ಬೆಂಗಳೂರು ವಿಶ್ವವಿದ್ಯಾಲಯ, ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ, ಹಂಪಿ ಕನ್ನಡ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ವಿವಿಧ 13 ಸಾರ್ವಜನಿಕ ವಿಶ್ವವಿದ್ಯಾಲಯಗಳಿಗೆ ಓರ್ವ ಮಠಾಧೀಶ, ಸಾಹಿತಿಗಳು, ವೈದ್ಯರು ಸೇರಿದಂತೆ ವಿವಿಧ ಕ್ಷೇತ್ರಗಳಿಂದ 80 ಮಂದಿಯನ್ನು ಸಿಂಡಿಕೇಟ್ ಸದಸ್ಯರನ್ನಾಗಿ ನಾಮನಿರ್ದೇಶನ
ಸಾರ್ವಜನಿಕ ಗಣೇಶಮೂರ್ತಿಗಳನ್ನು ಪ್ರತಿಷ್ಠಾಪನೆ ಹಾಗೂ ವಿಸರ್ಜಿಸುವ ಸಂದರ್ಭದಲ್ಲಿ ಡಿಜೆ ಸೌಂಡ್ ನಿಷೇಧಿಸಲಾಗಿದ್ದು, ಸಂಜೆ 6 ಗಂಟೆಯೊಳಗೆ ಗಣೇಶನನ್ನು ವಿಸರ್ಜನೆ ಮಾಡಬೇಕು ಎಂದು ದಾಬಸ್ಪೇಟೆ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ವಿಜಯಕುಮಾರಿ ಹೇಳಿದರು.
ಫೆಬ್ರವರಿಯಲ್ಲಿ ಗುಲ್ಬರ್ಗ ಸಿಮೆಂಟ್ ಕಾರ್ಖಾನೆ ಕಾರ್ಯಾರಂಭಗೊಳಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು