• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

೧೬ ರಂದು ಸಾರ್ವಜನಿಕ ಮಸ್ಜಿದ್‌ ದರ್ಶನ

Sep 13 2024, 01:45 AM IST
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಮೈಸೂರು ವಲಯ ಸಂಚಾಲಕ ಅಬ್ದುಲ್ ಸಲಾಮ್ ಯು ಮಾತನಾಡಿದರು.

ಕಡೂರು, ಬೀರೂರು ಸಾರ್ವಜನಿಕ ಆಸ್ಪತ್ರೆಗೆ 2 ಅಂಬುಲೆನ್ಸ್: ಕೆ.ಎಸ್. ಆನಂದ್

Sep 12 2024, 01:58 AM IST
ಕಡೂರು, ಶೀಘ್ರದಲ್ಲೇ ಕಡೂರು ಮತ್ತು ಬೀರೂರು ಸಾರ್ವಜನಿಕ ಆಸ್ಪತ್ರೆಗಳಿಗೆ ಎರಡು ಹೊಸ ಅಂಬ್ಯುಲೆನ್ಸ್ ಗಳನ್ನು ಕಲ್ಪಿಸಲಾಗಿದೆ ಎಂದು ಶಾಸಕ ಕೆ.ಎಸ್. ಆನಂದ್ ತಿಳಿಸಿದರು.

ಉಪ್ಪಿನಂಗಡಿ: 48ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Sep 10 2024, 01:34 AM IST
ಉಪ್ಪಿನಂಗಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಇಲ್ಲಿನ ಶ್ರೀ ಲಕ್ಷಿಕ್ಷ್ಮಿ ವೆಂಕಟ್ರಮಣ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ೪೮ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಸೆ.೮ರಂದು ರಾತ್ರಿ ನಡೆದ ಸಭಾ ಕಾರ್ಯಕ್ರಮದಲ್ಲಿ ನ್ಯಾಯವಾದಿ ಮಹೇಶ್ ಕಜೆ ಧಾರ್ಮಿಕ ಉಪನ್ಯಾಸ ನೀಡಿದರು.

1400 ಸಾರ್ವಜನಿಕ ಸ್ಥಳಗಳಲ್ಲಿ ಗಣಪ ವಿರಾಜಮಾನ

Sep 09 2024, 01:30 AM IST
ಜಿಲ್ಲೆಯ 1400ಕ್ಕೂ ಹೆಚ್ಚು ಸಾರ್ವಜನಿಕ ಸ್ಥಳಗಳಲ್ಲಿ ಗಣಪ ವಿರಾಜಮಾನನಾಗಿದ್ದಾನೆ. ಒಂದೊಂದು ಕಡೆ ಒಂದೊಂದು ಬಣ್ಣ, ಬಗೆ ಬಗೆಯ ಸನ್ನಿವೇಶ, ಬೇರೆ ಬೇರೆ ಭಂಗಿ ಹೀಗೆ ಕಲಾವಿದರ ಕೈಚಳಕದಲ್ಲಿ ಮೈವೆತ್ತಿದ ಗಣಪತಿಯನ್ನು ಕಣ್ತುಂಬಿಕೊಳ್ಳುವುದೇ ಒಂದು ಹಬ್ಬ.

500ಕ್ಕೂ ಅಧಿಕ ಕಡೆ ಸಾರ್ವಜನಿಕ ಗೌರಿ, ಗಣೇಶ ಪ್ರತಿಷ್ಠಾಪನೆ

Sep 07 2024, 01:38 AM IST
ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ನಾಗರಿಕರು ಪಿ.ಓ.ಪಿ.ಗಣೇಶ ತಯಾರಿಕೆ ಹಾಗೂ ರಾಸಾಯನಿಕ ಬಣ್ಣ ಮುಕ್ತ ಪರಿಸರ ಸ್ನೇಹಿ ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆ ಮುಂದಾಗಬೇಕೆಂಬ ಜಾಗೃತಿಯೂ ಜಿಲ್ಲೆಯಲ್ಲಿ ನಡೆದಿದೆ.

ಉಡುಪಿ: 481 ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವ

Sep 07 2024, 01:38 AM IST
ಗಣೇಶೋತ್ಸವ ನಡೆಯುವ ಒಟ್ಟು 406 ಸಾಮಾನ್ಯ, 73 ಸೂಕ್ಷ್ಮ, 2 ಅತೀ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಗಣೇಶೋತ್ಸವ ಆಚರಣೆ, ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ 3 ಕೆಎಸ್​ಆರ್​ಪಿ ಮತ್ತು 8 ಡಿಎಆರ್​ ಸೇರಿದಂತೆ ಸುಮಾರು 500ಕ್ಕೂ ಅಧಿಕ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಸಾರ್ವಜನಿಕ ಗಣೇಶ ಉತ್ಸವಕ್ಕೆ ಆರ್ಥಿಕ ಸಹಾಯ

Sep 07 2024, 01:38 AM IST
ಸಾರ್ವಜನಿಕ ಗಣೇಶ ಉತ್ಸವಕ್ಕೆ ಪ್ರತಿವರ್ಷದಂತೆ ಈ ವರ್ಷವು ಆರ್ಥಿಕ ಸಹಾಯ ನೀಡುವುದಾಗಿ ಶಾಸಕ ಜಗದೀಶ ಗುಡಗುಂಟಿ ತಿಳಿಸಿದರು.

ಭಟ್ಕಳ ತಾಲೂಕಿನ 125 ಕಡೆ ಸಾರ್ವಜನಿಕ ಗಣೇಶೋತ್ಸವ

Sep 07 2024, 01:31 AM IST
ಬೇರೆ ರಾಜ್ಯದಂತೆ ನಮ್ಮ ರಾಜ್ಯದಲ್ಲೂ ಕಲಾಕಾರರಿಗೆ ಸರ್ಕಾರದಿಂದ ಸಹಾಯ ನೀಡಿ ಪ್ರೋತ್ಸಾಹಿಸಬೇಕು ಎಂದು ಗಣಪತಿ ಮೂರ್ತಿ ತಯಾರಕರಾದ ಅರುಣ ಗುಡಿಗಾರ ಆಗ್ರಹಿಸಿದರು.

ಸಾರ್ವಜನಿಕ ಗಣೇಶೋತ್ಸವಕ್ಕೆ ಬೆಸ್ಕಾಂ ಮಾರ್ಗಸೂಚಿ ಬಿಡುಗಡೆ : ತಾತ್ಕಾಲಿಕ ವಿದ್ಯುತ್ ಸಂಪರ್ಕ

Sep 05 2024, 02:25 AM IST
ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಬೆಸ್ಕಾಂ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದರಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡಲು ಉಪ ವಿಭಾಗೀಯ ಅಧಿಕಾರಿಗಳಿಗೆ ಸೂಚಿಸಿದೆ.

ಸಾರ್ವಜನಿಕ ಶೌಚಾಲಯದಲ್ಲಿ ಗುಟ್ಕಾ, ಸಿಗರೇಟ್‌ ಮಾರಾಟ

Sep 05 2024, 12:38 AM IST
ಕಲಬುರಗಿ ನಗರದ ಹಲವೆಡೆ ಸಾರ್ವಜನಿಕ ಶೌಚಾಲಯದಲ್ಲಿ ಗುಟ್ಕಾ, ಸಿಗರೇಟ್ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಶೌಚಾಲಯದ ಗುತ್ತಿಗೆ ಒಪ್ಪಂದವನ್ನು ರದ್ದುಪಡಿಸಬೇಕೆಂದು ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಶಿಫಾರಸು ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved