• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹನೂರಿನ ಏಕೈಕ ಸಾರ್ವಜನಿಕ ಶೌಚಾಲಯವೂ ಬಂದ್‌

Aug 12 2024, 01:05 AM IST
ಪಟ್ಟಣ ಪಂಚಾಯಿತಿ ಸನಿಹದಲ್ಲೇ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಪಟ್ಟಣದ ಸಾರ್ವಜನಿಕ ಶೌಚಾಲಯ ಗುಂಡಿಯಲ್ಲಿ ಮಲ ತುಂಬಿರುವುದರಿಂದ ಶೌಚಾಲಯದ ಬಾಗಿಲು ಮುಚ್ಚಿ ಬಂದ್ ಮಾಡಲಾಗಿದೆ. ಇದರಿಂದಾಗಿ ಈ ಭಾಗದ ಧಾರ್ಮಿಕ ಮತ್ತು ಪ್ರವಾಸಿ ತಾಣಗಳಿಗೆ ತೆರಳುವ ಸಾರ್ವಜನಿಕರಿಗೆ ಹಾಗೂ ದಿನನಿತ್ಯ ನೂರಾರು ವಾಹನಗಳಲ್ಲಿ ಬಂದು ಹೋಗುವವರು ಶೌಚಕ್ಕಾಗಿ ಪರದಾಡುವಂತಹ ಸ್ಧಿತಿ ನಿರ್ಮಾಣವಾಗಿದೆ.

ಫೆಬ್ರವರಿಯಲ್ಲಿ ಗುಲ್ಬರ್ಗ ಸಿಮೆಂಟ್ ಕಾರ್ಖಾನೆ ಕಾರ್‍ಯಾರಂಭಗೊಳಿಸಲು ಸಾರ್ವಜನಿಕ ಸಭೆಯಲ್ಲಿ ನಿರ್ಧಾರ

Aug 10 2024, 01:36 AM IST

ಫೆಬ್ರವರಿಯಲ್ಲಿ ಗುಲ್ಬರ್ಗ ಸಿಮೆಂಟ್ ಕಾರ್ಖಾನೆ ಕಾರ್‍ಯಾರಂಭಗೊಳಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು 

ಮಂಗಳೂರು- ಬೆಂಗಳೂರು ಪ್ಯಾಸೆಂಜರ್‌ ರೈಲು ಶುರು : ನೈಋತ್ಯ ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಕಟಣೆ

Aug 09 2024, 12:52 AM IST
ಈ ಮಾರ್ಗದಲ್ಲಿ ಸಂಚರಿಸುವ ಎಲ್ಲ ರೈಲುಗಳು ಓಡಾಟಕ್ಕೆ ಮುಕ್ತವಾಗಿದೆ ಎಂದು ನೈಋತ್ಯ ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖಾಸಗಿ ಬಸ್‌ಗಳ ಸಾರ್ವಜನಿಕ ಸೇವೆಗೆ ಮಂಗಳೂರು ಮಾದರಿ

Aug 05 2024, 12:36 AM IST
ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಪಿ.ಎಲ್. ಧರ್ಮ ಈ ಯೋಜನೆ ಜವಬ್ದಾರಿಯನ್ನು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗಕ್ಕೆ ವಹಿಸಿದ್ದಾರೆ.

ಸಾರ್ವಜನಿಕ ಪಾರ್ಕಿಂಗ್‌ ಸ್ಥಳವಾದ ಆಸ್ಪತ್ರೆ ಆವರಣ

Aug 01 2024, 12:30 AM IST
ಬೆಂಗಳೂರು, ನರಸಾಪುರ ಸೇರಿದಂತೆ ಕಾರ್ಖಾನೆಗಳಿಗೆ ಬಸ್‌ನಲ್ಲಿ ತೆರಳಲೆಂದು ದ್ವಿಚಕ್ರ ವಾಹನಗಳಲ್ಲಿ ಆಗಮಿಸುತ್ತಾರೆ. ಆದರೆ ಬಸ್‌ ನಿಲ್ದಾಣದಲ್ಲಿ ಖಾಸಗಿ ವಾಹನ ನಿಲ್ಲಿಸಲು ಪಾರ್ಕಿಂಗ್‌ ವ್ಯವಸ್ಥೆ ಇಲ್ಲದ ಕಾರಣ ಅವರೆಲ್ಲ ಹತ್ತಿರದಲ್ಲಿರುವ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿಲ್ಲಿಸಿ ತೆರಳುತ್ತಾರೆ

ಎಂಡಿಎ ಭ್ರಷ್ಟಾಚಾರ ಕುರಿತು ಸಾರ್ವಜನಿಕ ಚರ್ಚೆಗೆ ಆಹ್ವಾನಿಸಿ ಪತ್ರ ಚಳವಳಿ

Jul 27 2024, 12:50 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ, ಜೆಡಿಎಸ್ ರಾಜಕೀಯ ಹುನ್ನಾರ ಮಾಡುತ್ತಿವೆ.

ಸಾರ್ವಜನಿಕ ಸಮಸ್ಯೆ ಪರಿಹಾರ ಶಾಸಕಾಂಗ ಕರ್ತವ್ಯ: ಮಂತರ್ ಗೌಡ

Jul 14 2024, 01:31 AM IST
ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ‘ಜನಸ್ಪಂದನ ಸಭೆ’ ನಡೆಯಿತು. ಶಾಸಕ ಮಂತರ್‌ ಗವಡ ಅಧ್ಯಕ್ಷತೆ ವಹಿಸಿದ್ದರು.

ಸಾರ್ವಜನಿಕ ಕೆಲಸ ಮಾಡಲು ಅಧಿಕಾರಿಗಳ ಕಾಲಹರಣ: ಪುರಸಭೆ ಸದಸ್ಯರ ಆರೋಪ

Jul 10 2024, 12:42 AM IST
ಸಾರ್ವಜನಿಕರ ಕೆಲಸ-ಕಾರ್ಯ ಮಾಡಿಕೊಡುವಲ್ಲಿ ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ವಿನಾಕಾರಣ ಕಾಲಹರಣ ಮಾಡುತ್ತಿದ್ದಾರೆ. ಇದರಿಂದ ಜನರು ನಿತ್ಯ ಕಚೇರಿಗೆ ಅಲೆದಾಡುವಂತಾಗಿದೆ ಎಂದು ಸದಸ್ಯರು ಆರೋಪಿಸಿದರು.

ಸಾರ್ವಜನಿಕ ಅಭಿಪ್ರಾಯ ರೂಪಿಸುವ ಪತ್ರಿಕೋದ್ಯಮ: ಬಸವರಾಜ ಹೊರಟ್ಟಿ

Jul 09 2024, 12:54 AM IST
ಮಾಧ್ಯಮ ಕ್ಷೇತ್ರಕ್ಕೆ ಬರುವವರು ಭಾಷೆಯ ಮೇಲೆ ಹಿಡಿತ, ತಂತ್ರಜ್ಞಾನ ಕಲಿಯುವದು ಬಹಳ ಮುಖ್ಯ. ಪ್ರಸ್ತುತ ಮಾಧ್ಯಮ ಭಿನ್ನವಾಗಿ ಬೆಳೆಯುತ್ತದೆ. ಆದ್ದರಿಂದ ಇಂದು ವಾಕ್ ಚಾತುರ್ಯ ಬಹಳ ಮುಖ್ಯವಾಗಿದೆ. ಓದುಗರನ್ನು ಮತ್ತು ವೀಕ್ಷಕರನ್ನು ಆಕರ್ಷಿಸುವ ತಂತ್ರಗಾರಿಕೆಯನ್ನು ಕಲಿಯಬೇಕು.

ಸಾರ್ವಜನಿಕ ಸೇವೆಯೇ ಎನ್ಎಸ್ಎಸ್ ಮೂಲ ಉದ್ದೇಶ: ಡಾ.ಎ.ಟಿ.ಶಿವರಾಮು

Jul 09 2024, 12:47 AM IST
ವಿದ್ಯಾರ್ಥಿಗಳನ್ನು ವ್ಯಕ್ತಿತ್ವ ವಿಕಸನದೊಂದಿಗೆ ಸಾರ್ವಜನಿಕ ಸೇವೆಗೆ ಪ್ರೇರೇಪಣೆ ನೀಡುವುದೇ ಎನ್‌ಎಸ್‌ಎಸ್‌ನ ಮೂಲ ಉದ್ದೇಶವಾಗಿದೆ. ಸ್ವಚ್ಛತೆ, ಆರೋಗ್ಯ ಹಾಗೂ ಗ್ರಾಮ ನೈರ್ಮಲ್ಯವೇ ಪ್ರಮುಖ ಧ್ಯೇಯವುಳ್ಳ ರಾಷ್ಟ್ರೀಯ ಸೇವಾ ಯೋಜನೆಯ ಚಿಹ್ನೆಯು ಕೊನಾರ್ಕ್ ದೇವಾಲಯದ ರಥ ಚಕ್ರದ ಗುರುತಾಗಿದೆ. ಸದಾ ಚಲನಶೀಲವಾಗಿರುವುದೇ ಇದರ ಘೋಷವಾಕ್ಯ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved