ಹೊಸಬೆಳಕು ತಂದುಕೊಟ್ಟಿದ್ದು ವಚನ ಸಾಹಿತ್ಯ: ಪ್ರೊ.ಎನ್.ಎಂ.ತಳವಾರ್
Jul 03 2025, 11:52 PM ISTಕಲ್ಯಾಣಕ್ರಾಂತಿಯ ನಂತರ ಓಲೆಗರಿಯಲ್ಲಿದ್ದ ಸಾಹಿತ್ಯವನ್ನು ಯಾವಾಗಲೋ ತೆಗೆದು ಪೂಜೆ ಮಾಡಿ, ಮತ್ತೆ ಅದೇ ಜಾಗದಲ್ಲಿ ಇಡುತ್ತಿದ್ದರು. ಇದನ್ನು ಗಮಸಿದ ಹಳಕಟ್ಟಿ ಅವರು ಹುಚ್ಚು ಹಿಡಿದವರಂತೆ ವಚನಗಳ ಕಟ್ಟು, ಓಲೆಗರಿಗಳ ಸಂಗ್ರಹಕ್ಕೆ ಇಳಿದರು. ಸೈಕಲ್ನಲ್ಲಿ ಓಡಾಟ, ಪ್ರೆಸ್ ಹಾಗೂ ಶಿವಶರಣರ ಸಾಹಿತ್ಯ- ಈ ಮೂರು ಅವರ ದ್ಯೇಯವಾಗಿತ್ತು.