅಕ್ರಂ ಷಾ

May 29 2025, 12:04 AM IST
ಸಾಮಾಜಿಕ ಪರಿಶೋಧನೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು.

ಯುವ ಜನತೆ ಸಾಮಾಜಿಕ ಕಳಕಳಿ ಮರೆತಂತಿದೆ

May 28 2025, 12:26 AM IST
ಯುವ ಜನತೆ ಸಮಾಜದ ಬಗ್ಗೆ, ಸಾಮಾಜಿಕ ಕಳಕಳಿಯನ್ನು ಮರೆತಂತಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಹಸಿರುಭೂಮಿ ಪ್ರತಿಷ್ಠಾನದ ಸಂಸ್ಥಾಪಕ ಆರ್‌.ಪಿ. ವೆಂಕಟೇಶ್ ಮೂರ್ತಿ ತಿಳಿಸಿದರು. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಸಮಾಜವನ್ನು ಕಟ್ಟುವ ಕೆಲಸ ಸರ್ಕಾರ ಮಾಡಬೇಕು. ಇಲ್ಲವಾದರೆ ಮುಂದೆ ದೊಡ್ಡ ಸಮಸ್ಯೆ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ ಎಂದರು. ಹಾಗೆಯೇ ಸರ್ಕಾರ ಕೆಲಸ ಮಾಡಿದೆ ಇದ್ದರೆ ನಾವು ಸುಮ್ಮನೆ ಕೂರದೇ ಸಾಮಾಜಿಕ ಕಳಕಳಿ ಉಳ್ಳ ಎಲ್ಲರೂ ಒಗ್ಗಟ್ಟಾಗಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಕೆಲಸಗಳನ್ನು ಮಾಡಬೇಕು ಎಂದರು.

ಸಾಮಾಜಿಕ ಅನಿಷ್ಠಗಳಿಗೆ ಶಿಕ್ಷಣವೇ ಪರಿಣಾಮಕಾರಿ ಮದ್ದು

May 27 2025, 01:06 AM IST
ಶಿಕ್ಷಣವೇ ಸಾಮಾಜಿಕ ಅನಿಷ್ಠಗಳಿಗೆ ಪರಿಣಾಮಕಾರಿ ಮದ್ದು. ಹಾಗಾಗಿ ಸಮಾಜದಲ್ಲಿ ತುಳಿತಕ್ಕೆ ಒಳಗಾದವರು ಅಕ್ಷರಜ್ಞಾನ ಪಡೆದು, ಉನ್ನತ ಸ್ಥಾನಮಾನ ಪಡೆಯಬೇಕು ಎಂದು ಪತ್ರಕರ್ತ ಬಿ.ಎನ್. ಮಲ್ಲೇಶ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದ ಜಾಹೀರಾತಿನಲ್ಲಿ 6 ಲಕ್ಷ ರು. ವಂಚನೆ

May 26 2025, 12:12 AM IST
ಹೂಡಿಕೆ ಮಾಡಿದ್ದ ಹಣಕ್ಕೆ ಶೇ. 3ರಂತೆ ಲಾಭಾಂಶ ಕೊಡುವಂತೆ ನಂಬಿಸಿದ್ದರು. ಅದನ್ನು ನಂಬಿ ಹೆಚ್ಚಿನ ಲಾಭಾಂಶದ ಆಸೆಯಿಂದ ನನ್ನ ಹಾಗೂ ನನ್ನ ಹೆಂಡತಿಯ ಖಾತೆಯಿಂದ ₹5,93,240 ಹಣ ಹೂಡಿಕೆ ಮಾಡಲಾಗಿತ್ತು. ಆದರೆ ಲಾಭಾಂಶ ನೀಡದೆ ಮೋಸ ಮಾಡಿರುವ ಕುರಿತು ವಕೀಲರೊಬ್ಬರು ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved