• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Apr 21 2025, 12:49 AM IST
ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಿಂದ ಸಮ್ಮೇಳನಾಧ್ಯಕ್ಷ ಗೋಪಾಲ ಗೌಡ ಕಲ್ವ ಮಂಜಲಿಯವರನ್ನು ಮೆರವಣಿಗೆಯ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಕನ್ನಡದ ಜೈಕಾರ ಹಾಗೂ ಕಲಾತಂಡಗಳೊಂದಿಗೆ ಅದ್ಧೂರಿ ಮೆರವಣಿಗೆ ನಡೆಯಲಿದೆ, ಅಂಬೇಡ್ಕರ್ ವೃತ್ತದ ಮುಖಾಂತರ ಕನ್ನಡ ಭವನದ ವರೆಗೆ ಮೆರವಣಿಗೆ ನಡೆಸಲಾಗುವುದು.

ಸಂಗೀತ - ಸಾಹಿತ್ಯ ಜೀವಂತವಾಗಿರಲು ಕಲೆ ಅನಾವರಣಗೊಳ್ಳಬೇಕು: ಕೆ.ಕಲ್ಯಾಣ್

Apr 20 2025, 02:00 AM IST
ಸಂಗೀತ-ಸಾಹಿತ್ಯ, ಸಾಂಸ್ಕೃತಿಕ ಸೊಗಡಿನಲ್ಲಿ ಎಲ್ಲರನ್ನೂ ಒಗ್ಗೂಡಿಸುವ ಇಂತಹ ವೇದಿಕೆ ಬೇಕಾಗಿವೆ. ಕಮರ್ಷಿಯಲ್ ಸಭೆ-ಸಮಾರಂಭ ಮಾಡಿದರೂ ಜನ ಸೇರಲ್ಲ. ಸಂಗೀತ, ಕಲಾ ಕಾರ್ಯಕ್ರಮಗಳಲ್ಲಿ ಕಲಾಮಂದಿರಕ್ಕೆ ತುಂಬಿರುವ ಜನರನ್ನು ನೋಡಿದರೆ ಇವರಲ್ಲಿರುವ ಸಂಗೀತದ ಪ್ರೀತಿ, ಗೌರವ ಎಷ್ಟಿದೆ ಎಂಬುದನ್ನು ಮರೆಯಲು ಸಾಧ್ಯವಿಲ್ಲ.

ಕನ್ನಡ ಸಾಹಿತ್ಯ ಲೋಕಕ್ಕೆ ಜಿ.ಸೂರಿ ಕೊಡುಗೆ ಅಪಾರ: ರವೀಶ್

Apr 20 2025, 01:53 AM IST
ಚಿಕ್ಕಮಗಳೂರು, ತಮ್ಮದೇ ಶೈಲಿಯಲ್ಲಿ ನೂರಕ್ಕೂ ಹೆಚ್ಚು ಪುಸ್ತಕಗಳನ್ನು ರಚಿಸಿರುವ ಅಜ್ಜಂಪುರ ಜಿ.ಸೂರಿ ಜಿಲ್ಲೆ ಕಂಡ ಅತ್ಯುತ್ತಮ ಕನ್ನಡ ಹಾಗೂ ಸಾಹಿತ್ಯ ಪ್ರೇಮಿ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರವೀಶ್ ಕ್ಯಾತನಬೀಡು ಹೇಳಿದರು.

ಜಾನಪದ ಸಾಹಿತ್ಯ ವಿಶ್ವವಿದ್ಯಾಲಯಕ್ಕಿಂತಲೂ ಮಿಗಿಲು

Apr 19 2025, 12:39 AM IST
ಜಾನಪದ ಸಾಹಿತ್ಯ ವಿಶ್ವವಿದ್ಯಾಲಯಕ್ಕಿಂತ ಮೇಲು. ಮಾನವೀಯ ಹಾಗೂ ನೈತಿಕ ಮೌಲ್ಯ ಒಳಗೊಂಡಿರುವ ಜಾನಪದ ಸಾಹಿತ್ಯ ರಚಿಸಿದ ಕೀರ್ತಿ ಗ್ರಾಮೀಣರಿಗೆ ಸಲ್ಲುತ್ತದೆ

ಕಿನ್ನಿಗೋಳಿ: ಸಾಹಿತ್ಯ ಸಂಭ್ರಮ, ಪ್ರಶಸ್ತಿ ಪ್ರದಾನ, ಕವಿಗೋಷ್ಠಿ

Apr 19 2025, 12:34 AM IST
ಕಿನ್ನಿಗೋಳಿಯ ಯುಗಪುರುಷ ಸಭಾಭವದಲ್ಲಿ ಮಂಗಳೂರು ಕಥಾಬಿಂದು ಪ್ರಕಾಶನ ಹಾಗೂ ಯುಗಪುರುಷ ಕಿನ್ನಿಗೋಳಿ ನೇತೃತ್ವದಲ್ಲಿ ನಡೆದ ಸಾಹಿತ್ಯ ಸಂಭ್ರಮ, ಕವಿ ಗೋಷ್ಠಿ, ಸಾಂಸ್ಕೃತಿಕ ಪ್ರಶಸ್ತಿ ಪ್ರದಾನ ಕೃತಿ ಬಿಡುಗಡೆ ಕಾರ್ಯಕ್ರಮ ನೆರವೇರಿತು.

ಧಾರವಾಡ: ಇಡೀ ಕರ್ನಾಟಕ ತಲುಪಲಿಲ್ಲ ಆನಂದಕಂದರ ಸಾಹಿತ್ಯ - ಡಾ. ವಿನಯಾ ಒಕ್ಕುಂದ

Apr 17 2025, 01:15 AM IST
ಇಂದು ಜಾತಿ, ಲಿಂಗ, ವರ್ಣ, ವರ್ಗ, ಭಾಷೆಗಳೆಂಬ ವೈರಸ್‌ಗಳು ಜನರ ಮನಸ್ಸನ್ನು ಒಡೆಯುತ್ತವೆ. ಭಾಷಾ ಬಾಂಧವ್ಯವನ್ನು ಬೆಸೆಯುವ ಕಾರ್ಯವನ್ನು ಡಾ. ಬೆಟಗೇರಿ ಕೃಷ್ಣಶರ್ಮ ಮಾಡಿದರು.

23ಕ್ಕೆ ಕನ್ನಡ ಭವನ ಉದ್ಘಾಟನೆ, ಸಾಹಿತ್ಯ ಸಮ್ಮೇಳನ

Apr 17 2025, 12:12 AM IST
ಚಿಕ್ಕಬಳ್ಳಾಪುರ ನಗರದ ಕನ್ನಡ ಭವನವನ್ನು 17.83 ಕೋಟಿ ರು.ಗಳ ವೆಚ್ಚದಲ್ಲಿ ಕರ್ನಾಟಕ ಗೃಹಮಂಡಳಿ ವತಿಯಿಂದ ನಿರ್ಮಾಣ ಮಾಡಲಾಗಿದೆ. ಭವನ ನಿರ್ಮಣ ಮಾಡುವ ಸಂದರ್ಭದಲ್ಲಿ ಹಣದ ಕೊರತೆ ಎದುರಾದಾಗ ಜಿಲ್ಲಾ ಉಸ್ತುವಾರಿ ಸಚಿವರು ಹೆಚ್ಚುವರಿ ಅನುದಾನ ತರಲು ಶ್ರಮಿಸಿದ ಫಲವಾಗಿ ಪ್ರಸ್ತುತ ಉದ್ಘಾಟನೆ ಮಾಡಲು ಸಾಧ್ಯವಾಗಿದೆ

ಅಂಬೇಡ್ಕರ್‌, ಲೋಹಿಯಾ ಚಿಂತನೆಗಳನ್ನು ಹೊರಗಿಟ್ಟು ಸಾಹಿತ್ಯ ರಚಿಸಲಾಗದು: ಪ್ರೊ.ಸಿ.ನಾಗಣ್ಣ

Apr 17 2025, 12:06 AM IST
ಒಂದು ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕಾದರೆ ಭಾಷೆಯ ಉಳಿವಿಗೆ ಧಕ್ಕೆ ಬಂದಾಗಲೆಲ್ಲ ಅದನ್ನು ರಕ್ಷಿಸುವಂಥ ರಕ್ಷಣಾ ಪಡೆಯೂ ಬೇಕು. ಸಾಹಿತ್ಯ ರಚಿಸಿ, ಭಾಷೆಯ ಅಂತಶ್ಚೈತನ್ಯವನ್ನು ವೃದ್ಧಿಸುವಂಥ ಕವಿ- ಸಾಹಿತಿಗಳು ಬೇಕು. ಲೇಖಕರು ಹಾಗೂ ಹೋರಾಟಗಾರರು ಒಂದು ಬಾಷೆ ಮತ್ತು ಸಂಸ್ಕೃತಿಯ ಎರಡು ಕಣ್ಣುಗಳಿದ್ದಂತೆ.

ಡಿಸೆಂಬರ್ ತಿಂಗಳಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ

Apr 16 2025, 12:43 AM IST
ಕನ್ನಡದ ನಾಡು-ನುಡಿ, ಭಾಷಾಭಿಮಾನ, ಕನ್ನಡದ ಅಸ್ಮಿತೆಯನ್ನು ಇನ್ನಷ್ಟು ಬೆಳೆಸುವ ನಿಟ್ಟಿನಲ್ಲಿ ಕನ್ನಡದ ತೇರನ್ನು ಎಳೆಯಲು ನಾವೆಲ್ಲರೂ ಸಿದ್ಧರಾಗೋಣ.

ಸಂಗೀತ ಕ್ಷೇತ್ರದಲ್ಲಿ ಮಹತ್ವ ಪಡೆದ ದಾಸ ಸಾಹಿತ್ಯ: ರಾಘವೇಂದ್ರ ಆನವಟ್ಟಿ

Apr 15 2025, 12:54 AM IST
ಶಿರಸಿ ನಗರದ ಟಿಎಂಎಸ್ ಸಭಾಭವನದಲ್ಲಿ ಎರಡು ದಿನಗಳು ನಡೆದ ಸ್ಥಳೀಯ ಜನನಿ ಮ್ಯೂಸಿಕ್ ಸಂಸ್ಥೆಯ ಪ್ರಥಮ ಸ್ವರ ಕಾರ್ಯಕ್ರಮದಲ್ಲಿ ಹಿರಿಯ ಪತ್ರಿಕಾ ವಿತರಕ, ಅಂಕಣಕಾರ ರಾಘವೇಂದ್ರ ಆನವಟ್ಟಿ ಪಾಲ್ಗೊಂಡಿದ್ದರು. ಸಂಗೀತ ಕಛೇರಿ ನಡೆಯಿತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 105
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved