• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಬಳಸಬೇಡಿ

Dec 02 2024, 01:16 AM IST
ತಂಬಾಕು ನಿಯಂತ್ರಣ ಅಧಿನಿಯಮ ಕಾಯಿದೆಯಡಿ ಯಾರೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ ತೆರೆದ ಮಾರುಕಟ್ಟೆಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಬೀಡಿ, ಸಿಗರೇಟ್ ಸೇದುವಂತಿಲ್ಲ. 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಸತೀಶ್ ಕಲಹಾಲ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಶಾಸಕ ಪುಟ್ಟಸ್ವಾಮಿ ನೇತೃತ್ವದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆ

Nov 28 2024, 12:34 AM IST
ನಗರಗೆರೆ ಹೋಬಳಿಯಲ್ಲಿ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿ ಕೆಲಸಗಳನ್ನು ನಾನು ಬಗೆಹರಿಸಿದ್ದೇನೆ, ಇನ್ನಷ್ಟು ಕಾಮಗಾರಿಗಳನ್ನು ಪೂರೈಸಲು ಬದ್ಧನಾಗಿದ್ದೇನೆ .

ಸಾರ್ವಜನಿಕ ಆಸ್ತಿ ದಲಿತರಿಗೆ ಸಮಾನ ಹಂಚಿಕೆಯಾಗಲಿ

Nov 11 2024, 01:05 AM IST
ಗ್ರಾಮೀಣ, ನಗರ ಪ್ರದೇಶದಲ್ಲಿರುವ ಸಾರ್ವಜನಿಕ ಆಸ್ತಿಗಳನ್ನು ದಲಿತರಿಗೆ ಸಮಾನವಾಗಿ ದೊರೆಯುವಂತೆ ಅಗತ್ಯ ಕಾಯ್ದೆ ರಚಿಸಬೇಕು. ಈ ಕಾಯ್ದೆ ಕಟ್ಟುನಿಟ್ಟಿನ ಜಾರಿಗೊಳಿಸಬೇಕು. ದಾವಣಗೆರೆ- ಹರಿಹರದಲ್ಲಿ ನಡೆದ ಅಖಿಲ ಭಾರತ ಹಕ್ಕುಗಳ ಆಂದೋಲನದ ಕರ್ನಾಟಕದ ರಾಜ್ಯ ಪ್ರಥಮ ಸಮ್ಮೇಳನದಲ್ಲಿ ಕೆಲ ಹಕ್ಕೊತ್ತಾಯ ನಿರ್ಣಯ ಕೈಕೊಂಡು, ಸರ್ಕಾರಕ್ಕೆ ಮಂಡಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಆಂದೋಲನದ ಕರ್ನಾಟಕದ ನೂತನ ರಾಜ್ಯಾಧ್ಯಕ್ಷ ಡಾ. ಕೆ.ಎಸ್. ಜನಾರ್ದನ ಹೇಳಿದ್ದಾರೆ.

ಸಾರ್ವಜನಿಕ ಆಸ್ತಿ ಕಬಳಿಸುವ ಹುನ್ನಾರ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Nov 05 2024, 12:48 AM IST
ಶಾಂತಿ ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ವಕ್ಫ್ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದು ಗುರುಪ್ರಸಾದ ಹೆಗಡೆ ಆರೋಪಿಸಿದರು.

ಸಾರ್ವಜನಿಕ ರಸ್ತೆ ತೆರವಿಗೆ ಪುರಸಭೆ ಸದಸ್ಯ ಡಿ.ಪ್ರೇಂಕುಮಾರ್ ಆಗ್ರಹ

Nov 05 2024, 12:32 AM IST
ಚನ್ನರಾಯಪಟ್ಟಣ ಮುಖ್ಯ ರಸ್ತೆಗೆ ಹೊಂದಿಕೊಂಡಂತಿರುವ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಆವರಣದ ಒಳಗಿನಿಂದ ಪಾಲಿಟೆಕ್ನಿಕ್ ಹಿಂಭಾಗದ ಬಿಲ್ಲರಾಮನಹಳ್ಳಿ ಸಂಪರ್ಕಿಸುವ ಹಳೆಯ ರಸ್ತೆ ಮೂಲ ನಕಾಶೆಯಲ್ಲೂ ದಾಖಲಾಗಿದೆ.

ಸಾರ್ವಜನಿಕ ನೈರ್ಮಲ್ಯ, ಘನತ್ಯಾಜ್ಯ ನಿರ್ವಹಣೆ ಉತ್ತಮವಾಗಿದೆ: ಡಾ.ಜಿ.ಎಚ್.ಶ್ರೀಹರ್ಷ

Oct 29 2024, 12:51 AM IST
ತರೀಕೆರೆ, ಸಾರ್ವಜನಿಕ ನೈರ್ಮಲ್ಯ ಮತ್ತು ಘನತ್ಯಾಜ್ಯ ನಿರ್ವಹಣೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ ಎಂದು ಪಟ್ಟಣದ ಅರುಣೋದಯ ಸಂಸ್ಥೆ ಕಾರ್ಯದರ್ಶಿ ಡಾ.ಜಿ.ಎಚ್.ಶ್ರೀಹರ್ಷ ತಿಳಿಸಿದ್ದಾರೆ.

ಪಾಲಿಟೆಕ್ನಿಕ್ ಆವರಣದಲ್ಲಿ ಮುಚ್ಚಿರುವ ಸಾರ್ವಜನಿಕ ರಸ್ತೆ ತೆರವುಗೊಳಿಸಿ

Oct 23 2024, 12:33 AM IST
ಪರಿಶಿಷ್ಟ ಜಾತಿ/ವರ್ಗದ ಜನರು ಸೇರಿ ನೂರಾರು ರೈತರ ಕೃಷಿ ಭೂಮಿ ಇರುವ ರಸ್ತೆಯನ್ನು ಪಾಲಿಟೆಕ್ನಿಕ್ ಸಂಸ್ಥೆಯವರು ಮುಚ್ಚಿ ಕೃಷಿ ಚಟುವಟಿಕೆಗಳಿಗೆ ಅಡ್ಡಿಪಡಿಸಿದ್ದಾರೆ. ಇದರಿಂದ ದಲಿತ ಸಮುದಾಯದ ಜನ ಸೇರಿದಂತೆ ರೈತರು ಸತ್ತವರ ಶವ ತೆಗೆದುಕೊಂಡು ಹೋಗಲು ನಾಲ್ಕು ಕಿಮೀ ಸುತ್ತಿ ಬರಬೇಕಾಗಿದೆ. ಕೂಡಲೇ ಪಾಲಿಟೆಕ್ನಿಕ್ ಆವರಣದೊಳಗೆ ಸೂಕ್ತ ಜಾಗ ಗುರುತಿಸಿ ಹೊಸ ರಸ್ತೆ ನಿರ್ಮಿಸಿಕೊಡಬೇಕು.

ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಯಂತ್ರ ಕಳವು

Oct 16 2024, 12:53 AM IST
A blood test machine was stolen from a public hospital

ಸಾರ್ವಜನಿಕ ಆಸ್ಪತ್ರೆಯ ತರಬೇತಿ ವೈದ್ಯನ ನಿರ್ಲಕ್ಷಕ್ಕೆ ಹೊಳೆನರಸೀಪುರದಲ್ಲಿ ಉದ್ಯಮಿ ಬಲಿ

Oct 13 2024, 01:15 AM IST
ಸಾರ್ವಜನಿಕ ಆಸ್ಪತ್ರೆಯ ತರಬೇತಿ ವೈದ್ಯನ ಬೇಜವಾಬ್ದಾರಿಯಿಂದ ಹೊಳೆನರಸೀಪುರದಲ್ಲಿ ಉದ್ಯಮಿ ಗುರುವಾರ ಮೃತಪಟ್ಟಿದ್ದಾರೆ. ವೈದ್ಯನ ನಿರ್ಲಕ್ಷ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಉಡುಪಿ ದಸರಾ: ಸಾರ್ವಜನಿಕ ಶ್ರೀ ಶಾರದೊತ್ಸವಕ್ಕೆ ಚಾಲನೆ

Oct 11 2024, 11:48 PM IST
ಉಡುಪಿ ಸಾರ್ವಜನಿಕ ಶ್ರೀ ಶಾರದೊತ್ಸವ ಸಮಿತಿ ವತಿಯಿಂದ ಅಜ್ಜರಕಾಡು ಗೋವಿಂದ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ನವಮ ವರ್ಷದ ಉಡುಪಿ ದಸರಾ- ಶಾರದಾ ಮಹೋತ್ಸವವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved