• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪದ್ಮನೂರು: 59 ನೇ ಸಾರ್ವಜನಿಕ ಕ್ರಿಸ್ಮಸ್ ಆಚರಣೆ

Dec 27 2024, 12:49 AM IST
ಕಿನ್ನಿಗೋಳಿ ಸಮೀಪದ ಪದ್ಮನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಪದ್ಮನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಭಾಂಗಣದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಬಾಂಧವರ ಒಗ್ಗೂಡುವಿಕೆಯ 59 ನೇ ಸಾರ್ವಜನಿಕ ಕ್ರಿಸ್ಮಸ್ ಆಚರಣೆ ಕಾರ್ಯಕ್ರಮ ನಡೆಯಿತು.

ಅಮಿತ್‌ ಶಾ ಸಾರ್ವಜನಿಕ ಕ್ಷಮೆಗೆ ಸಂಸದ ಶ್ರೇಯಸ್‌ ಆಗ್ರಹ

Dec 25 2024, 12:48 AM IST
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ತುಚ್ಛವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ಒತ್ತಾಯಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಶೃಂಗೇರಿ ಸುಸಜ್ಜಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯ, ಸಿಬ್ಬಂದಿಯೇ ಇಲ್ಲ

Dec 23 2024, 01:02 AM IST
ಶೃಂಗೇರಿ, ಆಸ್ಪತ್ರೆಗೆ ಸುಸಜ್ಜಿತ ಕಟ್ಟಡವಿದೆ. ಸುಣ್ಣಬಣ್ಣ ಸಹಿತ ಸುತ್ತಮುತ್ತಲು ಉತ್ತಮ ಸ್ವಚ್ಛ ವಾತಾವರಣವಿದೆ. ಇಂಟರ್ ಲಾಕ್ ಅಳವಡಿಸಲಾಗಿದೆ. ಸುಮಾರು 30 ಬೆಡ್ ಗಳಿದ್ದು ಎಲ್ಲಾರೀತಿಯ ಮೂಲಭೂತ ಸೌಕರ್ಯಗಳಿವೆ. ಎಕ್ಸರೆ, ಆಕ್ಸಿಜನ್ ಘಟಕ, ಔಷದಿ ಸಾಮಗ್ರಿಗಳು, ಸಹಿತ ಎಲ್ಲಾ ಮೂಲ ಸೌಕರ್ಯಗಳಿದ್ದರೂ ಅಗತ್ಯ ವೈದ್ಯ, ಸಿಬ್ಬಂದಿಯೇ ಇಲ್ಲದೇ ಹಲವು ವರ್ಷಗಳಿಂದ ಆಸ್ಪತ್ರೆಯಲ್ಲಿ ಬೃಹತ್ ಸಮಸ್ಯೆ ಕಾಡುತ್ತಿದೆ. ಇದು ವೈದ್ಯ, ಸಿಬ್ಬಂದಿ ಕೊರತೆ ಎದುರಿಸುತ್ತಿರುವ ತಾಲೂಕಿನ ಕೇಂದ್ರ ಬಿಂದುವಾದ ತಾಲೂಕು ಸಾರ್ವಜನಿಕ ಆಸ್ಪತ್ರೆ ದುಸ್ಥಿತಿ.

ಬೆಂಗಳೂರು : ಓಕಳಿಪುರ ಅಷ್ಟಪಥದ 2 ಪಥ ಫೆಬ್ರವರಿ ಅಂತ್ಯದ ವೇಳೆಗೆ ಸಾರ್ವಜನಿಕ ಬಳಕೆಗೆ

Dec 19 2024, 01:30 AM IST
ಸರಿ ಸುಮಾರು ಕಳೆದೊಂದು ದಶಕದಿಂದ ನಡೆಯುತ್ತಿರುವ ಓಕಳಿಪುರ ಜಂಕ್ಷನ್‌ನ ಅಷ್ಟಪಥ ಸಿಗ್ನಲ್‌ ಮುಕ್ತ ಕಾರಿಡಾರ್‌ ಕಾಮಗಾರಿಯ ಇನ್ನೂ 2 ಪಥ ಫೆಬ್ರವರಿ ಅಂತ್ಯದ ವೇಳೆಗೆ ಸಾರ್ವಜನಿಕ ಬಳಕೆಗೆ ಲಭ್ಯವಾಗಲಿದೆ.

ಸಾರ್ವಜನಿಕ ಶೌಚಾಲಯಗಳ ಬಳಕೆಗೆ ನೀಡಲು ಒತ್ತಾಯಿಸಿ ಪ್ರತಿಭಟನೆ

Dec 17 2024, 01:04 AM IST
ಸಾರ್ವಜನಿಕ ಶೌಚಾಲಯ ಬಳಸಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ನಗರಸಭೆಯ ಕೆಲ ಸದಸ್ಯರು ಹಾಗೂ ಸಾರ್ವಜನಿಕರು ಸೋಮವಾರ ಪ್ರತಿಭಟನೆ ನಡೆಸಿದರು.

ಕಾಂತರಾಜ ವರದಿ ಸಾರ್ವಜನಿಕ ಚರ್ಚೆಗೆ ಬರಲಿ: ಶಿವಸುಂದರ

Dec 16 2024, 12:46 AM IST
ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜ ವರದಿ ಸಾರ್ವಜನಿಕ ಚರ್ಚೆಗೆ ಬರಬೇಕು. ವರದಿ ಜಾರಿ ಮಾಡುವುದು, ಬಿಡುವುದು ಆನಂತರ ಮುಖ್ಯವಾಗುವುದು ಎಂದು ಅಂಕಣಕಾರ ಶಿವಸುಂದರ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿರುವ ವಕ್ಫ್‌ ಆಸ್ತಿ ವಿವಾದ : ಪರಿಷತ್ತಲ್ಲಿ ಮೊದಲ ದಿನವೇ ಜಟಾಪಟಿ

Dec 10 2024, 12:33 AM IST

ರಾಜ್ಯದಲ್ಲಿ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿರುವ ವಕ್ಫ್‌ ಆಸ್ತಿ ವಿವಾದ ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ವಿಧಾನ ಪರಿಷತ್‌ನಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷದವರ ನಡುವೆ ತೀವ್ರ ವಾಗ್ವಾದ, ರಾಜೀನಾಮೆ ಸವಾಲು-ಪ್ರತಿಸವಾಲಿಗೆ ಕಾರಣವಾಗಿ ಕಲಾಪವನ್ನೇ ಬಲಿ ಪಡೆಯಿತು.

ಸಾರ್ವಜನಿಕ ಆಸ್ಪತ್ರೆ ಉನ್ನತೀಕರಣಕ್ಕೆ ಕ್ರಮ

Dec 07 2024, 12:30 AM IST
ಚನ್ನಪಟ್ಟಣ: ಚನ್ನಪಟ್ಟಣದ ಜನಸಂಖ್ಯೆ ಆಧಾರದ ಮೇಲೆ ನಗರದ ಸಾರ್ವಜನಿಕ ಆಸ್ಪತ್ರೆಯನ್ನು ಉನ್ನತೀಕರಣ ಮಾಡಬೇಕಿದೆ. ಹತ್ತು ಎಕರೆ ಜಾಗ ಸಿಕ್ಕರೆ ಜನರಲ್ ಮತ್ತು ತಾಯಿ-ಮಗು ಆಸ್ಪತ್ರೆ ಒಂದೇ ಕಡೆ ನಿರ್ಮಿಸಹುದಾಗಿದ್ದು, ಈ ಕುರಿತು ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಸಾರ್ವಜನಿಕ ಸೇವೆಗೆ ಸದಾ ಸಿದ್ಧ: ಶಾಸಕ ರಾಜಾ ವೇಣುಗೋಪಾಲ

Dec 04 2024, 12:32 AM IST
Always ready for public service: MLA Raja Venugopal

ಸಾರ್ವಜನಿಕ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯ: ಪ್ರಕಾಶ್

Dec 02 2024, 01:19 AM IST
ರಾಜ್ಯದಲ್ಲೇ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆ ಎಂಬ ಹೆಗ್ಗಳಿಕೆ ಮಂಡ್ಯಕ್ಕಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಅಂಗಡಿ ವ್ಯಾಪಾರ ಸ್ಥಳಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕವನ್ನು ಹಾಕಬೇಕು. ನಾಮಫಲಕಗಳು ಶೇ.೬೦ರಷ್ಟು ಕನ್ನಡ ಭಾಷೆಯನ್ನು ಒಳಗೊಂಡಿರಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved