• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯ ಉಳಿಸಿ, ಬೆಳೆಸುತ್ತಿರುವ ಕಸಾಪ: ಡಾ.ಮಲ್ಲಿಕಾರ್ಜುನ ಮೇತ್ರಿ

Feb 12 2025, 12:32 AM IST
ಸಾಹಿತ್ಯ ಪ್ರತಿಯೊಬ್ಬ ಕನ್ನಡಿಗನ ಆಸ್ತಿ. ಉತ್ತರ ಕರ್ನಾಟಕದ ತುಂಬ ಕನ್ನಡದ ಕಂಪು ಹರಿಸಿದ ಕೀರ್ತಿ ವಿಜಯಪುರ ಜಿಲ್ಲೆಗೆ ಇದೆ.

ಯುವಜನತೆಯಲ್ಲಿ ಸಾಹಿತ್ಯ ರಚನೆ ಅಭಿರುಚಿ ಕಡಿಮೆ ಆಗುತ್ತಿದೆ-ಡಾ. ವಿಜಯಲಕ್ಷ್ಮಿ

Feb 12 2025, 12:32 AM IST
ಇಂದಿನ ಯುವ ಜನತೆಯಲ್ಲಿ ಸಾಹಿತ್ಯ ರಚನೆ ಅಭಿರುಚಿ ಕಡಿಮೆ ಆಗುತ್ತಿದೆ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ವಿಜಯಲಕ್ಷ್ಮಿ ತೀರ್ಲಾಪುರ ಅವರು ಹೇಳಿದರು.

ಕಾಸರವಳ್ಳಿ, ಲಕ್ಷ್ಮಣ ರಾವ್‌ ಸಹಿತ 10 ಮಂದಿಗೆ ಸಂದೇಶ ಸಾಹಿತ್ಯ ಪ್ರಶಸ್ತಿ ಪ್ರದಾನ

Feb 11 2025, 12:48 AM IST

ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ ಕೊಡಮಾಡುವ 2025ನೇ ಸಾಲಿನ ಪ್ರತಿಷ್ಠಿತ ಸಂದೇಶ ಪ್ರಶಸ್ತಿಯನ್ನು ಹೆಸರಾಂತ ಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ, ಸಾಹಿತಿ ಬಿ.ಆರ್‌. ಲಕ್ಷ್ಮಣ ರಾವ್‌ ಸಹಿತ 10 ಮಂದಿ ಸಾಧಕರಿಗೆ ಸೋಮವಾರ ಪ್ರದಾನ ಮಾಡಲಾಯಿತು.

16ಕ್ಕೆ ಗವಿಮಠ ಸಾಹಿತ್ಯ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ ಸಮಾರಂಭ

Feb 11 2025, 12:47 AM IST
ಪ್ರಾ.ಬಿ.ಎಸ್.ಗವಿಮಠ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ ಹಾಗೂ ಸಮಾಜಭೂಷಣ ಡಾ.ಪ್ರಭಾಕರ ಕೋರೆ ಅಭಿನಂದನ ಗ್ರಂಥದ ದ್ವಿತೀಯ ಮುದ್ರಣ ಲೋಕಾರ್ಪಣೆ ಸಮಾರಂಭ ಫೆ.16 ರಂದು ಬೆಳಗ್ಗೆ 10.30ಕ್ಕೆ ಬೆಳಗಾವಿಯ ನೆಹರೂ ನಗರದ ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಎಲ್‌.ವಿ.ಪಾಟೀಲ ಹೇಳಿದರು.

ಜನರಿಗೆ ಸರಳವಾಗಿ ಸಾಹಿತ್ಯ ತಲುಪಿಸುವ ವಚನ: ಕವಿತಾ

Feb 11 2025, 12:45 AM IST
ಕಾಯಕ ಶರಣ ಜಯಂತಿ ಕಾರ್ಯಕ್ರಮ ನಗರದ ಗಾಂಧಿ ಭವನದಲ್ಲಿ ನಡೆಯಿತು. ಯಾವುದೇ ಕೆಲಸ ಮಾಡಿದರೂ ಆ ಕೆಲಸದ ಮೇಲೆ ನಮಗೆ ಪ್ರೀತಿ ಇರಬೇಕು ಎಂದು ಗಣ್ಯರು ಅಭಿಪ್ರಾಯಪಟ್ಟರು.

ಮೂಲ್ಕಿ: ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ

Feb 09 2025, 01:32 AM IST
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೂಲ್ಕಿ ತಾಲೂಕು ಘಟಕ ವತಿಯಿಂದ ಐಕಳ ಪೊಂಪೈ ಕಾಲೇಜಿನಲ್ಲಿ ಆಯೋಜಿಸಲಾದ ಮೂಲ್ಕಿ ತಾಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು.

ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸಹಕಾರ ಅಗತ್ಯ: ಶಾಸಕ ದೊಡ್ಡನಗೌಡ ಪಾಟೀಲ್‌

Feb 09 2025, 01:31 AM IST
ಕುಷ್ಟಗಿ ತಾಲೂಕಿನ ಹೂಲಗೇರಾ ಗ್ರಾಮದಲ್ಲಿ ಫೆ. 15ರಂದು ಕುಷ್ಟಗಿ ತಾಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ಸಾಹಿತ್ಯ ಸಮ್ಮೇಳಕ್ಕೆ ಮುನಿಕೃಷ್ಣಪ್ಪ ಅಧ್ಯಕ್ಷ

Feb 09 2025, 01:16 AM IST
ಕನ್ನಡ ಸಮ್ಮೇಳನದಲ್ಲಿ ನಾಡಿನ ಹಲವು ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದು, ವೇದಿಕೆ ಕಾರ‍್ಯಕ್ರಮದಲ್ಲಿ ಶಾಸಕ ಕೆ.ವೈ.ನಂಜೇಗೌಡ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ವಿಚಾರ ಗೋಷ್ಠಿಗಳು, ಕವಿಗೋಷ್ಠಿ ಸೇರಿದಂತೆ ಹಲವು ಮನರಂಜನಾ ಕಾರ‍್ಯಕ್ರಮಗಳು ನಡೆಯಲಿದ್ದು, ಹಲವು ಗಣ್ಯರನ್ನು ಅಭಿನಂದಿಸಲಾಗುವುದು

ಐದು ವರ್ಷಕ್ಕೊಮ್ಮೆ ಸಾಹಿತ್ಯ ಸಮ್ಮೇಳನ ನಡೆಸಿ: ಕೆ.ವಿವೇಕಾನಂದ

Feb 09 2025, 01:15 AM IST
ರಾಜ್ಯ ಸರ್ಕಾರ ಪ್ರತಿ ವರ್ಷ ನಡೆಸುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ೩೦ ಕೋಟಿ ಹಣ ನೀಡುತ್ತದೆ. ಇದಕ್ಕೆ ಬದಲು ಐದು ವರ್ಷಕ್ಕೊಮ್ಮೆ ಸಮ್ಮೇಳನ ನಡೆಸಿದರೆ ಸಾಕು. ವಾರ್ಷಿಕವಾಗಿ ಖರ್ಚಾಗುವ 150 ಕೋಟಿ ರು. ಹಣವನ್ನು ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸಬಹುದು. ಇದರಿಂದ ಒಂದೊಂದು ತಾಲೂಕಿಗೆ ೫ ರಿಂದ ೧೦ ಕೋಟಿ ರು. ಹಣ ಸಿಗಲಿದೆ. ಸರ್ಕಾರಿ ಶಾಲೆಗಳನ್ನು ಸುಲಭವಾಗಿ ಪುನಶ್ಚೇತನ ಮಾಡಬಹುದು.

ಸಾಹಿತ್ಯ, ಕಥೆಗಳಿಗೆ ಯಾವತ್ತೂ ಸಾವಿಲ್ಲ

Feb 08 2025, 12:30 AM IST
ಶಿವಮೊಗ್ಗ: ಕಥೆಗಳ ಪ್ರೇರಣೆಯು ಮಗುವಿನಿಂದ ಹಿಡಿದು ವಯಸ್ಕರವರೆಗೆ ಎಲ್ಲರಲ್ಲಿಯೂ ಕಲ್ಪನೆ, ಭಾವ ಮತ್ತು ವ್ಯಕ್ತಿತ್ವದ ವಿಕಸನಕ್ಕೆ ಪೂರಕವಾಗುತ್ತವೆ ಎಂದು ಹಿರಿಯ ಪತ್ರಕರ್ತ, ಸಾಹಿತಿ ಗೋಪಾಲ್‌ ಯಡಗೆರೆ ಹೇಳಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 101
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved