ಸಾರ್ವಜನಿಕ ಸೇವೆಯಲ್ಲಿ ಪೊಲೀಸರ ಪಾತ್ರ ಅಪಾರ: ಯೋಗೇಂದ್ರನಾಥ್
Apr 03 2024, 01:31 AM ISTಚಿಕ್ಕಮಗಳೂರಿನ ರಾಮನಹಳ್ಳಿ ಪೊಲೀಸ್ ಕವಾಯತ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ನಡೆಯಿತು. ಡಿಸಿ ಮೀನಾ ನಾಗರಾಜ್, ಎಸ್ಪಿ ಡಾ. ವಿಕ್ರಂ ಅಮಟೆ, ಜಿಪಂ ಸಿಇಓ ಡಾ. ಗೋಪಾಲಕೃಷ್ಣ ಇದ್ದರು.