• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನವೆಂಬರ್ ತಿಂಗಳಲ್ಲಿ ಗುಬ್ಬಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Aug 20 2025, 01:30 AM IST
ಜೊತೆಗೆ ಸಮ್ಮೇಳನಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಸ್ಥಳೀಯ ಸಾಹಿತಿಗಳಲ್ಲಿ ಅವರ ಅನುಭವ, ಸಾಹಿತ್ಯ ಕೃಷಿ ಪರಾಮರ್ಶೆ ನಡೆಸಿ ಅಂತಿಮ ಮೂವರ ಹೆಸರು ಜಿಲ್ಲಾ ಘಟಕಕ್ಕೆ ಕಳುಹಿಸುವ ಬಗ್ಗೆ ಜಿಲ್ಲಾಧ್ಯಕ್ಷರು ವಿವರಿಸಿ ಪರಿಷತ್ತಿನ ನಿಯಮವನ್ನು ಸಭೆಗೆ ತಿಳಿಸಿದರು.

ರಂಗಗೀತೆಗಳ ಮೂಲಕ ಸಾಹಿತ್ಯ, ಸಾಹಿತಿಗಳ ಪರಿಚಯ: ಪಾಂಡುರಂಗ ಭಟ್‌

Aug 19 2025, 01:00 AM IST
ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿಪೂರ್ವ ಕಾಲೇಜಿನಲ್ಲಿ ಮಂಗಳೂರಿನ ಜರ್ನಿ ಥೇಟರ್ ಗ್ರೂಪ್‌ನ ಕಲಾವಿದರಿಂದ ರಂಗಗೀತೆಗಳ ಕಾರ್ಯಾಗಾರ ನೆರವೇರಿತು.

ಎಲ್ಲ ಸಾಹಿತ್ಯ ಪ್ರಕಾರಕ್ಕೂ ಜಾನಪದವೇ ತಾಯಿಬೇರು: ಪ್ರೊ. ಟಿ.ಎಂ. ಭಾಸ್ಕರ

Aug 19 2025, 01:00 AM IST
ಜಾನಪದವು ತಾಯಿ ಬೇರಾಗಿದ್ದು, ಎಲ್ಲ ಸಾಹಿತ್ಯ ಪ್ರಕಾರಗಳಿಗೂ ಮೂಲವಾಗಿದೆ. ಕಜಾವಿವಿ ಜಾನಪದ ಸಾಹಿತ್ಯ ಲೋಕದ ಎಲ್ಲ ಕಾರ್ಯಗಳಿಗೂ ಬೆನ್ನೆಲುಭಾಗಿ ನಿಲ್ಲುತ್ತದೆ.

ಸಾಹಿತ್ಯ ಸಮಾಜದ ಪ್ರತಿಬಿಂಬ: ಪ್ರೊ.ಬಿ.ಎಸ್.ಚಂದ್ರಶೇಖರನ್

Aug 18 2025, 12:00 AM IST
ಇತ್ತೀಚಿನ ದಿನಗಳಲ್ಲಿ ದಲಿತರೇ ರಚನೆ ಮಾಡುವ ಸಾಹಿತ್ಯ ದಲಿತ ಸಾಹಿತ್ಯವೇ ಅಥವಾ ದಲಿತರನ್ನು ಕುರಿತು ದಲಿತೇತರರು ಬರೆಯುವ ಸಾಹಿತ್ಯ ದಲಿತ ಸಾಹಿತ್ಯವಾಗುತ್ತದೆಯೇ ಎನ್ನುವುದನ್ನು ಅರಿಯಬೇಕು. ದಲಿತರ ಸಮಸ್ಯೆಗಳನ್ನು ಸ್ವತಃ ಅನುಭವಿಸಿ, ಅದನ್ನು ಸಾಹಿತ್ಯ ರೂಪದಲ್ಲಿ ಕಟ್ಟಿಕೊಟ್ಟಾಗ ದಲಿತ ಸಾಹಿತ್ಯ ಎನ್ನುವುದಕ್ಕೆ ಅರ್ಥಬರುತ್ತದೆ.

ಜನಪರ ಸಾಹಿತ್ಯ ಪರಿಷತ್ತಿನಿಂದ ಸ್ವಾತಂತ್ರ್ಯ ದಿನಾಚರಣೆ

Aug 16 2025, 02:01 AM IST
ಕೊಳ್ಳೇಗಾಲ ಮಾಸಸ ಶಿಕ್ಷಣ ಸಂಸ್ಥೆಂಯ ಕಾರ್ಯದರ್ಶಿ ಡಾ.ಎಸ್‌. ದತ್ತೇಶ್‌ ಕುಮಾರ್‌

ಕಾಯಕ ಸಮಾಜದ ಶ್ರಮದಿಂದ ಹೊರಬಂದಿದ್ದೇ ವಚನ ಸಾಹಿತ್ಯ

Aug 14 2025, 02:09 AM IST
ಬಸವಣ್ಣನವರ ಅನುಭವ ಮಂಟಪದಲ್ಲಿ ಕಾಯಕ ಸಮಾಜಗಳ ಮಹತ್ವವನ್ನು ತಿಳಿಸಿದ್ದರು

ಸೆ.2ಕ್ಕೆ ತುರುವೇಕೆರೆ ತಾಲೂಕು ಸಾಹಿತ್ಯ ಸಮ್ಮೇಳನ

Aug 13 2025, 12:30 AM IST
ತಾಲೂಕಿನ 6 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸೆಪ್ಟಂಬರ್ 22 ರ ಸೋಮವಾರದಂದು ನಡೆಯಲಿದೆ. ಆ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಬಹುಮುಖ ಪ್ರತಿಭೆಯಾಗಿರುವ ಸಂಪಿಗೆ ತೋಂಟದಾರ್ಯ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ನ ಅಧ್ಯಕ್ಷ ಡಿ.ಪಿ.ರಾಜು ತಿಳಿಸಿದರು.

ಸಾಹಿತ್ಯ ಕ್ಷೇತ್ರದಲ್ಲಿ ಯುವಜನತೆ ಆಸಕ್ತಿ ಬೆಳೆಸಿಕೊಳ್ಳಬೇಕು

Aug 12 2025, 02:02 AM IST
ಸಾಹಿತ್ಯ ಕ್ಷೇತ್ರದಲ್ಲಿ ಯುವಜನತೆ ಆಸಕ್ತಿ ಬೆಳೆಸಿಕೊಳ್ಳಬೇಕು. ಸಾಹಿತ್ಯ ಕೃತಿಗಳನ್ನು ಅಧ್ಯಯನ ಮಾಡುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಪ್ರಾಧ್ಯಾಪಕ, ಬರಹಗಾರ ಡಾ.ಎಂ.ಇ.ಶಿವಕುಮಾರ ಹೊನ್ನಾಳಿ ಹೇಳಿದರು.

ಸಾಹಿತ್ಯ ಹುಣ್ಣಿಮೆಯಿಂದ ಭಾಷಾ ವೈವಿಧ್ಯತೆ ಪರಿಚಯ ಕಾರ್ಯ

Aug 12 2025, 12:30 AM IST
ಭಾಷಾ ವೈವಿಧ್ಯತೆಯನ್ನು ಸಾಮಾನ್ಯ ಜನರಿಗೆ ಪರಿಚಯಿಸುವ ಕಾರ್ಯ ಸಾಹಿತ್ಯ ಹುಣ್ಣಿಮೆಯಿಂದ ನಡೆಯುತ್ತಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಕುಮಾರ್ ಹೇಳಿದರು.

ದಲಿತ ಸಾಹಿತ್ಯ ಈ ಕಾಲದ ಸಂಕಟಗಳಿಗೆ ಪರಿಹಾರ ಆಲೋಚಿಸುತ್ತಿದೆ: ಡಾ.ರವಿಕುಮಾರ್ ನೀಹ

Aug 12 2025, 12:30 AM IST
ತರೀಕೆರೆ, ದಲಿತ ಸಾಹಿತ್ಯ ಮಾನವೀಯಗೊಳ್ಳುತ್ತಲೇ ಈ ಕಾಲದ ಸಂಕಟಗಳಿಗೆ ಪರಿಹಾರ ಆಲೋಚಿಸುತ್ತಿದೆ ಎಂದು ಬೆಂಗಳೂರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯರು, ವಿಮರ್ಶಕ ಡಾ.ರವಿಕುಮಾರ್ ನೀಹ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 105
  • next >

More Trending News

Top Stories
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved