• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರ್ವಜನಿಕರು ರಾಷ್ಟ್ರೀಯ ಲೋಕ ಅದಾಲತ್‌ ಸದ್ಬಳಸಿಕೊಳ್ಳಿ: ನ್ಯಾ. ನೇರಳೆ ವೀರಭದ್ರಯ್ಯಭವಾನಿ

Aug 30 2024, 01:08 AM IST
ಈ ಬಾರಿ ಲೋಕ ಅದಾಲತ್ ನಲ್ಲಿ ಕೆಲವೊಂದು ಕರ ವಸೂಲಿ ಪ್ರಕರಣಗಳನ್ನು ಸೇರಿಸಿಕೊಳ್ಳಲಾಗಿದೆ. ನ್ಯಾಯಾಲಯದಲ್ಲಿ ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ಮನಶಾಂತಿ ಮತ್ತು ನೆಮ್ಮದಿ ವಾತಾವರಣ ಮೂಡಲಿದೆ.

ಹಾಡಹಗಲೇ ಸರಗಳ್ಳತನಕ್ಕೆ ಯತ್ನಿಸಿದ ಯುವಕನನ್ನು ಹಿಡಿದ ಸಾರ್ವಜನಿಕರು : ಗೂಸಾ ತಿಂದು ಪೊಲೀಸರ ಅತಿಥಿ

Aug 25 2024, 01:57 AM IST

ಹಾಡಹಗಲೇ ಸರಗಳ್ಳತನಕ್ಕೆ ಯತ್ನಿಸಿದ ಯುವಕನನ್ನು ಹಿಡಿದ ಸಾರ್ವಜನಿಕರು ಗೂಸಾ ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಪಟ್ಟಣದಲ್ಲಿ ನಡೆದಿದೆ.

ಸಾರ್ವಜನಿಕರು ಮುಕ್ತವಾಗಿ ಪೊಲೀಸ್‌ ಠಾಣೆಗೆ ಬರಬೇಕು: ಪಿಎಸ್‌ಐ ವರ್ಷ

Aug 20 2024, 12:46 AM IST
ಸಾರ್ವಜನಿಕರು ಭಯಬಿಟ್ಟು ಮುಕ್ತವಾಗಿ ಠಾಣೆಗೆ ಬಂದು ಸಮಸ್ಯೆ ಪರಿಹರಿಸಿಕೊಂಡು, ಧೈರ್ಯವಾಗಿ ತೆರಳಬೇಕು ಎಂದು ನೂತನ ಪಿಎಸ್‌ಐ ವರ್ಷ ಅಭಿಪ್ರಾಯಪಟ್ಟರು. ಕೊಳ್ಳೇಗಾಲದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಮತ್ತು ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು.

ಸಾರ್ವಜನಿಕರು ಗ್ರಂಥಾಲಯ ಸದುಪಯೋಗ ಪಡೆದುಕೊಳ್ಳಿ: ಶಾಸಕ ಆರ್.ಬಸನಗೌಡ ತುರ್ವಿಹಾಳ

Aug 13 2024, 01:03 AM IST
ಹೈಟೆಕ್ ಗ್ರಂಥಾಲಯದಿಂದ ಸ್ಥಳೀಯ ಓದುಗರ ಕನಸು ನನಸಾಗಿದೆ. ಗ್ರಂಥಾಲಯ ಕಟ್ಟಡದಲ್ಲಿ ಉತ್ತಮ ಪುಸ್ತಕ ಲಭ್ಯವಿದೆ.

ಸಾರ್ವಜನಿಕರು ನಿಗದಿತ ಸಮಯಕ್ಕೆ ತೆರಿಗೆ ಪಾವತಿಸಿದರೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯವಾಗುತ್ತದೆ : ಮೀನಾ ನಾಗರಾಜ್‌

Aug 10 2024, 01:39 AM IST
ಚಿಕ್ಕಮಗಳೂರು, ಸಾರ್ವಜನಿಕರು ನಿಗದಿತ ಸಮಯಕ್ಕೆ ತೆರಿಗೆ ಪಾವತಿಸಿದರೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.

ಸಾರ್ವಜನಿಕರು ಡೆಂಘೀ ರೋಗದ ಬಗ್ಗೆ ಎಚ್ಚರಿಕೆ ವಹಿಸಲಿ: ಪ್ರಕಾಶ ಕರ್ಜಗಿ

Aug 06 2024, 12:36 AM IST
ಸಾರ್ವಜನಿಕರು ಮನೆ ಸುತ್ತಮುತ್ತ ನೀರು ನಿಲ್ಲದಂತೆ ಮುಂಜಾಗೃತಾ ಕ್ರಮವಹಿಸಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ ಕರ್ಜಗಿ ಹೇಳಿದರು.

ಕೃಷ್ಣಾ ಪ್ರವಾಹ: ಸಾರ್ವಜನಿಕರು, ಮೀನುಗಾರರು ನದಿಗಿಳಿಯದಂತೆ ಸೂಚನೆ

Jul 30 2024, 12:43 AM IST
ತಾಲೂಕಿನ ಸಂಗಮ ಹಾಗೂ ಕೃಷ್ಣಾ ನದಿಯ ಗೂಗಲ್ ಬ್ರಿಡ್ಜ್ ಕಂ ಬ್ಯಾರೇಜ್ ಗೆ ಹಾಗೂ ನದಿ ತೀರದ ಗ್ರಾಮಗಳಿಗೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಭೇಟಿ ಪರಿಶೀಲಿಸಿದರು.

ಸಾರ್ವಜನಿಕರು ಗ್ಯಾರಂಟಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ

Jul 11 2024, 01:34 AM IST
ಭದ್ರಾವತಿ ತಾಪಂ ಆವರಣದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಹಾಗೂ ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷರ ಹಾಗೂ ಸದಸ್ಯರ ಕಚೇರಿಯನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.

ನಿತ್ಯ ಟ್ರಾಫಿಕ್ ಜಾಮ್ ಗೆ ಸಾರ್ವಜನಿಕರು ಹೈರಾಣ

Jun 12 2024, 12:33 AM IST
ರಬಕವಿ ನಗರದ ಮಹಾಲಿಂಗಪುರ ನಾಕಾ ಬಳಿ ಬೇಕಾಬಿಟ್ಟಿ ಅಡ್ಡಾದಿಡ್ಡಿಯಾಗಿ ವಾಹನಗಳ ಸವಾರಿಯಿಂದ ನಿತ್ಯ ಟ್ರಾಫಿಕ್ ಜಾಮ್ ಆಗುವುದು ಸಾಮಾನ್ಯವಾಗಿದೆ. ಇಲ್ಲಿ ಪಾದಚಾರಿಗಳು, ಶಾಲಾ ಮಕ್ಕಳು ಕೈಯಲ್ಲಿ ಜೀವ ಹಿಡಿದುಕೊಂಡೇ ರಸ್ತೆ ಕ್ರಾಸ್ ಮಾಡುವ ಪರಿಸ್ಥಿತಿ ಉಂಟಾಗಿದೆ.

ಸಾರ್ವಜನಿಕರು ಪೊಲೀಸರ ಜತೆ ಮುಕ್ತವಾಗಿ ಬೆರೆಯಬೇಕು-ಅಶೋಕ ಕೊಂಡ್ಲಿ

May 26 2024, 01:35 AM IST
ಪೊಲೀಸರ ಬಗ್ಗೆ ಭಯಬೇಡ ಸಾರ್ವಜನಿಕರು ಅವರೊಂದಿಗೆ ಮುಕ್ತವಾಗಿ ಬೆರೆತು, ಕಾನೂನನ್ನು ಕಾಪಾಡಬೇಕು ಎಂದು ರಟ್ಟಿಹಳ್ಳಿಯ ಪೊಲೀಸ್ ಠಾಣೆಯ ಎಎಸ್‌ಐ ಅಶೋಕ್ ಕೊಂಡ್ಲಿ ಹೇಳಿದರು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
ಯಾರದ್ದೋ ಭಾವನೆಗೆಧಕ್ಕೆ ಆಯ್ತೆಂದು ಸಿನಿಮಾ ನಿಲ್ಲಿಸಲಾಗದು : ಸುಪ್ರೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved