• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೂ.7, 8ರಂದು ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ ಅಧಿವೇಶನ

May 30 2025, 11:46 PM IST
ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ ಕರ್ನಾಟಕ ವತಿಯಿಂದ 4ನೇ ರಾಜ್ಯ ಅಧಿವೇಶನ ಸಾಹಿತ್ಯದಲ್ಲಿ ''ಸ್ವ''ತ್ವ ಕಾರ್ಯಕ್ರಮ ನಗರದ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಜೂ.7 ಮತ್ತು 8ರಂದು ನಡೆಯಲಿದೆ.

ಸೋಮವಾರಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ

May 30 2025, 01:33 AM IST
ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಕನ್ನಡ ಸಾಹಿತ್ಯ ಪರಿಷತ್‌ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಟಿ.ಪಿ. ರಮೇಶ್‌ ಹೇಳಿದರು.

ಸಾಹಿತ್ಯ ಗ್ರಾಮ ಯೋಜನೆಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲಿ

May 29 2025, 01:57 AM IST
ಶಿವಮೊಗ್ಗ: ಸಾಹಿತ್ಯಾತ್ಮಕ ಬರವಣಿಗೆ, ಅಧ್ಯಯನದಂತಹ ಕ್ರಿಯಾಶೀಲತೆಯ ಸಂಗಮವಾದ ಸಾಹಿತ್ಯ ಗ್ರಾಮ ಯೋಜನೆಯು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.

ಸಾಹಿತ್ಯ ಅಧ್ಯಯನ ಮೂಲಕ ಜ್ಞಾನ ವೃದ್ಧಿಸಿಕೊಳ್ಳಿ

May 28 2025, 12:05 AM IST
ಕಾವ್ಯಕ್ಕೆ ವ್ಯಕ್ತಿಯ ಮನಸ್ಸನ್ನು ಸುಸಂಸ್ಕೃತಗೊಳಿಸುವ ಶಕ್ತಿಯಿದೆ. ಅದರಲ್ಲಿಯೂ ತಾಯಿಭಾಷೆಯ ಮೂಲಕ ಸಾಹಿತ್ಯವನ್ನು ಕಲಿತಲ್ಲಿ ಪ್ರಜ್ಞೆ ಮತ್ತಷ್ಟು ವಿಸ್ತಾರಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಸಾಹಿತ್ಯಾಸಕ್ತಿಯನ್ನು ವಿದ್ಯಾರ್ಥಿ ಯುವಜನರು ಬೆಳೆಸಿಕೊಳ್ಳಬೇಕು. ಪುಸ್ತಕಗಳನ್ನು ಓದುವ, ಅಧ್ಯಯನ ಮಾಡುವ ಆ ಮೂಲಕ ಜ್ಞಾನಪರಿಧಿಯನ್ನು ಹಿಗ್ಗಿಸಿಕೊಳ್ಳಬಹುದು

ಯುವ ಪ್ರತಿಭೆಗಳ ಅನಾವರಣ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ ಗುರಿ: ಡಾ.ವಾಣಿಶ್ರೀ

May 27 2025, 12:11 AM IST
ಮಂಗಳೂರಿನಲ್ಲಿ ಭಾನುವಾರ, ಡಾ. ವಾಮನ್ ರಾವ್ ಬೇಕಲ್ ಸಾರಥ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉದ್ಘಾಟನೆ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯ ಸ್ಥಾಪಕ ಅಧ್ಯಕ್ಷೆ ಡಾ. ವಾಣಿಶ್ರೀ ಕಾಸರಗೋಡು ಉದ್ಘಾಟಿಸಿದರು.

ಜಿಲ್ಲೆಯಲ್ಲಿ ಪ್ರಪ್ರಥಮ ಗಮಕ ಸಾಹಿತ್ಯ ಸಮ್ಮೇಳನ ಆಯೋಜಿಸುವ ಗುರಿ: ಸೂರಿ ಶ್ರೀನಿವಾಸ್

May 26 2025, 12:34 AM IST
ತರೀಕೆರೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಗಮಕ ಸಾಹಿತ್ಯ ಸಮ್ಮೇಳನ ಆಯೋಜಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದ್ದಾರೆ.

ಸಾಹಿತ್ಯ, ಸಂಗೀತವೇ ಜೀವನ ಪ್ರೀತಿಯ ಭಾಗ: ಭಾರತಿ ಬಡಿಗೇರ

May 25 2025, 11:58 PM IST
ಉ.ಕಾ. ಸುಬ್ಬರಾಯಾಚಾರ್ಯರು ಓರ್ವ ಗಾಂಧಿವಾದಿಯಾಗಿದ್ದು, ಜಗತ್ತಿನಲ್ಲಿ ಪ್ರೀತಿಯಿಂದ ಪರಿವರ್ತನೆಯಾಗದ್ದು ಯಾವುದು ಇಲ್ಲ ಎಂಬುದನ್ನು ಖಚಿತವಾಗಿ ನಂಬಿದ್ದರು.

ಭಾಷೆ ಬೆಳೆದರೆ ಸಾಹಿತ್ಯ ಬೆಳೆಯಲು ಸಾಧ್ಯ: ಪ್ರೊ. ಕೊರಗಲ್ ವಿರೂಪಾಕ್ಷಪ್ಪ

May 25 2025, 01:27 AM IST
ಹಾವೇರಿ ನಗರದ ಹೊರವಲಯದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಗಂಗಾಧರ ನಂದಿ ಸಾಹಿತ್ಯ ಭವನದಲ್ಲಿ ಹಾವೇರಿ ಹೋಬಳಿ ಘಟಕದ ಉದ್ಘಾಟನೆ ಮತ್ತು ಜಿಲ್ಲಾ ಮಟ್ಟದ ಕವಿಗೋಷ್ಠಿ ನಡೆಯಿತು. 30ಕ್ಕೂ ಹೆಚ್ಚು ಕವಿಗಳು ಕಾವ್ಯವಾಚನ ಮಾಡಿದರು.

ಮನಸ್ಸನ್ನು ಪ್ರಫುಲ್ಲಗೊಳಿಸುವ ಕಲೆ, ಸಾಹಿತ್ಯ: ಸೂರಿ ಶ್ರೀನಿವಾಸ್

May 25 2025, 01:12 AM IST
ತರೀಕೆರೆ, ಕಲೆ, ಸಾಹಿತ್ಯ ಮತ್ತು ಸಂಗೀತ ಎಲ್ಲರ ಮನಸ್ಸನ್ನು ಪ್ರಫುಲ್ಲಗೊಳಿಸುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.

ಗೋರುಚಗೆ ಮೂಜಗಂ ಸಾಹಿತ್ಯ ಪ್ರಶಸ್ತಿ

May 24 2025, 12:12 AM IST
ಸಾಮಾಜಿಕ, ಶೈಕ್ಷಣಿಕ, ವೈದ್ಯಕೀಯ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರನ್ನು ಗುರುತಿಸಿ ಮೂರುಸಾವಿರ ಮಠದಿಂದ ನೀಡಲಾಗುವ ಡಾ.ಮೂ.ಜ.ಗಂ ಸಾಹಿತ್ಯ ಪ್ರಶಸ್ತಿ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 96
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved