• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾಸ, ವಚನ ಸಾಹಿತ್ಯ ಗೋಷ್ಠಿಗಳೇ ಮಾಯ

Mar 25 2025, 12:49 AM IST
ವಚನ ಸಾಹಿತ್ಯ ಮತ್ತು ತತ್ವಪದಗಳನ್ನು ರಚಿಸಿರುವ ಸಾಹಿತಿಗಳು ಈ ತಾಲೂಕಿನಲ್ಲಿದ್ದಾರೆ. ಸಿದ್ದಯ್ಯ ಪುರಾಣಿಕ ಅವರಂಥವರು ಜಿಲ್ಲೆಯಲ್ಲಿ ನೆಲೆಸಿದ್ದರು. ಅನೇಕ ತತ್ವಪದಗಳ ರಚನೆಕಾರರು ಇಲ್ಲಿ ಇದ್ದರು.

ಸಾಹಿತ್ಯ ಸಂಕಟಗಳನ್ನು ಎದುರಿಸುವ ಸಾಮರ್ಥ್ಯದ ದೀವಿಗೆ

Mar 25 2025, 12:49 AM IST
ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯದ ಮೇಲೆ ಗಾಢ ಪ್ರಭಾವ ಬೀರಿರುವ ಇಂಗ್ಲಿಷ್‌ ಲೇಖಕರಲ್ಲಿ ಟಿ.ಎಸ್‌.ಎಲಿಯಟ್ ಕೂಡ ಪ್ರಮುಖರು.

ಸಾಹಿತ್ಯ ಚಟುವಟಿಕೆ ಹೆಚ್ಚಾಗಿ ಕನ್ನಡದ ಅಸ್ಮೀತೆ ಹರಡಲಿ

Mar 24 2025, 12:38 AM IST
ಸಾವಿರಾರು ವರ್ಷಗಳ ಸಾಹಿತ್ಯ, ಸಾಂಸ್ಕೃತಿಕ, ಐತಿಹಾಸಿಕ ಹಿನ್ನೆಲೆ ಹೊಂದಿರುವ ಕೊಪ್ಪಳದ ಪರಂಪರೆ ಗಟ್ಟಿಗೊಳಿಸಿ, ವಿಸ್ತರಿಸಲು ಸಾಹಿತ್ಯ ಸಮ್ಮೇಳನ ಗ್ರಾಮೀಣ ಪರಿಸರದಲ್ಲಿ ಹೆಚ್ಚು ಹೆಚ್ಚು ನಡೆಯುವುದು ಉತ್ತಮ ಬೆಳವಣಿಗೆಗೆ ವೇದಿಕೆಯಾಗಲಿವೆ.

ಸಾಹಿತ್ಯ ಸಮ್ಮೇಳನ ಹಬ್ಬದಂತೆ ಆಚರಿಸೋಣ

Mar 24 2025, 12:37 AM IST
ಮಾ. 27 ಮತ್ತು 28 ರಂದು ಸಮ್ಮೇಳನ ನಡೆಯಲಿದ್ದು, ಈಗಾಗಲೇ ಸಿದ್ಧತೆ ನಡೆದಿದೆ. 30ಕ್ಕೂ ಅಧಿಕ ಮೆರವಣಿಗೆಗೆ ಕಲಾ ತಂಡ ಭಾಗವಹಿಸುವಂತೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯವರಿಗೆ ಸೂಚನೆ ನೀಡಲಾಗಿದೆ

ವಿದ್ಯಾರ್ಥಿಗಳು ಸಾಹಿತ್ಯ ಸಂಬಂಧಿತ ಪುಸ್ತಕಗಳನ್ನು ಓದಬೇಕು: ಮಾರುತಿ ದಾಸಣ್ಣನವರ್

Mar 24 2025, 12:34 AM IST
ಇಂದಿನ ಇಂಟರ್‌ನೆಟ್‌ ಯುಗದಲ್ಲಿ ಕೆಲ ಸಮಯವಾದರೂ ವಿದ್ಯಾರ್ಥಿಗಳು ಗ್ರಂಥಾಲಯದ ಮೊರೆ ಹೋಗಬೇಕು ಎಂದು ಮಾರುತಿ ದಾಸಣ್ಣನವರ್‌ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯಗಳು

Mar 24 2025, 12:32 AM IST
ಬಾದಾಮಿ ತಾಲೂಕಿನ ನೀರಬೂದಿಹಾಳದಲ್ಲಿ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ಭಾನುವಾರ ಬಹಿರಂಗ ಅಧಿವೇಶನದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಪೂರ್ಣಗೊಳಿಸುವುದು ಸೇರಿದಂತೆ 9 ಪ್ರಮುಖ ನಿರ್ಣಯ ಮಂಡಿಸಿ ನಿರ್ಣಯ ಅಂಗೀಕರಿಸಲಾಯಿತು.

ಕನ್ನಡ ಭವನ, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Mar 24 2025, 12:31 AM IST
ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿ ವತಿಯಿಂದ ಕನ್ನಡ ಭವನದ ಕೊಡಗು ಜಿಲ್ಲಾ ಘಟಕ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕ ಉದ್ಘಾಟನೆಗೊಂಡಿತು.

ಕಲೆ, ಸಾಹಿತ್ಯ, ಸಂಗೀತಕ್ಕೆ ಯಾವತ್ತೂ ಸಾವಿಲ್ಲ: ಸಂಗಮೇಶ ಬಬಲೇಶ್ವರ

Mar 23 2025, 01:38 AM IST
ತಾಯಿ ಸ್ವರೂಪದ ಮಹಿಳೆಯನ್ನು ನಾವಿಂದು ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಗೌರವಿಸಿರುವುದು ಭಾರತೀಯ ತಾಯಿಗೆ ನೀಡುವ ಬಹುದೊಡ್ಡ ಗೌರವ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.

ಸಾಹಿತ್ಯ ಓದುವ ಮನಸ್ಥಿತಿ ಹೆಚ್ಚಲಿ: ಶಾಸಕ ಹೆಬ್ಬಾರ

Mar 23 2025, 01:37 AM IST
ಸಾಹಿತ್ಯ ರಚನೆ ಸುಲಭವಲ್ಲ.

ಶರಣ ಸಾಹಿತ್ಯ, ಭಕ್ತಿಪಂಥದಲ್ಲಿಯೂ ಸಮಾಜ ಕಾರ್ಯ ಕಾಣಬಹುದು: ಡಾ. ಸಿ.ಆರ್. ಗೋಪಾಲ್

Mar 23 2025, 01:34 AM IST
ಭಾರತದ ಹಿಂದೂ ಅರಸರ, ಮಧ್ಯಕಾಲದ ಮುಸ್ಲಿಂ ಅರಸರ, ಮರಾಠರ ಆಳ್ವಿಕೆಯಲ್ಲಿ, ಭಕ್ತಿಪಂಥದಲ್ಲಿ, ಶರಣ ಸಾಹಿತ್ಯದಲ್ಲಿ, ವಚನ ಸಾಹಿತ್ಯದಲ್ಲಿ, ಬುದ್ಧ, ಬಸವ, ಅಂಬೇಡ್ಕರ ಅವರ ಚಿಂತನೆಗಳಲ್ಲಿ ಸಮಾಜ ಕಾರ್ಯ ಕಾಣಬಹುದಾಗಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 101
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved