• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರ್ವಜನಿಕರು ಪಾವತಿಸಿದ ಬಿಲ್ ಬಗ್ಗೆ ಸದಸ್ಯರ ಗಮನಕ್ಕೆ ಏಕೆ ತಂದಿಲ್ಲ: ಸದಸ್ಯ ಜಿಮ್ ರಾಜು

Dec 13 2024, 12:46 AM IST
ಬೀರೂರು, ಪಟ್ಟಣದ ಮಾರ್ಗದ ಕ್ಯಾಂಪಿನಲ್ಲಿರುವ ಎಸ್.ಎಂ.ಕೃ಼ಷ್ಣ ಸಮುದಾಯಭವನದ ಬಾಡಿಗೆ ಹಾಗೂ ಪಟ್ಟಣದಲ್ಲಿ ಕಳೆದ ಎರಡುವರೆ ವರ್ಷದಿಂದ ಚಾಲನೆಯಲ್ಲಿರುವ ಯುಜಿಡಿ ಕಾಮಗಾರಿಗೆ ಪುರಸಭೆ ಅಧಿಕಾರಿಗಳು ಸಾರ್ವಜನಿಕರ ತೆರಿಗೆ ಹಣದ ಯಾವುದೇ ಮಾಹಿತಿಯನ್ನು ಪುರಸಭಾ ಸದಸ್ಯರಿಗೆ ನೀಡದೆ ಲೋಪವೆಸಗುತ್ತಿದ್ದಾರೆ ಎಂದು 6ನೇ ವಾರ್ಡ ಸದಸ್ಯ ಜಿಮ್ ರಾಜು ಆರೋಪಿಸಿದರು.

ಎಸ್.ಎಂ.ಕೃಷ್ಣ ಅವರ ಅಂತಿನ ದರ್ಶನ ಪಡೆಯಲು ಹಾತೊರೆದ ಸಾರ್ವಜನಿಕರು

Dec 12 2024, 12:33 AM IST
ಎಸ್.ಎಂ.ಕೃಷ್ಣ ಪಾರ್ಥಿವ ಶರೀರ ಸಾಗಿಸುತ್ತಿದ್ದ ವಾಹನದ ಮೇಲೆ ಮಾರ್ಗದುದ್ದಕ್ಕೂ ಸಾರ್ವಜನಿಕರು ಹೂವಿನ ಮಲೆ ಸುರಿಸಿದರು. ನೂರಾರು ಜನರು ಪಾರ್ಥಿವ ಶರೀರ ಇಟ್ಟಿದ್ದ ವಾಹನ ಹಿಂಬಾಲಿಸಿದರು.

ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಾವಳಿಗೆ ಮಹತ್ವ ನೀಡಲಿ: ಶಾಸಕ ಭೀಮಣ್ಣ

Dec 03 2024, 12:32 AM IST
ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸ್ವಂತ ಜಾಗದಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಭೂಮಿಪೂಜೆ ನೆರವೇರಿಸಿದರು.

ಸಾರ್ವಜನಿಕರು ಗ್ರಂಥಾಲಯ ಸದ್ಬಳಕೆಯಾಗಲಿ

Nov 23 2024, 12:33 AM IST
ಬಳ್ಳಾರಿಯಲ್ಲಿ ಅತ್ಯುತ್ತಮ ಗ್ರಂಥಾಲಯ ಸೌಕರ್ಯವಿದ್ದು ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಅತ್ಯಂತ ಅನುಕೂಲವಿದೆ.

ಮತ್ತೆ ೩ ತ್ಯಾಜ್ಯ ತುಂಬಿದ ವಾಹನ ಪತ್ತೆ; ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Nov 05 2024, 12:41 AM IST
ಕೇರಳ ರಾಜ್ಯದಿಂದ ತ್ಯಾಜ್ಯ ತುಂಬಿದ ಮೂರು ವಾಹನಗಳನ್ನು ಭಾನುವಾರ ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆಯ ಬೆನ್ನಲ್ಲೇ ಮತ್ತೆ ಮೂರು ತ್ಯಾಜ್ಯವಿದ್ದ ವಾಹನಗಳನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಪ್ರಸಂಗ ಪಟ್ಟಣದ ಬಳಿಯ ಎಪಿಎಂಸಿ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.

ಜಿಲ್ಲೆಯಾದ್ಯಂತ ದೀಪಾವಳಿ ರಂಗು.... ದೀಪ ಬೆಳಗಿಸಿ ಸಂಭ್ರಮಿಸಿದ ಸಾರ್ವಜನಿಕರು.

Nov 02 2024, 01:20 AM IST
ಕಳೆದ ಮೂರು ದಿನಗಳಿಂದ ಅವಳಿ ನಗರದಲ್ಲಿ ಹೂವಿನ ವ್ಯಾಪಾರ ಭರ್ಜರಿ

ಪೊಲೀಸರಿಗೆ ಸಾರ್ವಜನಿಕರು ಸಹಕರಿಸಬೇಕು

Oct 22 2024, 12:06 AM IST
ಹಬ್ಬಗಳನ್ನು ಸಂಭ್ರದಿಂದ ಯಾವ ರೀತಿ ಆಚರಿಸಬೇಕು, ಹಬ್ಬಕ್ಕೆ ಏನು ಸಿಹಿ ಮಾಡಬೇಕು, ಎಂದು ಎಲ್ಲರು ಯೋಚಿಸಿದರೆ, ಹಬ್ಬಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಯಾವ ರೀತಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು, ಯಾವ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂಬುದಾಗಿ ಪೊಲೀಸರು ಯೋಚಿಸುತ್ತಾರೆ.

ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳಲಿ: ಡಾ. ಬಳ್ಳಾರಿ

Oct 17 2024, 12:09 AM IST
ಸಾರ್ವಜನಿಕರು ಕಣ್ಣಿನ ತಪಾಸಣಾ ಶಿಬಿರ ಶಿಬಿರದ ಪ್ರಯೋಜನ ಪಡೆಯಬೇಕು ಎಂದು ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಡಾ. ರಾಜಶೇಖರ ಬಳ್ಳಾರಿ ಹೇಳಿದರು.

ಸರ್ಕಾರಿ ಯೋಜನೆಗಳ ಯಶಸ್ಸಿಗೆ ಸಾರ್ವಜನಿಕರು ಕೈ ಜೋಡಿಸಿ: ನ್ಯಾಯಾಧೀಶ ಬಸವರಾಜ ತಳವಾರ

Sep 22 2024, 01:52 AM IST
ಸರ್ಕಾರದ ಯೋಜನೆಗಳು ಯಶಸ್ವಿಯಾಗಬೇಕಾದರೆ ಸಾರ್ವಜನಿಕರು ಕೈಜೋಡಿಸಬೇಕಿದೆ ಎಂದು ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಬಸವರಾಜ ತಳವಾರ ಹೇಳಿದರು. ಗುಂಡ್ಲುಪೇಟೆಯಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನದ ಅಂಗವಾಗಿ ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತಾ ಜಾಥಾಗೆ ಚಾಲನೆ ಬಳಿಕ ಮಾತನಾಡಿದರು.

ಸಾರ್ವಜನಿಕರು ಸಂಚಾರಿ ನಿಯಮ ಪಾಲಿಸಬೇಕು: ಸಚಿವ ಚಲುವರಾಯಸ್ವಾಮಿ

Sep 20 2024, 01:46 AM IST
ಸಂಚಾರಿ ನಿಯಮ ರೂಪಿಸಿರುವುದು ಸಾರ್ವಜನಿಕರ ಜೀವ ರಕ್ಷಣೆಗಾಗಿ ಎಂಬುದರ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕಿದೆ. ಸಂಚಾರಿ ನಿಯಮದ ಪ್ರಕಾರ ಗೂಡ್ಸ್ ವಾಹನದಲ್ಲಿ ಜನರ ಸಂಚಾರ ನಿಷೇಧಿಸಲಾಗಿದೆ. ಇಂದು ನಡೆದ ಅಪಘಾತದಲ್ಲಿ ದೇವರ ದಯೆಯಿಂದ ಯಾವುದೇ ಸಾವು ಸಂಭವಿಸಿಲ್ಲ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
ಯಾರದ್ದೋ ಭಾವನೆಗೆಧಕ್ಕೆ ಆಯ್ತೆಂದು ಸಿನಿಮಾ ನಿಲ್ಲಿಸಲಾಗದು : ಸುಪ್ರೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved