27, 28 ರಂದು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ
May 21 2025, 12:01 AM ISTಮೇ 27ರಂದು ಬೆಳಗ್ಗೆ 9.15 ಕ್ಕೆ ನಗರದ ಅಂಬೇಡ್ಕರ್ ಭವನದಿಂದ ಸಮ್ಮೇಳನಾಧ್ಯಕ್ಷ ಗೋಪಾಲಗೌಡ ಕಲ್ವಮಂಜಲಿಯವರನ್ನು ಮೆರವಣಿಗೆಯ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಕನ್ನಡದ ಜೈಕಾರ ಹಾಗೂ ಕಲಾತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆಯಲಿದೆ ,ಅಂಬೇಡ್ಕರ್ ವೃತ್ತದ ಮುಖಾಂತರ ಕನ್ನಡ ಭವನದ ವರೆಗೆ ಮೆರವಣಿಗೆ ನಡೆಸಲಾಗುವುದು