• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾನಗಲ್ಲ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಶ್ರಮದಾನ

Oct 10 2024, 02:21 AM IST
ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳ ಎಲ್ಲ ೫ ಬುಧವಾರಗಳಂದು ಶ್ರಮದಾನಕ್ಕೆ ಶಾಸಕ ಶ್ರೀನಿವಾಸ ಮಾನೆ ಅವರು ಕರೆ ನೀಡಿರುವ ಹಿನ್ನೆಲೆಯಲ್ಲಿ ೨ನೇ ಬುಧವಾರ ಹಾನಗಲ್ಲ ತಾಲೂಕಿನ ಎಲ್ಲ ೪೨ ಗ್ರಾಪಂ ಹಾಗೂ ಸ್ಥಳೀಯ ಪುರಸಭೆ ವ್ಯಾಪ್ತಿಯ ೫ ಸ್ಥಳಗಳು ಸೇರಿದಂತೆ ಒಟ್ಟು ೪೭ ಸ್ಥಳಗಳಲ್ಲಿ ಏಕಕಾಲಕ್ಕೆ ಶ್ರಮದಾನ ಕೈಗೊಳ್ಳಲಾಯಿತು.

ಸಾರ್ವಜನಿಕ ಸೇವೆಯಲ್ಲಿ ವೃತ್ತಿನಿಷ್ಠೆಯಿಂದ ಹೆಸರು ಉಳಿಸಿಕೊಳ್ಳಲು ಸಾಧ್ಯ: ಪ್ರಭು

Oct 04 2024, 01:15 AM IST
ಸಂಘದ ಮಾಜಿ ಅಧ್ಯಕ್ಷರಾದ ಪದ್ಮರಾಜ್ ಬಳ್ಳಾಲ್, ಎ. ಗೋಪಿನಾಥ ರೈ, ಮಾಜಿ ಉಪಾಧ್ಯಕ್ಷ ಎಸ್. ಅರ್ಕಕೀರ್ತಿ ಇಂದ್ರ, ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೇಖರ್ ಶೆಟ್ಟಿ, ಸಂಘದ ಸದಸ್ಯರಾದ ಶಶಿಧರ್ ರೈ, ಜಗದೀಶ್ ಆಳ್ವ, ಸಂಘದ ನಿವೃತ್ತ ಲೆಕ್ಕಿಗ ನಾಗರಾಜ್ ನುಡಿನಮನ ಸಲ್ಲಿಸಿದರು.

ಹೂಡೆ: ಸೀರತ್ ಅಭಿಯಾನದ ಪ್ರಯುಕ್ತ ಸಾರ್ವಜನಿಕ ಸಭೆ

Sep 24 2024, 01:47 AM IST
ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರ್ಯವಂತ ಸೀರತ್ ಅಭಿಯಾನದ ಪ್ರಯುಕ್ತ ಹೂಡೆಯ ಸಾಲಿಹಾತ್ ಸಭಾಂಗಣದಲ್ಲಿ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬೆಳಗಾವಿಯಲ್ಲಿ 25 ಗಂಟೆಗಳ ಕಾಲ ಶಾಂತಿಯುತವಾಗಿ ಸಾರ್ವಜನಿಕ ಗಣೇಶ ವಿಸರ್ಜನಾ ಮೆರವಣಿಗೆ

Sep 19 2024, 02:01 AM IST
ಬೆಳಗಾವಿಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ 25 ಗಂಟೆಗಳ ಕಾಲ ಶಾಂತಿಯುತವಾಗಿ ನೆರವೇರಿತು. ಮಂಗಳವಾರ ಸಂಜೆ ಆರಂಭವಾದ ಮೆರವಣಿಗೆ ಬುಧವಾರ ಸಂಜೆ ಮಹಾನಗರ ಪಾಲಿಕೆಯ ಗಣೇಶನ ವಿಸರ್ಜನೆಯೊಂದಿಗೆ ಮುಕ್ತಾಯಗೊಂಡಿತು.

ವೈಭವದಿಂದ ಸಾರ್ವಜನಿಕ ಮಹಾಗಣಪತಿ ವಿಸರ್ಜನೆ

Sep 17 2024, 01:00 AM IST
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಸಾರ್ವಜನಿಕ ಮಹಾಗಣ ಪತಿಯ ವಿಸರ್ಜನಾ ಮಹೋತ್ಸವ ವೈಭವದಿಂದ ನಡೆಯಿತು.

ಸಾರ್ವಜನಿಕ ಮಸೀದಿ ದರ್ಶನ ಭಾವೈಕ್ಯತೆಯ ಸಂಕೇತ

Sep 17 2024, 12:51 AM IST
ಚಾಮರಾಜನಗರದ ಡಿವಿಯೇಷನ್ ರಸ್ತೆಯಲ್ಲಿರುವ ಮದೀನಾ ಮಸ್ಜಿದ್‌ಯಲ್ಲಿ ಹರವೆ ವಿರಕ್ತ ಮಠಾಧ್ಯಕ್ಷ ಶ್ರೀ ಸರ್ಪಭೂಷಣಸ್ವಾಮೀಜಿ ಮಾತನಾಡಿದರು.

ಸಾರ್ವಜನಿಕ ಗಣೇಶೋತ್ಸವ ಅರ್ಥ ಕಳೆದುಕೊಳ್ಳದಿರಲಿ-ಶಾಸಕ ಮಾನೆ

Sep 17 2024, 12:50 AM IST
ಆ ದಿನಗಳಲ್ಲಿ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಕಿಚ್ಚು ಹಚ್ಚಿದ್ದ ಸಾರ್ವಜನಿಕ ಗಣೇಶೋತ್ಸವ ಈ ದಿನಗಳಲ್ಲಿ ಅರ್ಥ ಕಳೆದುಕೊಳ್ಳದಿರಲಿ ಎಂದು ಶಾಸಕ ಶ್ರೀನಿವಾಸ ಮಾನೆ ಆಶಯ ವ್ಯಕ್ತಪಡಿಸಿದರು.

205 ಸಾರ್ವಜನಿಕ ಗಣೇಶ ಮೂರ್ತಿಗಳ ಅದ್ಧೂರಿ ವಿಸರ್ಜನೆ

Sep 16 2024, 01:53 AM IST
ವಿವಿಧ ಸಾರ್ವಜನಿಕ ಗಜಾನನ ಮಂಡಳಿಗಳು ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು 9ನೇ ದಿನವಾದ ಭಾನುವಾರ ಅದ್ಧೂರಿಯಾಗಿ ಮೆರವಣಿಗೆ ಮಾಡುವ ಮೂಲಕ ವಿಸರ್ಜಿಸಲಾಯಿತು.

ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯಿಂದ ಆರೋಗ್ಯಯುತ ಸಮಾಜ

Sep 16 2024, 01:48 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಎಲ್ಲರು ವೈಯಕ್ತಿಕ ಸ್ವಚ್ಛತೆ ಹಾಗೂ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜೊತೆಗೆ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಂಡರೆ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯ ಎಂದು ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪುರಸಭೆ ಹಮ್ಮಿಕೊಂಡಿದ್ದ ಸ್ವಚ್ಛತೆಯೇ ಸೇವೆ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಪುರಸಭೆ ಪೌರಕಾರ್ಮಿಕರು ಪ್ರತಿ ಮನೆಗಳ ಕಸ ಸಂಗ್ರಹಿಸುವ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಸಂಗ್ರಹಿಸಿ ಪಟ್ಟಣದ ಸ್ವಚ್ಛತೆಗೆ ಶ್ರಮಿಸುತ್ತಿದ್ದಾರೆ.

298 ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ

Sep 14 2024, 01:56 AM IST
ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮೆರವಣಿಗೆ, ಮೂರ್ತಿ ವಿಸರ್ಜನಾ ಸ್ಥಳಗಳಾದ ಕೆರೆ, ಬಾವಿಗಳ ಹತ್ತಿರ ಆಯಾ ಠಾಣಾ ವ್ಯಾಪ್ತಿಯಿಂದ ಅಗತ್ಯ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved