• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಚನ ಸಾಹಿತ್ಯ ಭಾಷಾಂತರವಾಗಲಿ: ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ

Jan 22 2025, 12:32 AM IST
ಆಧುನಿಕ ಕಾಲಘಟ್ಟದಲ್ಲಿ ವಚನ ಸಾಹಿತ್ಯವನ್ನು ಅರ್ಥ ಮಾಡಿಸುವವರು ಇರಬೇಕು. ಪ್ರಪಂಚದ ಅನೇಕ ಭಾಷೆಗಳಲ್ಲಿ ವಚನ ಸಾಹಿತ್ಯ ಭಾಷಾಂತರ ಮಾಡುವಂತಾಗಬೇಕು.

ನಾಳೆ ಕೊಪ್ಪಳದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

Jan 21 2025, 12:34 AM IST
ಕರ್ನಾಟಕ ಸಾಹಿತ್ಯ ಅಕಾಡೆಮಿ ಕೊಡಮಾಡುವ ಸಾಹಿತ್ಯಶ್ರೀ ಪ್ರಶಸ್ತಿ ಸೇರಿದಂತೆ ಅಕಾಡೆಮಿಯಿ ಪ್ರಶಸ್ತಿಗಳ ಪ್ರದಾನ ಸಮಾರಂಭ ಜ. 22ರಂದು ಕೊಪ್ಪಳ ನಗರದ ಶಿವಶಾಂತ ಮಂಗಲಭವನದಲ್ಲಿ ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಗದಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಚ್ಚುಕಟ್ಟಾದ ಊಟದ ವ್ಯವಸ್ಥೆ

Jan 21 2025, 12:33 AM IST
ಗಜೇಂದ್ರಗಡ ಪಟ್ಟಣದ ಜ. ತೋಂಟದಾರ್ಯ ಸಿಬಿಎಸ್‌ಸಿ ಶಾಲಾ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸೋಮವಾರ ಜರುಗಿದ ಗದಗ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತ್ಯಪ್ರೇಮಿಗಳಿಗೆ ಸಾಹಿತ್ಯ ರಸದೌತಣ ನೀಡುವ ಜತೆಗೆ ಹೊಟ್ಟೆಯೂ ಭರ್ತಿಯಾಗುವಂತೆ ಮಾಡಿದೆ.

ಗದಗ ಜಿಲ್ಲಾ 10ನೇ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ

Jan 21 2025, 12:32 AM IST
ಗದಗ ಜಿಲ್ಲೆಯ ಗಜೇಂದ್ರಗಡದ ಪಟ್ಟಣದಲ್ಲಿ ಸೋಮವಾರದಿಂದ 10ನೇ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿಯಾಗಿ ಚಾಲನೆ ದೊರೆಯಿತು. ಆಂಗ್ಲ ಭಾಷಾ ಪ್ರಭಾವದಲ್ಲಿ ಕನ್ನಡ ಭಾಷೆ ಸಮಸ್ಯೆ, ಸವಾಲುಗಳ ನಡುವೆ ಕನ್ನಡ ಭಾಷೆ ಅಭಿವೃದ್ಧಿಗೆ, ಪರಿಹಾರ ಕಂಡುಕೊಳ್ಳುವ ಅಗತ್ಯತೆ ಕುರಿತು ಸಮ್ಮೇಳನದಲ್ಲಿ ಪ್ರಮುಖರು ಅಭಿಪ್ರಾಯ ಮಂಡಿಸಿದರು.

ಫೆ.7ರಂದು ದಾವಣಗೆರೆಯಲ್ಲಿ ಶಿಕ್ಷಣ- ಸಾಹಿತ್ಯ ಮೇಳ: ವಾಮದೇವಪ್ಪ ಮಾಹಿತಿ

Jan 21 2025, 12:30 AM IST
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ, ಸುವರ್ಣ ದೇಶ ಪಬ್ಲಿಕೇಷನ್‌ ಹಾಗೂ ಬೆಂಗಳೂರಿನ ಎಲ್.ಆರ್. ಈವೆಂಟ್ ಮ್ಯಾನೇಜ್‌ಮೆಂಟ್‌ನಿಂದ ಫೆ.7ರಿಂದ ಮೂರು ದಿನಗಳ ಕಾಲ ಶಿಕ್ಷಣ-ಸಾಹಿತ್ಯ ಮೇಳವನ್ನು ನಗರದ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ

Jan 20 2025, 01:34 AM IST
ಕಸಾಪ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅವರಿಂದ ಪರಿಷತ್ತಿನ ಧ್ವಜಾರೋಹಣ ಹಾಗೂ ಕಸಾಪ ತಾಲೂಕಾಧ್ಯಕ್ಷ ಅಮರೇಶ ಗಾಣಗೇರ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ

ವಚನಗಳಿಂದ ಸಮೃದ್ಧಿ ಹೊಂದಿದ ಕನ್ನಡ ಸಾಹಿತ್ಯ: ಲೇಖಕಿ ಸುಶೀಲಾ ಸೋಮಶೇಖರ್

Jan 20 2025, 01:32 AM IST
ಲೇಖಕಿಯರ ಬಳಗದ ಅಧ್ಯಕ್ಷರಾದ ರಾಜೇಶ್ವರಿ ಹುಲ್ಲೇನಹಳ್ಳಿ ಎಲ್ಲರ ಬರಹಗಳ ಕುರಿತು ಅನಿಸಿಕೆಗಳನ್ನು ಹೇಳುತ್ತಾ, ಇಂದಿನ ಸಾಹಿತ್ಯದ ಹಲವಾರು ಪ್ರಕಾರಗಳ ಬರಹಗಳ ಪ್ರಸ್ತುತಿಯು ಬರವಣಿಗೆಯಲ್ಲಿ ಆಸಕ್ತಿಯನ್ನು ಹೆಚ್ಚಿಸುತ್ತಿರುವುದರ ಪ್ರತೀಕವಾಗಿದ್ದು, ಇದು ಹರ್ಷದಾಯಕವೆನ್ನುತ್ತಾ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಹೆಚ್ಚು ಸಾಹಿತ್ಯ ಸೃಷ್ಟಿಯಾಗಲಿ ಎಂಬ ಆಶಯ ವ್ಯಕ್ತಪಡಿಸಿದರು.

ಮುಂದಿನ ತಲೆಮಾರಿಗೆ ಶರಣ ಸಾಹಿತ್ಯ ತಲುಪಿಸುವ ಗುರಿ

Jan 20 2025, 01:32 AM IST
ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಮಾತೆಂಬುದು ಜ್ಯೋತಿರ್ಲಿಂಗ ಕೃತಿಯನ್ನು ಪೂಜ್ಯ ಶ್ರೀಗಳು ಲೋಕಾರ್ಪಣೆ ಮಾಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸೋಣ: ಶಾಸಕ ಜಿ.ಎಚ್. ಶ್ರೀನಿವಾಸ್

Jan 19 2025, 02:20 AM IST
ತರೀಕೆರೆ, ಚಿಕ್ಕಮಗಳೂರು ಜಿಲ್ಲಾ ಮತ್ತು ತರೀಕೆರೆ ತಾಲೂಕು ಕಸಾಪ, ವಿವಿಧ ಸಂಘ ಸಂಸ್ಥೆಗಳಿಂದ ತರೀಕೆರೆ ಪಟ್ಟಣದ ಬಯಲು ರಂಗ ಮಂದಿರದಲ್ಲಿ ಮಾ. 7 ಮತ್ತು 8 ರಂದು ಹಮ್ಮಿಕೊಂಡಿರುವ 20ನೇ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸರ್ವರ ಸಹಕಾರದಿಂದ ಯಶಸ್ವಿಗೊಳಿಸೋಣ ಎಂದು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಚ್‌. ಶ್ರೀನಿವಾಸ್ ಹೇಳಿದರು.

ವಚನ ಸಾಹಿತ್ಯ ಪ್ರಾಧಿಕಾರ ರಚನೆಗೆ ವಿಜಯಶ್ರೀ ಸಬರದ ಸಲಹೆ

Jan 19 2025, 02:19 AM IST
Vijayashree Sabara's suggestion for formation of Vachana Sahitya Pradhikari
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 101
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved