• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರು ಸದುಪಯೋಗಿಸಿಕೊಳ್ಳಿ: ಶಾಸಕ ಪಿ.ರವಿಕುಮಾರ್ ಸಲಹೆ

Jan 17 2025, 12:50 AM IST
ಸ್ವೀಕೃತವಾದ ಅರ್ಜಿಗಳನ್ನು ಒಂದು ತಿಂಗಳು ಕಾಲಮಿತಿಯೊಳಗೆ ಪರಿಹರಿಸಲಾಗುತ್ತಿತ್ತು. ಸುಮಾರು ಶೇ. 90ರಷ್ಟು ಅರ್ಜಿಗಳು ವಿಲೇವಾರಿಯಾಗಿ ಪರಿಹಾರ ಒದಗಿಸಲಾಗಿದೆ. ಶೇ.10ರಷ್ಟು ಕಾನೂನು ತೊಡಕುಗಳಿಂದ ಪರಿಹರಿಸಲು ಸಾಧ್ಯವಾಗಿಲ್ಲ.

ಸಾರ್ವಜನಿಕರು, ಸರ್ಕಾರದ ಮಧ್ಯೆ ಕೊಂಡಿಯಾಗಿರುವ ಪತ್ರಿಕೆಗಳ ಕತ್ತು ಹಿಸುಕುವ ಸರ್ಕಾರ: ತಿಪ್ಪೇಸ್ವಾಮಿ ಕಿಡಿನುಡಿ

Jan 13 2025, 12:49 AM IST

ಸಾರ್ವಜನಿಕರು, ಸರ್ಕಾರದ ಮಧ್ಯೆ ಕೊಂಡಿಯಾಗಿರುವ ದಿನಪತ್ರಿಕೆಗಳ ಕತ್ತು ಹಿಸುಕುವ ಕೆಲಸ  ರಾಜ್ಯ ಸರ್ಕಾರದಿಂದಲೇ ಆಗುತ್ತಿದೆ. ಇದರಿಂದಾಗಿ ಪತ್ರಿಕೆಗಳನ್ನೇ ನಡೆಸುವುದೇ ಸವಾಲಿನ ಕಲಸವಾಗುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ, ಎ.ಸಿ.ತಿಪ್ಪೇಸ್ವಾಮಿ   ಬೇಸರ   

ಹೊಸವರ್ಷಾಚರಣೆ ವೇಳೆ ಸಾರ್ವಜನಿಕರು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಆದ್ಯತೆ : ದಯಾನಂದ

Dec 29 2024, 01:19 AM IST

 ಹೊಸವರ್ಷಾಚರಣೆ ವೇಳೆ ಸಾರ್ವಜನಿಕರು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಆದ್ಯತೆಯಾಗಿ ಪರಿಗಣಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಸೂಕ್ತ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಸಾರ್ವಜನಿಕರು ಪಾವತಿಸಿದ ಬಿಲ್ ಬಗ್ಗೆ ಸದಸ್ಯರ ಗಮನಕ್ಕೆ ಏಕೆ ತಂದಿಲ್ಲ: ಸದಸ್ಯ ಜಿಮ್ ರಾಜು

Dec 13 2024, 12:46 AM IST
ಬೀರೂರು, ಪಟ್ಟಣದ ಮಾರ್ಗದ ಕ್ಯಾಂಪಿನಲ್ಲಿರುವ ಎಸ್.ಎಂ.ಕೃ಼ಷ್ಣ ಸಮುದಾಯಭವನದ ಬಾಡಿಗೆ ಹಾಗೂ ಪಟ್ಟಣದಲ್ಲಿ ಕಳೆದ ಎರಡುವರೆ ವರ್ಷದಿಂದ ಚಾಲನೆಯಲ್ಲಿರುವ ಯುಜಿಡಿ ಕಾಮಗಾರಿಗೆ ಪುರಸಭೆ ಅಧಿಕಾರಿಗಳು ಸಾರ್ವಜನಿಕರ ತೆರಿಗೆ ಹಣದ ಯಾವುದೇ ಮಾಹಿತಿಯನ್ನು ಪುರಸಭಾ ಸದಸ್ಯರಿಗೆ ನೀಡದೆ ಲೋಪವೆಸಗುತ್ತಿದ್ದಾರೆ ಎಂದು 6ನೇ ವಾರ್ಡ ಸದಸ್ಯ ಜಿಮ್ ರಾಜು ಆರೋಪಿಸಿದರು.

ಎಸ್.ಎಂ.ಕೃಷ್ಣ ಅವರ ಅಂತಿನ ದರ್ಶನ ಪಡೆಯಲು ಹಾತೊರೆದ ಸಾರ್ವಜನಿಕರು

Dec 12 2024, 12:33 AM IST
ಎಸ್.ಎಂ.ಕೃಷ್ಣ ಪಾರ್ಥಿವ ಶರೀರ ಸಾಗಿಸುತ್ತಿದ್ದ ವಾಹನದ ಮೇಲೆ ಮಾರ್ಗದುದ್ದಕ್ಕೂ ಸಾರ್ವಜನಿಕರು ಹೂವಿನ ಮಲೆ ಸುರಿಸಿದರು. ನೂರಾರು ಜನರು ಪಾರ್ಥಿವ ಶರೀರ ಇಟ್ಟಿದ್ದ ವಾಹನ ಹಿಂಬಾಲಿಸಿದರು.

ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಾವಳಿಗೆ ಮಹತ್ವ ನೀಡಲಿ: ಶಾಸಕ ಭೀಮಣ್ಣ

Dec 03 2024, 12:32 AM IST
ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸ್ವಂತ ಜಾಗದಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಭೂಮಿಪೂಜೆ ನೆರವೇರಿಸಿದರು.

ಸಾರ್ವಜನಿಕರು ಗ್ರಂಥಾಲಯ ಸದ್ಬಳಕೆಯಾಗಲಿ

Nov 23 2024, 12:33 AM IST
ಬಳ್ಳಾರಿಯಲ್ಲಿ ಅತ್ಯುತ್ತಮ ಗ್ರಂಥಾಲಯ ಸೌಕರ್ಯವಿದ್ದು ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಅತ್ಯಂತ ಅನುಕೂಲವಿದೆ.

ಮತ್ತೆ ೩ ತ್ಯಾಜ್ಯ ತುಂಬಿದ ವಾಹನ ಪತ್ತೆ; ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Nov 05 2024, 12:41 AM IST
ಕೇರಳ ರಾಜ್ಯದಿಂದ ತ್ಯಾಜ್ಯ ತುಂಬಿದ ಮೂರು ವಾಹನಗಳನ್ನು ಭಾನುವಾರ ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆಯ ಬೆನ್ನಲ್ಲೇ ಮತ್ತೆ ಮೂರು ತ್ಯಾಜ್ಯವಿದ್ದ ವಾಹನಗಳನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಪ್ರಸಂಗ ಪಟ್ಟಣದ ಬಳಿಯ ಎಪಿಎಂಸಿ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.

ಜಿಲ್ಲೆಯಾದ್ಯಂತ ದೀಪಾವಳಿ ರಂಗು.... ದೀಪ ಬೆಳಗಿಸಿ ಸಂಭ್ರಮಿಸಿದ ಸಾರ್ವಜನಿಕರು.

Nov 02 2024, 01:20 AM IST
ಕಳೆದ ಮೂರು ದಿನಗಳಿಂದ ಅವಳಿ ನಗರದಲ್ಲಿ ಹೂವಿನ ವ್ಯಾಪಾರ ಭರ್ಜರಿ

ಪೊಲೀಸರಿಗೆ ಸಾರ್ವಜನಿಕರು ಸಹಕರಿಸಬೇಕು

Oct 22 2024, 12:06 AM IST
ಹಬ್ಬಗಳನ್ನು ಸಂಭ್ರದಿಂದ ಯಾವ ರೀತಿ ಆಚರಿಸಬೇಕು, ಹಬ್ಬಕ್ಕೆ ಏನು ಸಿಹಿ ಮಾಡಬೇಕು, ಎಂದು ಎಲ್ಲರು ಯೋಚಿಸಿದರೆ, ಹಬ್ಬಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಯಾವ ರೀತಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು, ಯಾವ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂಬುದಾಗಿ ಪೊಲೀಸರು ಯೋಚಿಸುತ್ತಾರೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved