• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸಬೆಳಕು ತಂದುಕೊಟ್ಟಿದ್ದು ವಚನ ಸಾಹಿತ್ಯ: ಪ್ರೊ.ಎನ್‌.ಎಂ.ತಳವಾರ್‌

Jul 03 2025, 11:52 PM IST
ಕಲ್ಯಾಣಕ್ರಾಂತಿಯ ನಂತರ ಓಲೆಗರಿಯಲ್ಲಿದ್ದ ಸಾಹಿತ್ಯವನ್ನು ಯಾವಾಗಲೋ ತೆಗೆದು ಪೂಜೆ ಮಾಡಿ, ಮತ್ತೆ ಅದೇ ಜಾಗದಲ್ಲಿ ಇಡುತ್ತಿದ್ದರು. ಇದನ್ನು ಗಮಸಿದ ಹಳಕಟ್ಟಿ ಅವರು ಹುಚ್ಚು ಹಿಡಿದವರಂತೆ ವಚನಗಳ ಕಟ್ಟು, ಓಲೆಗರಿಗಳ ಸಂಗ್ರಹಕ್ಕೆ ಇಳಿದರು. ಸೈಕಲ್‌ನಲ್ಲಿ ಓಡಾಟ, ಪ್ರೆಸ್‌ ಹಾಗೂ ಶಿವಶರಣರ ಸಾಹಿತ್ಯ- ಈ ಮೂರು ಅವರ ದ್ಯೇಯವಾಗಿತ್ತು.

ವಚನ ಸಾಹಿತ್ಯ ಪ್ರಚಾರಕ್ಕೆ ಬದುಕನ್ನೇ ಮುಡಿಪಾಗಿಟ್ಟ ಡಾ.ಫ.ಗು. ಹಳಕಟ್ಟಿ: ಅಬೀದ್‌ ಗದ್ಯಾಳ್‌

Jul 03 2025, 11:49 PM IST
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎ.ವಿ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ - ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ನಡೆಯಿತು.

ಹಳಕಟ್ಟಿ ಇರದಿದ್ದರೆ ವಚನ ಸಾಹಿತ್ಯ ಸಿಗುತ್ತಿರಲಿಲ್ಲ

Jul 02 2025, 11:52 PM IST
12ನೇ ಶತಮಾನದಲ್ಲಿ ಬಸವಾದಿ ಶರಣರು ಬಹಳಷ್ಟು ಹೋರಾಟಗಳ ಮೂಲಕ ಅಂದಿನ ಕಾಲಕಟ್ಟದಲ್ಲಿದ್ದ ವರ್ಗ ಮತ್ತು ಜಾತಿ ವ್ಯವಸ್ಥೆ ನಿರ್ಮೂಲನೆ ಮೂಲಕ ಸಮ ಸಮಾಜದ ಕನಸು ಕಂಡಿದ್ದರು. ಅವರು ಸಾಮಾಜದಲ್ಲಿನ ಮೌಢ್ಯ ಹೋಗಲಾಡಿಸಲು ಶ್ರಮಿಸಿದ್ದರು.

5- 6 ರಂದು ಮೈಸೂರು ಸಾಹಿತ್ಯ ಸಂಭ್ರಮ

Jul 02 2025, 11:49 PM IST
ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪ್ರತ್ಯೇಕವಾಗಿ ಸಾಹಿತ್ಯಕ ಕಾರ್ಯಕ್ರಮ

ವಚನ ಸಾಹಿತ್ಯ ಸಂಶೋಧನೆಗೆ ಜೀವನ ಮುಡುಪಿಟ್ಟ ಹಳಕಟ್ಟಿ

Jul 02 2025, 11:47 PM IST
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ವಚವ ಸಂರಕ್ಷಣಾ ದಿನಾಚರಣೆಯಲ್ಲಿ ಉಪ ವಿಭಾಗಾಧಿಕಾರಿ ಮೆಹಬೂಬ ಜಿಲಾನಿ ಖುರೇಷಿ ಫ.ಗು. ಹಳಕಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಚುರುಕುಗೊಂಡ ಸಾಹಿತ್ಯ ಸಮ್ಮೇಳನದ ಚಟುವಟಿಕೆ

Jul 02 2025, 12:20 AM IST
ಗಣಿನಗರಿ ಬಳ್ಳಾರಿಯಲ್ಲಿ ಡಿಸೆಂಬರ್‌ನಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಘೋಷಣೆ ಬೆನ್ನಲ್ಲೇ ಸಾಹಿತ್ಯ ಸಮ್ಮೇಳನ ಯಶಸ್ವಿ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಸಮ್ಮುಖದಲ್ಲಿ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಮಂಗಳವಾರ ಸಭೆ ನಡೆಯಿತು.

ಲೇಖಕಿ ಬಾನು ಮುಸ್ತಾಕ್ ಬಳ್ಳಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ

Jun 30 2025, 12:34 AM IST
ಬರುವ ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಇತ್ತೀಚೆಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಬಾನು ಮುಸ್ತಾಕ್ ಆಯ್ಕೆಗೊಂಡಿದ್ದಾರೆ.

ಬಳ್ಳಾರಿ ಸಾಹಿತ್ಯ ಸಮ್ಮೇಳನಕ್ಕೆ ಬಾನು ಮುಸ್ತಾಕ್ ಅಧ್ಯಕ್ಷೆ..?

Jun 29 2025, 10:41 AM IST

ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ. '

ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಆದ್ಯತೆ ಇತರೆ ಕಲೆಗಳಿಗೂ ಸಿಗಲಿ

Jun 29 2025, 01:33 AM IST
ಕನ್ನಡ ಸಾಹಿತ್ಯ ಸಮ್ಮೇಳನದ ರೀತಿಯಲ್ಲಿ ಇದೇ ಮೊದಲ ಬಾರಿ ಚಿತ್ರಕಲಾ ಕಲಾವಿದರ ಸಮ್ಮೇಳನ ಆಯೋಜಿಸುವ ಉದ್ದೇಶ ಹೊಂದಲಾಗಿದೆ. ನಾಲ್ಕೂ ವಿಭಾಗಗಳಲ್ಲಿ ಈ ಕುರಿತು ಚರ್ಚೆ ನಡೆಸಲಾಗುವುದು. ಕಲಾವಿದರ ಒಮ್ಮತ ಪಡೆದು ಧಾರವಾಡದಲ್ಲೇ ಮೊದಲ ಸಮ್ಮೇಳನ ಜರುಗಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು.

ಸತ್ಸಂಗ, ಉತ್ತಮ ಸಾಹಿತ್ಯ ಬದುಕಿಗೆ ಪ್ರೇರಣೆಯಾಗಲಿ

Jun 27 2025, 12:48 AM IST
ಸಾಹಿತ್ಯ ಹಾಗೂ ಸಾಂಸ್ಕೃತಿಕ ವಿಚಾರಗಳ ಮೂಲಕ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಅಂಧಕಾರ ಅಳಿಸಿ ಸುಶೀಲ ಚಿತ್ತದಿಂದ ಉತ್ತಮ ಆಲೋಚನೆಗೆ ಮುಂದಾದರೆ ಅದುವೇ ಬದುಕಿನ ಯಶಸ್ಸು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 101
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved