• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಗವಂತನ ನಾಮಸ್ಮರಣೆಯಿಂದ ಜೀವನ ಸಾರ್ಥಕ- ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷ ಕೆ.ಎಂ. ಬಳಿಗೇರ

Feb 25 2025, 12:51 AM IST
ದೇವರ ನಾಮಸ್ಮರಣೆಯಿಂದ ಮನುಷ್ಯನ ಬದುಕು ನೆಮ್ಮದಿಯಿಂದ ಇರಲು ಸಾಧ್ಯ. ಇಂದು ಮಾನವ ಜೀವನದ ಅಂತರಂಗ ಬಹಿರಂಗಗಳೆರಡರಲ್ಲೂ ಮಲೀನವಾಗಿವೆ. ಆಗುತ್ತಲೂ ಇವೆ. ಪ್ರಕೃತಿ ಮತ್ತು ದೇವರಲ್ಲಿ ಮಾತ್ರ ಈ ಮಲೀನತೆ ದೂರ ಮಾಡುವ ಸಾಮಥ್ಯವಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷ ಕೆ.ಎ. ಬಳಿಗೇರ ಹೇಳಿದರು.

ಪರ್ಕಳ ಮಂಗಳಾ ಕಲಾ ಸಾಹಿತ್ಯ ವೇದಿಕೆ 21ನೇ ವಾರ್ಷಿಕೋತ್ಸವ

Feb 25 2025, 12:49 AM IST
ಮಂಗಳ ಕಲಾ ಸಾಹಿತ್ಯ ವೇದಿಕೆಯ 21ನೇ ವರ್ಷದ ಸಂಭ್ರಮ ಕಲಾಸಂಗಮ ಕಾರ್ಯಕ್ರಮವು ಭಾನುವಾರ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಸರ್ವೋದಯ ಶೆಟ್ಟಿಗಾರ್ ಪರ್ಕಳ ಹಾಗೂ ಸ್ವಾಗತ ಹೊಟೇಲ್‌ ಮಾಲೀಕ ಮೋಹನ್ ದಾಸ್ ನಾಯಕ್ ಪರ್ಕಳ ಉದ್ಘಾಟಿಸಿದರು.

ದಾಸ ಸಾಹಿತ್ಯ ಪರಂಪರೆ ಶಾಶ್ವತ: ಸೂರಿ ಶ್ರೀನಿವಾಸ್

Feb 25 2025, 12:48 AM IST
ಚಿಕ್ಕಮಗಳೂರು, ದಾಸ ಸಾಹಿತ್ಯದ ಚರಿತ್ರೆಯಲ್ಲಿ ಪುರಂದರದಾಸರು, ಕನಕದಾಸರು ಹಾಗೂ ವಾದಿರಾಜರ ಅಪಾರ ಕೊಡುಗೆಯಿಂದ ಇಂದಿಗೂ ದಾಸ ಸಾಹಿತ್ಯ ಪರಂಪರೆ ಭಾರತೀಯ ನೆಲ ದಲ್ಲಿ ಶಾಶ್ವತವಾಗಿ ನೆಲೆಸಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.

ಸಾಹಿತ್ಯ ಕ್ಷೇತ್ರದಲ್ಲೂ ಅರಾಜಕತೆ ಸೃಷ್ಟಿ: ವಿಷಾದ

Feb 24 2025, 12:34 AM IST
ದೇಶದಲ್ಲಿ ಸಾಮಾಜಿಕ ಚಿಂತಕರ ಸಂಖ್ಯೆ ಕಡಿಮೆಯಾಗುತ್ತಿದೆ. ವ್ಯಕ್ತಿಗತ ಚಿಂತನೆಗಳು ಮೇಲುಗೈ ಪಡೆಯುತ್ತಿವೆ. ಇಂತಹ ಸಂದರ್ಭದೊಳಗೆ ಸಾಮಾಜಿಕ ಸಹಿಷ್ಣುತೆಯ ಲೇಖಕರ ಅಗತ್ಯ ಹೆಚ್ಚಿದೆ ಎಂದು ಹಿರಿಯ ಜಾನಪದ ವಿದ್ವಾಂಸ ಡಾ.ಜಿ.ವಿ. ಆನಂದಮೂರ್ತಿ ವಿಶ್ಲೇಷಿಸಿದರು.

ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಗಮಕ ಕಲೆ ಅತ್ಯಂತ ಪ್ರಾಚೀನ: ಬಿ.ಎಸ್.ಭಗವಾನ್

Feb 24 2025, 12:31 AM IST
ತರೀಕೆರೆ, ಕನ್ನಡ ಕಾವ್ಯ ಮತ್ತು ಸಾಹಿತ್ಯ ಪರಂಪರೆಯಲ್ಲಿ ಗಮಕ ಕಲೆ ಅತ್ಯಂತ ಪ್ರಾಚೀನ ಹಾಗೂ ವೈಶಿಷ್ಟ್ಯತೆ ಪಡೆದಿದೆ ಎಂದು ತಾಲೂಕು ಗಮಕ ಕಲಾ ಪರಿಷತ್ತು ಗೌರವಾಧ್ಯಕ್ಷ ಕನ್ನಡ ಶ್ರೀ ಬಿ.ಎಸ್.ಭಗವಾನ್ ಹೇಳಿದ್ದಾರೆ.

ಇಂದಿನಿಂದ ಜಿಲ್ಲಾ ಸಾಹಿತ್ಯ ಸಮ್ಮೇಳನ

Feb 24 2025, 12:30 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಫೆ.24 ಹಾಗೂ 25ರಂದು ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುತ್ತಿದ್ದು, ಅಕ್ಷರ ಜಾತ್ರೆಯೂ ಅರ್ಥಪೂರ್ಣವಾಗಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.

ಸಾಹಿತ್ಯ ಸಕಾರಾತ್ಮಕ ಚಿಂತನೆಗಳನ್ನು ಹೆಚ್ಚಿಸುತ್ತದೆ

Feb 24 2025, 12:30 AM IST
, ವೃತ್ತಿ ಪ್ರವೃತ್ತಿಗಳ ಜೊತೆಗೂಡಿ ಕೆಲಸ ಮಾಡುವುದೂ ಒಂದು ಕಲೆ. ಮಹಿಳೆಯರಿಗೆ ಆ ಕಲೆ ಕರಗತವಾಗಿರುತ್ತದೆ

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಎಚ್ಚರಿಕೆಗೆ ಡೋಂಟ್ ಕೇರ್..! ಡಾ.ಮಹೇಶ್ ಜೋಶಿ ವಿರುದ್ಧ ತೊಡೆ ತಟ್ಟಿದ ವಿ.ಹರ್ಷ

Feb 23 2025, 12:34 AM IST

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಎಚ್ಚರಿಕೆಯ ನಡುವೆಯೂ ವಿ.ಹರ್ಷ ನೇತೃತ್ವದಲ್ಲಿ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಸಭೆ ನಡೆಸುವ ಮೂಲಕ ಡಾ.ಮಹೇಶ್ ಜೋಶಿ ವಿರುದ್ಧ ತೊಡೆ ತಟ್ಟಿದ್ದಾರೆ.

ಆಧ್ಯಾತ್ಮ ಲೋಕದ ಬೆಳಕು ತೋರಿದ ದಾಸ ಸಾಹಿತ್ಯ: ಎಚ್.ಪ್ರಶಾಂತ್

Feb 23 2025, 12:30 AM IST
ತರೀಕೆರೆ, ಆಧ್ಯಾತ್ಮ ಲೋಕದ ಬೆಳಕನ್ನು ತೋರಿದ ದಾಸ ಸಾಹಿತ್ಯ ಕಣ್ಣು ತೆರೆಸಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಹೇಳಿದ್ದಾರೆ.

ಕುವೆಂಪು ಸಾಹಿತ್ಯ ಜಾತಿ,ಧರ್ಮವೆಲ್ಲವನ್ನೂ ಮೀರಿದ್ದು: ಪ್ರಾಂಶುಪಾಲ ಪ್ರೊ.ಜಯಪ್ರಕಾಶ್ ಶೆಟ್ಟಿ

Feb 22 2025, 12:50 AM IST
ಬುದ್ಧ, ಬಸವ, ಅಂಬೇಡ್ಕರ್, ಫುಲೆ ವಿಚಾರಧಾರೆಗಳ ಆಗರವಾಗಿರುವ ಕುವೆಂಪು ಚಿಂತನೆಗಳನ್ನು ಜನರಿಗೆ ದೊರೆಯದಂತೆ ಒಂದು ವರ್ಗ ಸಂಕುಚಿತಗೊಳಿಸುವ ಕೆಲಸ ಮಾಡುತ್ತಿವೆ. ಆ ನಿಟ್ಟಿನಲ್ಲಿ ವೈಚಾರಿಕತೆಗೆ ವಿರುದ್ಧವಾಗಿ ಜನರ ಮಧ್ಯೆ ಕುವೆಂಪು ಸಾಹಿತ್ಯ ಚಲಾವಣೆಯಾಗುತ್ತಿದೆ. ಈ ಬಹು ಸಂಸ್ಕೃತಿಯನ್ನು ನಾವೆಲ್ಲರೂ ಒಕ್ಕೊರಲಿನಿಂದ ಒಪ್ಪಬೇಕಿದೆ ಎಂದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 96
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved