• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮೂಹಿಕ ಮದುವೆಯಿಂದ ಸಾಮಾಜಿಕ ಸಮಾನತೆ: ಶ್ರೀಕಾಂತ ದುಂಡಿಗೌಡ್ರ

Apr 02 2025, 01:01 AM IST
ಸಾಮೂಹಿಕ ವಿವಾಹಗಳಿಂದ ಖರ್ಚು- ವೆಚ್ಚಗಳಿಗೆ ಕಡಿವಾಣ ಹಾಕುವುದು ಅಲ್ಲದೇ ಮೇಲು ಕೀಳೆಂಬ ಭಾವನೆಯಿಲ್ಲದೆ ಎಲ್ಲ ಧರ್ಮಿಯರು ಸಮಾನರೆನ್ನುವ ಮನೋಭಾವನೆಯನ್ನು ಹುಟ್ಟುಹಾಕುತ್ತದೆ.

ಗ್ರಾಮಾಭಿವೃದ್ದಿ ಯೋಜನೆಯಿಂದ ಸಾಮಾಜಿಕ ಕಳಕಳಿಯುಳ್ಳ ಕಾರ್ಯ

Apr 01 2025, 12:50 AM IST
ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯೋಜನಾ ಕಚೇರಿಯಲ್ಲಿ 2024-25ನೇ ಸಾಲಿನ ತಾಲೂಕು ಸಾಧನಾ ಸಂಚಿಕೆ ಬಿಡುಗಡೆ ಹಾಗೂ ಲಕ್ಷ್ಮೀ ಪೂಜಾ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿತ್ತು.

ಸಾಮಾಜಿಕ ಮಾಧ್ಯಮವನ್ನೇ ಅಭಿವ್ಯಕ್ತಿ ಮಾಧ್ಯಮವಾಗಿ ಬಳಸಿ

Mar 29 2025, 12:37 AM IST
ಸುದ್ದಿಗಳೇ ಮನರಂಜನೆ ಆಗುತ್ತಿರುವ ಸಂದರ್ಭದಲ್ಲಿ ನ್ಯೂಸ್ ನೋಡುವವರ ಸಂಖ್ಯೆಯೇ ಗಣನಿಯವಾಗಿ ಇಳಿಕೆಯಾಗುತ್ತಿದೆ. ಯುವಜನತೆ ವಿದ್ಯಾರ್ಥಿ ದೆಸೆಯಲ್ಲೇ ತಮ್ಮ ಸಾಮಾಜಿಕ ಮಾಧ್ಯಮವನ್ನು ಅಭಿವ್ಯಕ್ತಿ ಮಾಧ್ಯಮವಾಗಿ ಮಾಡಿಕೊಳ್ಳುವುದನ್ನು ರೂಢಿಮಾಡಿಕೊಳ್ಳಬೇಕು ಎಂದು ಪತ್ರಕರ್ತ ಡಾ. ಎಚ್.ವಿ. ವಾಸು ಅಭಿಪ್ರಾಯಪಟ್ಟರು.

ಸ್ವ ಸಹಾಯ ಸಂಘಗಳ ಮೂಲಕ ಸಾಮಾಜಿಕ ಜಾಗೃತಿ

Mar 29 2025, 12:30 AM IST
ಕನ್ನಡಪ್ರಭ ವಾರ್ತೆ ಇಂಡಿ ಸಾಮಾಜಿಕವಾಗಿ, ಧಾರ್ಮಿಕವಾಗಿ ಮತ್ತು ಆರ್ಥಿಕವಾಗಿ ಜನರಿಗೆ ಸ್ಥೈರ್ಯ ತುಂಬುವ ಕೆಲಸವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ರಂಗಭೂಮಿಯಿಂದ ಸಾಮಾಜಿಕ ಪರಿವರ್ತನೆ ಸಾಧ್ಯ: ಡಾ.ಬಿ.ಕೆ.ಎಸ್ ವರ್ಧನ

Mar 28 2025, 12:36 AM IST
ಇಂದಿನ ಜಾಗತಿಕ ಮಟ್ಟದಲ್ಲಿ ಪರಿಸರ ಹಾಗೂ ಮನುಕುಲ ಸಂಕಷ್ಟದಲ್ಲಿದೆ. ಕೋಮು ಗಲಭೆ, ಯುದ್ದಗಳು, ರಾಜಕೀಯ ಹುನ್ನಾರ ಸೇರಿದಂತೆ ಹಲವಾರು ಆತಂಕಕಾರಿ ಘಟನೆಗಳು ಸಮಾಜದಲ್ಲಿ ನಡೆಯುತ್ತಿವೆ

ಪಂಚ ಗ್ಯಾರಂಟಿಗಳಿಂದ ಸಾಮಾಜಿಕ ನ್ಯಾಯ ಸಾಕಾರ

Mar 26 2025, 01:31 AM IST
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಗ್ಯಾರಂಟಿ ಯೋಜನೆಗಳ ಕಿರುಹೊತ್ತಿಗೆಯ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಬಿಡುಗಡೆ ಮಾಡಿದರು.

ಸಾಮಾಜಿಕ ಜವಾಬ್ದಾರಿಯು ನಾಟಕಗಳ ಜೀವಾಳ: ರಂಗ ನಿರ್ದೇಶಕ ಎಚ್.ಜನಾರ್ದನ್

Mar 25 2025, 12:45 AM IST
ರಂಗಭೂಮಿಗೆ ತನ್ನದೆ ಆದ ವಿಶೇಷತೆ ಇದೆ. ಸಿನಿಮಾ, ದೂರದರ್ಶನಕ್ಕೆ ಹೋಲಿಸಿದರೆ ರಂಗಭೂಮಿ ಭಿನ್ನವಾಗಿಯೇ ನಿಲ್ಲುತ್ತದೆ. ಸಿನಿಮಾದಲ್ಲಿ ವೈಭವೀಕರಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತದೆ. ಆದರೆ, ನಾಟಕದಲ್ಲಿ ಆ ರೀತಿ ಇರುವುದಿಲ್ಲ. ಅದು ಮನುಷ್ಯನ ಬದುಕು ಹೇಗಿರುತ್ತದೆಯೋ ಹಾಗೆಯೇ ತೋರಿಸುತ್ತದೆ.

ಛಾಯಾಗ್ರಾಹಕರಿಗೆ ಸಾಮಾಜಿಕ ಭದ್ರತೆ ನೀಡಲು ಬದ್ಧ: ಸಚಿವ ಲಾಡ್

Mar 24 2025, 12:34 AM IST
ಛಾಯಾಗ್ರಾಹಕರಿಗೆ ಸಾಮಾಜಿಕ ಭದ್ರತೆ, ಹೆಚ್ಚಿನ ಸೌಲಭ್ಯ, ಆರ್ಥಿಕ ನೆರವು ನೀಡಲು ಬದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಉತ್ತರದ ರಾಜ್ಯಗಳು 3ನೇ ಭಾಷೆ ಆಗಿ ಕನ್ನಡ ಕಲಿಯಲಿ : ಸಾಮಾಜಿಕ ಹೋರಾಟಗಾರ ಯೋಗೇಂದ್ರ ಯಾದವ್

Mar 24 2025, 12:32 AM IST
ವೈವಿಧ್ಯಮಯ ರಾಷ್ಟ್ರವಾಗಿರುವ ಭಾರತದಲ್ಲಿ ದಕ್ಷಿಣದ ರಾಜ್ಯಗಳಂತೆ ಉತ್ತರದ ಹಿಂದಿ ಭಾಷೆಯ ರಾಜ್ಯಗಳು ತ್ರಿಭಾಷಾ ಸೂತ್ರ ಪಾಲಿಸಬೇಕು. ಮೂರನೇ ಭಾಷೆಯಾಗಿ ಕನ್ನಡ ಮತ್ತು ಇತರ ಭಾಷೆಗಳನ್ನು ಕಲಿಯಬೇಕು ಎಂದು ಸಾಮಾಜಿಕ ಹೋರಾಟಗಾರ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಸಂಜೀವಿನಿ ಒಕ್ಕೂಟದಿಂದ ಸಾಮಾಜಿಕ ಸೇರ್ಪಡೆ ಆಂದೋಲನ

Mar 22 2025, 02:01 AM IST
ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ಮಹಿಳಾ ಸ್ವ-ಸಹಾಯ ಸಂಘಗಳು ಸಂಜೀವಿನಿ ಯೋಜನೆಯಡಿ ರಚನೆಯಾಗಿರುವ ಒಕ್ಕೂಟಗಳಲ್ಲಿ ಸೇರ್ಪಡೆಗೊಳ್ಳುವ ಮೂಲಕ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬೇಕು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸಂಜೀವಿನಿ ಒಕ್ಕೂಟಕ್ಕೆ ಸೇರ್ಪಡೆಗೊಂಡು ತಮಗೆ ಆಸಕ್ತಿ ಇರುವ ಕೌಶಲ್ಯ ಆಧಾರಿತ ಚಟುವಟಿಕೆಗಳನ್ನು ಕೈಗೊಂಡು ನೆಮ್ಮದಿ ಜೀವನ ನಡೆಸಬೇಕು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved