ಗ್ರಾಮ ನಿರ್ಣಯದಿಂದ ಸಾರ್ವಜನಿಕ ಭೂಮಿ ರಕ್ಷಣೆ: ಅನಂತ ಹೆಗಡೆ ಅಶಿಸರ
Jun 20 2024, 01:07 AM ISTಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಗ್ರಾಪಂ ಕಛೇರಿಯಲ್ಲಿ ಅರಣ್ಯ ಭೂಮಿ, ಬೆಟ್ಟ, ಗೋಮಾಳ ರಕ್ಷಣೆ ಕುರಿತು ಜೀವವೈವಿಧ್ಯ ಮಂಡಳಿ ಮಾಜಿ ಅಧ್ಯಕ್ಷ ಅನಂತ ಹೆಗಡೆ ಅಶಿಸರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.