• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೆ.7ರಿಂದ ಸಂಘನಿಕೇತನ ಸಾರ್ವಜನಿಕ ಗಣೇಶೋತ್ಸವ

Sep 03 2024, 01:38 AM IST
ಮಂಗಳೂರು ನಗರದ ಸಂಘನಿಕೇತನದ ಕೇಶವ ಸ್ಮೃತಿ ಸಂವರ್ಧನಾ ಸಮಿತಿ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 77ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.7ರಿಂದ 11ರವರೆಗೆ ಸಂಘನಿಕೇತನದಲ್ಲಿ ನಡೆಯಲಿದೆ.

ಸಾರ್ವಜನಿಕ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೌಲಭ್ಯ

Sep 02 2024, 02:03 AM IST
ಚಳ್ಳಕೆರೆ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಹೆಚ್ಚುವರಿ ಮಾರ್ಗಗಳಿಗೆ ಐದು ಬಸ್‌ಗಳನ್ನು ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.

ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಕಡ್ಡಾಯ: ಕಾವ್ಯಾರಾಣಿ

Aug 31 2024, 01:31 AM IST
ಸಾರ್ವಜನಿಕ ರಸ್ತೆಯಲ್ಲಿ ಗಣೇಶ ಮಂಟಪ ನಿರ್ಮಿಸುವಂತಿಲ್ಲ. ಅಗ್ನಿ ಅವಘಡ ಉಂಟಾಗದಂತೆ ಆಯಾ ಗಣೇಶ ಮಂಡಳಿಯು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಎಸಿ ಕಾವ್ಯಾರಾಣಿ ತಿಳಿಸಿದರು.

ಅಪ್ರಾಪ್ತ ಬಾಲಕನಿಗೆ ಸಾರ್ವಜನಿಕ ರಸ್ತೆಯಲ್ಲಿ ವಾಹನ ಚಾಲನೆಗೆ ಅವಕಾಶ : ತಂದೆಗೆ 25 ಸಾವಿರ ದಂಡ

Aug 30 2024, 02:01 AM IST

ಅಪ್ರಾಪ್ತ ಬಾಲಕನಿಗೆ ಸಾರ್ವಜನಿಕ ರಸ್ತೆಯಲ್ಲಿ ವಾಹನ ಚಾಲನೆಗೆ ಅವಕಾಶ ನೀಡಿದ್ದ ವಾಹನ ಮಾಲೀಕರಾದ ಪಾಲಕರಿಗೆ 25 ಸಾವಿರ ರು. ದಂಡ ವಿಧಿಸಿ, ಇನ್ನೊಮ್ಮೆ ಇಂತಹ ಘಟನೆ ಮರುಕಳಿಸದಂತೆ ನ್ಯಾಯಾಲಯ ಎಚ್ಚರಿಸಿದೆ.

ರಾಜ್ಯದ ವಿವಿಧ 13 ಸಾರ್ವಜನಿಕ ವಿಶ್ವವಿದ್ಯಾಲಯಗಳಿಗೆ 80 ಮಂದಿ ಸಿಂಡಿಕೆಟ್‌ ಸದಸ್ಯರ ನೇಮಕ

Aug 29 2024, 12:49 AM IST

ಬೆಂಗಳೂರು ವಿಶ್ವವಿದ್ಯಾಲಯ, ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ, ಹಂಪಿ ಕನ್ನಡ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ವಿವಿಧ 13 ಸಾರ್ವಜನಿಕ ವಿಶ್ವವಿದ್ಯಾಲಯಗಳಿಗೆ ಓರ್ವ ಮಠಾಧೀಶ, ಸಾಹಿತಿಗಳು, ವೈದ್ಯರು ಸೇರಿದಂತೆ ವಿವಿಧ ಕ್ಷೇತ್ರಗಳಿಂದ 80 ಮಂದಿಯನ್ನು ಸಿಂಡಿಕೇಟ್‌ ಸದಸ್ಯರನ್ನಾಗಿ ನಾಮನಿರ್ದೇಶನ  

ಸಾರ್ವಜನಿಕ ಗಣೇಶಮೂರ್ತಿಗಳನ್ನು ಪ್ರತಿಷ್ಠಾಪನೆ ಹಾಗೂ ವಿಸರ್ಜಿಸುವ ಸಂದರ್ಭದಲ್ಲಿ ಡಿಜೆ ನಿಷೇಧ

Aug 26 2024, 01:44 AM IST

 ಸಾರ್ವಜನಿಕ ಗಣೇಶಮೂರ್ತಿಗಳನ್ನು ಪ್ರತಿಷ್ಠಾಪನೆ ಹಾಗೂ ವಿಸರ್ಜಿಸುವ ಸಂದರ್ಭದಲ್ಲಿ ಡಿಜೆ ಸೌಂಡ್‌ ನಿಷೇಧಿಸಲಾಗಿದ್ದು, ಸಂಜೆ 6 ಗಂಟೆಯೊಳಗೆ ಗಣೇಶನನ್ನು ವಿಸರ್ಜನೆ ಮಾಡಬೇಕು  ಎಂದು ದಾಬಸ್‌ಪೇಟೆ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ವಿಜಯಕುಮಾರಿ ಹೇಳಿದರು.

ಶಿಮಂತೂರು: ಲೋಕಕಲ್ಯಾಣಾರ್ಥ ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ

Aug 18 2024, 01:51 AM IST
ಬೆಳಗ್ಗೆ 8 ಗಂಟೆಗೆ ಕ್ಷೇತ್ರದ ಅರ್ಚಕ ಪುರುಷೋತ್ತಮ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಲಕ್ಷ ತುಳಸಿ ಅರ್ಚನೆಗೆ ಚಾಲನೆ ನೀಡಲಾಯಿತು.

ಪುತ್ತೂರು: ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Aug 17 2024, 12:53 AM IST
ಪುತ್ತೂರಿನ ಸಮರ್ಪಣ ಮಹಿಳಾ ಸೇವಾ ಸಂಸ್ಥೆ, ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸಕೇಂದ್ರ ಪುತ್ತೂರು ಘಟಕದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದೊಂದಿಗೆ ದೇವಸ್ಥಾನದ ಸಭಾಭವನದಲ್ಲಿ ಶುಕ್ರವಾರ ೧೭ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.

ಸಾರ್ವಜನಿಕ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ

Aug 15 2024, 01:47 AM IST
ಅಧಿಕಾರಿಗಳು ಸಮಸ್ಯೆ ಹೇಳಿಕೊಂಡು ಬರುವ ಜನರಿಗೆ ತಮ್ಮ ಇಲಾಖೆಯಲ್ಲಿ ಆಗಬೇಕಾದ ಕೆಲಸಕ್ಕೆ ವಿನಾಕಾರಣ ತೊಂದರೆ ನೀಡದೆ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಅವರ ಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡಬೇಕು

ಸಾರ್ವಜನಿಕ ವಲಯಕ್ಕೆ ಆರ್ಥಿಕ ಸಬಲತೆ ನೀಡುತ್ತಿರುವ ಬ್ಯಾಂಕ್‌

Aug 14 2024, 12:46 AM IST
ಬಡ, ಮಧ್ಯಮ ವರ್ಗದ ಜನರ ಆರ್ಥಿಕ ಸುಧಾರಣೆಗಾಗಿ ನಮ್ಮ ತಂದೆ ದಿ.ಕೆ.ಎಂ.ಪಟ್ಟಣಶೆಟ್ಟಿ ಅವರ ದೂರದೃಷ್ಟಿಯ ಫಲವಾಗಿ ಮತ್ತು ಶಿವಯೋಗಮಂದಿರದ ಸದಾಶಿವ ಶ್ರೀಗಳ ಅಮೃತ ಹಸ್ತದಿಂದ ಆರಂಭಗೊಂಡ ವೀರಪುಲಿಕೇಶಿ ಕೋ-ಆಪರೇಟಿವ್ ಬ್ಯಾಂಕ್ ಕಳೆದ 60 ವರ್ಷಗಳಿಂದ ಸಾರ್ವಜನಿಕ ವಲಯಕ್ಕೆ ಆರ್ಥಿಕ ಸಬಲತೆ ನೀಡುವುದರ ಜತೆಗೆ ಉತ್ತಮ ಲಾಭದತ್ತ ಮುನ್ನಡೆಯುತ್ತಿದೆ ಎಂದು ಬ್ಯಾಂಕಿನ ಅಧ್ಯಕ್ಷ, ಮಾಜಿ ಶಾಸಕ ಅಧ್ಯಕ್ಷ ಎಂ.ಕೆ.ಪಟ್ಟಣಶೆಟ್ಟಿ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved