• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಳೆನೀರು, ತಂಪುಪಾನೀಯ ಮೊರೆ ಹೋದ ಸಾರ್ವಜನಿಕರು

Mar 22 2024, 01:04 AM IST
ರಸ್ತೆಯ ಅಕ್ಕಪಕ್ಕದಲ್ಲಿ ಚಿಕ್ಕಪುಟ್ಟ ಎಳೆನೀರಿನ ಅಂಗಡಿಗಳು ತಲೆ ಎತ್ತಿವೆ.

ಸಾರ್ವಜನಿಕರು ದೂರು ಸಲ್ಲಿಸಲು ಸಿ-ವಿಜಿಲ್ ಮೊಬೈಲ್ ಆ್ಯಪ್‌ಗಳ ನೆರವು

Mar 18 2024, 01:46 AM IST
ಸಿ-ವಿಜಿಲ್ ಮೊಬೈಲ್ ಆ್ಯಪ್ ಮೂಲಕ ಜಿಲ್ಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ನೀತಿ ಸಂಹಿತೆ ಉಲ್ಲಂಘನೆಗಳು ಕಂಡುಬಂದಲ್ಲಿ ಫೋಟೋ, ವಿಡಿಯೋ ಮುಖಾಂತರ ದೂರು ದಾಖಲಿಸಬಹುದು. ದೂರುದಾರರ ಹೆಸರನ್ನು ಗೌಪ್ಯವಾಗಿಡಲಾಗುವುದು. ಸಿ-ವಿಜಿಲ್ ಮೊಬೈಲ್ ಆ್ಯಪ್ ಮೂಲಕ ಸಾರ್ವಜನಿಕರು ಸಲ್ಲಿಸುವ ದೂರುಗಳನ್ನು ೧೦೦ ನಿಮಿಷಗಳೊಳಗೆ ಇತ್ಯರ್ಥಪಡಿಸುವುದು.

ಅರಣ್ಯ ಇಲಾಖೆ, ಸಾರ್ವಜನಿಕರು ಒಟ್ಟಾಗಿ ಹಸಿರು ಬೆಳೆಸಲಿ: ಶಾಸಕ ಭೀಮಣ್ಣ ನಾಯ್ಕ

Mar 15 2024, 01:17 AM IST
ಮರಗಳಿದ್ದರೆ ಮಳೆ. ಮಳೆ ಕಡಿಮೆಯಾದರೆ ರೈತಾಪಿ ಬದುಕಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅರಣ್ಯ ಇಲಾಖೆ ಮತ್ತು ಸಾರ್ವಜನಿಕರು ಒಂದಾಗಿ ಅರಣ್ಯ ಬೆಳೆಸಬೇಕು.

ಉಚಿತ ಆರೋಗ್ಯ ಶಿಬಿರಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ - ನಗರಪಾಲಿಕೆ ಮಾಜಿ ಸದಸ್ಯ ರವೀಂದ್ರ

Feb 25 2024, 01:46 AM IST
ತ್ಯವಶ್ಯಕವಾಗಿರುವುದರಿಂದ ಶಿಬಿರಗಳನ್ನು ಎಲ್ಲ ಸ್ಥಳಗಳಲ್ಲೂ ಮಾಡಬೇಕು ಹಾಗೂ ಸರ್ಕಾರದ ಯೋಜನೆಗಳನ್ನು ಜನರು ತಮ್ಮ ಮನೆ ಬಾಗಿಲಿಗೆ ಬಂದಾಗ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂ

ಗಾಯಾಳು ಚಿಕಿತ್ಸೆಗೆ 1.60 ಲಕ್ಷ ಸಂಗ್ರಹಿಸಿ ನೀಡಿದ ಸಾರ್ವಜನಿಕರು

Feb 15 2024, 01:31 AM IST
ಹಣವನ್ನು ಗಾಯಾಳು ಶ್ರೀಧರ ಅವರ ಕುಟುಂಬಕ್ಕೆ ನೀಡಿ ಮಾನವೀಯತೆ ಮೆರೆದಿರುವುದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.

ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸಲು ಒತ್ತಾಯಿಸಿ ಸಾರ್ವಜನಿಕರು ಮನವಿ

Feb 13 2024, 12:45 AM IST
ತುರ್ವಿಹಾಳ ಪಟ್ಟಣದ 11ನೇ ವಾರ್ಡಿನ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ನಿರ್ಮಿಸಲು ಆಗ್ರಹಿಸಿ ಜನರು ಪಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕವಿತಾಳ: ಬೀದಿನಾಯಿಗಳ ಹಾವಳಿಗೆ ಬೇಸತ್ತ ಸಾರ್ವಜನಿಕರು

Feb 09 2024, 01:53 AM IST
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೀದಿ ನಾಯಿಗಳು ಗುಂಪಾಗಿ ಓಡಾಡುತ್ತಿರುವುದು ಜನರಲ್ಲಿ ಆತಂತ ಮೂಡಿಸಿದೆ. ಹಿನ್ನೆಲೆ ಬೀದಿ ನಾಯಿಗಳಿಗೆ ಕಡಿವಾಣ ಹಾಕಬೇಕು ಎಂದು ಪಪಂ ಮಾಜಿ ಸದಸ್ಯ ಮೌನೇಶ್ ಹಿರೇ ಕುರುಬುರ್ ಆಗ್ರಹಿಸಿದ್ದಾರೆ.

ಸಾರ್ವಜನಿಕರು ಫುಟ್‌ಪಾತ್ ಬಳಸಿದರೆ ಅಪಘಾತ ನಿಯಂತ್ರಣ

Feb 08 2024, 01:30 AM IST
ಚಳ್ಳಕೆರೆ ನಗರಸಭಾ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಆಯವ್ಯಯ ಪೂರ್ವಸಿದ್ಧತಾ ಸಭೆಯಲ್ಲಿ ಪೌರಾಯುಕ್ತ ಸಿ.ಚಂದ್ರಪ್ಪ ಮಾತನಾಡಿದರು.

ಲಂಚ ಕೊಡುವ ಸಾರ್ವಜನಿಕರು ಸುಳ್ಳುಗಾರರು ನೀನು ಮಾತ್ರ ‘ಸತ್ಯ’ವಂತನೇ...?

Jan 18 2024, 02:03 AM IST
ಲಂಚ ಕೊಡುವ ಸಾರ್ವಜನಿಕರು ಸುಳ್ಳುಗಾರರು ನೀನು ಮಾತ್ರ ಸತ್ಯವಂತನೇ...? ಲಂಚ ವಸೂಲಿ ಮಾಡಲು ನಿಮ್ಮ ಪರವಾಗಿ ದಲ್ಲಾಳಿಗಳನ್ನು ನೇಮಿಸಿಕೊಂಡಿದ್ದೀರಿ. ಅವರು ಜನರಿಂದ ಹಣ ವಸೂಲಿ ಮಾಡಿ ನಿಮಗೆ ಕೊಡುತ್ತಾರೆ. ಹೀಗಾಗಿ ಜನರಿಂದ ನೇರವಾಗಿ ಹಣ ಸ್ವೀಕರಿಸದ ನೀವು ಧರ್ಮಸ್ಥಳದ ಮಂಜುನಾಥನ ಮೇಲೆ ಆಣೆ ಪ್ರಮಾಣ ಮಾಡಲು ನಿಮಗೆ ನಾಚಿಕೆ ಇಲ್ಲವೇ. ಉಪ ನೋಂದಣಾಧಿಕಾರಿಗಳಿಗೆ ಸಚಿವರ ತರಾಟೆ.

ಇ- ಕೆವೈಸಿ ಅಪ್ಡೇಟ್‌ಗಾಗಿ ಮುಗಿಬಿದ್ದ ಸಾರ್ವಜನಿಕರು

Dec 30 2023, 01:15 AM IST
ಇ- ಕೆವೈಸಿ ಅಪ್ಡೇಟ್ ಮಾಡಿಸಬೇಕು. ಇದರಿಂದ ಜ. 1ರ ಬಳಿಕ ಗ್ಯಾಸ್ ಖರೀದಿಯಲ್ಲಿ ಸಬ್ಸಿಡಿ ದೊರೆಯಲಿದೆ ಎಂದು ವಾಟ್ಸ್‌ಆ್ಯಪ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಸಂದೇಶವೊಂದು ಹರಿದಾಡುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved