• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಿವು ಕೇಂದ್ರಗಳಲ್ಲಿ ಅಂಗವಿಕಲರಿಗೆ ಬ್ರೈಲ್‌ ಸಾಹಿತ್ಯ, ಸಹಾಯಕ ತಂತ್ರಜ್ಞಾನ ಒಳಗೊಂಡ ವಿಶೇಷ ‘ದರ್ಶಿನಿ’

Feb 07 2025, 11:32 AM IST

ಗ್ರಾಮೀಣ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಅರಿವು ಕೇಂದ್ರಗಳಲ್ಲಿ ಅಂಗವಿಕಲ ಅಭ್ಯರ್ಥಿಗಳಿಗೆ ಅನುವಾಗುವಂತೆ ಬ್ರೈಲ್‌ ಸಾಹಿತ್ಯ, ಸಹಾಯಕ ತಂತ್ರಜ್ಞಾನ ಒಳಗೊಂಡ ‘ದರ್ಶಿನಿ’ ವಿಶೇಷ ಸಾಧನಗಳ ವ್ಯವಸ್ಥೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಗುರುವಾರ ಚಾಲನೆ ನೀಡಿದರು.

ಸಾಹಿತ್ಯ ಬೇರೆ ಜೀವನ ಬೇರೆ: ಎಸ್. ದಿವಾಕರ್

Feb 06 2025, 12:19 AM IST
ಯಾವುದೇ ಸಾಹಿತ್ಯ ಜೀವನದ ನೇರ ಪ್ರತಿಬಿಂಬವಲ್ಲ. ಜೀವನದಲ್ಲಿ ಇಲ್ಲದೆ ಇರುವುದು ಸಾಹಿತ್ಯದಲ್ಲಿ ಇರುತ್ತದೆ. ಇದು ಮೂಲಭೂತವಾಗಿ ಸಾಹಿತ್ಯ ಅಷ್ಟೇ ಅಲ್ಲ, ಎಲ್ಲಾ ಕಲೆಗಳಿಗೂ ಅನ್ವಯಿಸುತ್ತದೆ ಎಂದು ಕಥೆಗಾರ ಎಸ್. ದಿವಾಕರ್ ಹೇಳಿದರು.

ಇಂದಿನಿಂದ ಕನ್ನಡ ವಿಚಾರ ಸಾಹಿತ್ಯ ದರ್ಶನ ಕಮ್ಮಟ

Feb 06 2025, 12:18 AM IST
ಯುವಜನರಲ್ಲಿ ವೈಚಾರಿಕ ಚಿಂತನೆಯ ಬೀಜಗಳನ್ನು ಬಿತ್ತುವುದು, ಪ್ರಜಾಪ್ರಭುತ್ವ-ಬಹುತ್ವದ ಚಿಂತನೆಯ ವಿಷಯಗಳ ಚರ್ಚೆ-ಸಂವಾದ ಈ ಕಮ್ಮಟದಲ್ಲಿ ನಡೆಯಲಿದೆ. ಬುದ್ಧ, ಬಸವ, ಅಂಬೇಡ್ಕರ್‌, ಗಾಂಧೀಜಿ ಹಾಗೂ ಕುವೆಂಪು ಅವರ ಸಮತಾವಾದ-ಮಾನವತವಾದ ವೈಚಾರಿಕ ಚಿಂತನೆಗಳು ಇಲ್ಲಿ ಇನ್ನಷ್ಟು ಅನಾವರಣಗೊಳ್ಳಲಿವೆ.

ಪೊಂಪೈ: ಮೂಲ್ಕಿ ತಾಲೂಕು ಸಾಹಿತ್ಯ ಸಮ್ಮೇಳನ ಫೆಬ್ರವರಿ 8ರಂದು

Feb 05 2025, 12:35 AM IST
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಲ್ಕಿ ತಾಲೂಕು ಘಟಕ ಆಶ್ರಯದಲ್ಲಿ 8ರಂದು ಐಕಳ ಪೊಂಪೈ ಕಾಲೇಜಿನಲ್ಲಿ ಮೂಲ್ಕಿ ತಾಲೂಕು ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಸಾಹಿತಿ ಶ್ರೀಧರ ಡಿ.ಎಸ್. ಅಧ್ಯಕ್ಷತೆ ವಹಿಸುವರು.

ಸಾಹಿತ್ಯ ಕ್ಷೇತ್ರಕ್ಕೆ ಡಾ.ಕವಿತಾಕೃಷ್ಣರ ಕೊಡುಗೆ ಅಪಾರ

Feb 05 2025, 12:34 AM IST
ತಮ್ಮ ಜೀವಿತಾವಧಿಯ ಕೊನೆಯವರೆಗೂ ಸಾಹಿತಿ ಡಾ.ಕವಿತಾ ಕೃಷ್ಣ ಅವರು ನಿರಂತರ ಸಾಹಿತ್ಯ ಕೃಷಿ ಮಾಡಿ ಕನ್ನಡ ಸಾಹಿತ್ಯ ಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ಕೃತಿಗಳು ಸಾಹಿತ್ಯ ಪೇಮಿಗಳೊಂದಿಗೆ ಸದಾ ಜೀವಂತವಾಗಿವೆ ಎಂದು ಪಾವಗಡ ರಾಮಕೃಷ್ಣಾಶ್ರಮದ ಡಾ.ಜಪಾನಂದ ಸ್ವಾಮೀಜಿ ಹೇಳಿದರು.

ಪುಸ್ತಕ ಓದಿನಿಂದ ನಮ್ಮ ಸಾಹಿತ್ಯ ಪರಂಪರೆ ಬೆಳೆಸಲು ಸಾಧ್ಯ

Feb 05 2025, 12:31 AM IST
ಭಾಷೆ ನಮ್ಮ ಮನಸ್ಸಿನ ಅನಿಸಿಕೆ ಹೇಳಲು ಇರುವ ಮಾಧ್ಯಮ. ಅದರ ಬಗ್ಗೆ ಗರ್ವ, ಅಹಂಕಾರ ಸಲ್ಲ.

ಸಾಹಿತ್ಯ ಹೇಳುವ ಸತ್ಯಕ್ಕೆ ಹೆದರುವ ಪ್ರಭುತ್ವ: ಸಾಹಿತಿ ಡಾ. ಮೃತ್ಯುಂಜಯ ರುಮಾಲೆ

Feb 04 2025, 12:33 AM IST
ಕವಿ ಅಥವಾ ಸಾಹಿತಿ ಹೇಳುವ ಸತ್ಯವನ್ನು ಅರ್ಥ ಮಾಡಿಕೊಳ್ಳುವ ಸೂಕ್ಷ್ಮತೆಯನ್ನು ಸಮಾಜ ಹೊಂದಿರುವುದು ಒಂದೆಡೆ ಇರುವುದಿಲ್ಲ. ಆತನಿಗೆ ಸಮಾಜದ ಸೂಕ್ಷ್ಮತೆ ಅರ್ಥ ಮಾಡಿಕೊಳ್ಳದ ಸ್ಥಿತಿಗೆ ತಲುಪುವುದು ನಮ್ಮ ಕಾಲದ ಸಾಂಸ್ಕೃತಿಕ ವಿದ್ಯಮಾನದ ಪರಿಸ್ಥಿತಿಯಾಗಿದೆ.

ಷಡಕ್ಷರ ದೇವರ ಹೆಸರಲ್ಲಿ ಸಾಹಿತ್ಯ ಸೇವೆಗೆ ಸಂಕಲ್ಪ

Feb 04 2025, 12:33 AM IST
ಚನ್ನಪಟ್ಟಣ: ರಾಷ್ಟ್ರಕವಿ ಕುವೆಂಪು ನಾಡಗೀತೆಯಲ್ಲಿ "ರನ್ನ ಷಡಕ್ಷರ ಪೊನ್ನ " ಎಂದು ಬಣ್ಣಿಸಲ್ಪಟ್ಟಿರುವುದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಧನಗೂರು ಷಡಕ್ಷರ ದೇವ ಕವಿ ೧೬-೧೭ನೇ ಶತಮಾನದಲ್ಲಿ ಕವಿತೆಗಳಿಂದ ಕನ್ನಡ ಸಾಹಿತ್ಯ ಬೆಳಗಿದವರು. ಈ ನಿಟ್ಟಿನಲ್ಲಿ ಷಡಕ್ಷರ ದೇವರ ಹೆಸರು ಉಳಿಸಲು ಷಡಕ್ಷರ ಪೀಠ ಸ್ಥಾಪಿಸಿ, ಸಾಹಿತ್ಯ, ಶೈಕ್ಷಣಿಕ ಹಾಗೂ ಸಾಮಾಜಿಕ ಕೆಲಸ ಮಾಡುವ ಸಂಕಲ್ಪ ಮಾಡಿದ್ದೇವೆ ಎಂದು ಧನಗೂರು ಷಡಕ್ಷರ ಪೀಠದ ಅಧ್ಯಕ್ಷ ಡಾ.ಕೂಡ್ಲೂರು ವೆಂಕಟಪ್ಪ ಹೇಳಿದರು.

ವಿಧಾನ ಸೌಧದಲ್ಲಿ ಪ್ರಥಮ ಬಾರಿಗೆ ಪುಸ್ತಕ - ಸಾಹಿತ್ಯ ಉತ್ಸವ : ಸ್ಪೀಕರ್‌ ಯು. ಟಿ. ಖಾದರ್‌

Feb 04 2025, 12:32 AM IST
ಬೆಂಗಳೂರಿನ ವಿಧಾನಸೌಧದ ಆವರಣದೊಳಗೆ ಇದೇ ಮೊದಲ ಬಾರಿಗೆ ಪುಸ್ತಕ ಮತ್ತು ಸಾಹಿತ್ಯೋತ್ಸವವನ್ನು ಫೆ.27ರಿಂದ ಮಾರ್ಚ್‌ 3ರವರೆಗೆ ಆಯೋಜಿಸಲಾಗಿದೆ. ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗುವುದು ಎಂದು ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌ ತಿಳಿಸಿದ್ದಾರೆ.

6ರಿಂದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Feb 04 2025, 12:31 AM IST
ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆ.6 ಮತ್ತು 7 ರಂದು ಎರಡು ದಿನಗಳ ಕಾಲ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಡಿ.ಮಂಜುನಾಥ ತಿಳಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 101
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved