• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಬೆಳೆಸಲು ಸಾಹಿತ್ಯ ಸಮ್ಮೇಳನ ಸಹಕಾರಿ

Feb 14 2025, 12:30 AM IST
ಇಂದಿನ ಕೈಗಾರಿಕರಣ, ಜಾಗತೀಕರಣದ ಪ್ರಭಾವ ಪಟ್ಟಣದಲ್ಲಿ ಹೆಚ್ಚಾಗಿದ್ದು ,ಈಗ ಹಳ್ಳಿಗಳಲ್ಲೂ ಪ್ರಭಾವ ಬೀರುತ್ತಿದೆ, ಅನ್ಯಭಾಷಿಕರು ಗ್ರಾಮಗಳಿಗೆ ವಲಸೆ ಬರುತ್ತಿದ್ದಾರೆ. ಇಂತಹ ವಾತಾವರಣದಲ್ಲಿ ಗ್ರಾಮಗಳಲ್ಲಿ ಉಳಿದಿರುವ ಕನ್ನಡದ ಕಂಪನ್ನು ಉಳಿಸಲು ಇಂತಹ ಸಮ್ಮೇಳನ ಸಹಕಾರಿಯಾಗುತ್ತದೆ. ಕನ್ನಡಿಗರಲ್ಲಿ ಭಾಷಾಭಿಮಾನ ಕಡಿಮೆ ಎನ್ನಲು ಬೇಸರವಾಗುತ್ತದೆ.

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

Feb 13 2025, 12:51 AM IST
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಇದರ ವತಿಯಿಂದ ಫೆ.21, 22 ರಂದು ಮಂಗಳೂರು ವಿ.ವಿ.ಯ ಮಂಗಳಾ ಸಭಾಂಗಣದಲ್ಲಿ ನಡೆಯುವ 27ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ‌ ಆಹ್ವಾನ ಪತ್ರಿಕೆಯನ್ನು ಬುಧವಾರ ವಿ.ವಿ.ಯ ಹಳೆಸೆನೆಟ್ ಸಭಾಂಗಣದಲ್ಲಿ ಸ್ಪೀಕರ್ ಯು.ಟಿ.ಖಾದರ್ ಬಿಡುಗಡೆಗೊಳಿಸಿದರು.

ಇಂದು ಅರಳೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

Feb 13 2025, 12:48 AM IST
ಅರಳೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಫೆ.೧೩ ರಂದು ನಡೆಯುವ ೨ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವು ನಡೆಯಲಿದ್ದು, ಬೆಳಗ್ಗೆ ೮ ಗಂಟೆಗೆ ರಾಷ್ಟ್ರಧ್ವಜ, ನಾಡಧ್ವಜ, ಪರಿಷತ್ ಧ್ವಜಾರೋಹಣ ನಡೆಯಲಿದೆ. ೯ಗಂಟೆಗೆ ಗ್ರಾಪಂ ಕಚೇರಿಯ ಆವರಣದಿಂದ ಮೆರವಣಿಗೆ ಕಾರ್ಯಕ್ರಮ, ೧೦ ಗಂಟೆಗೆ ವೇಕೆಯ ಕಾರ್ಯಕ್ರಮ ನಡೆಯಲಿದೆ.

ಸಾಹಿತ್ಯ ಕೃಷಿಯಲ್ಲೂ ಮಹಿಳೆಯರು ಬೆಳೆಯಲಿ

Feb 13 2025, 12:46 AM IST
ಪ್ರಾಚೀನ ಕಾಲದಿಂದ ಭಾರತದ ವಿವಿಧ ಭಾಷೆಗಳಲ್ಲಿ ರಚನೆಯಾದ ಹಲವು ಮಹಾನ್ ಸಾಹಿತ್ಯ ಕೃತಿಗಳಲ್ಲಿ ಮಹಿಳಾ ಸಾಹಿತಿಗಳ ಕೊಡುಗೆ ಅಪಾರ

ಅಂಕೋಲಾ ತಾಲೂಕು ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

Feb 12 2025, 12:33 AM IST
ಅಂಕೋಲಾ ಸಾಹಿತ್ಯದ ತವರೂರು. ಈ ಲಾಂಛನ ಅಂಕೋಲಾದ ಸಮಗ್ರತೆಯನ್ನು ಬಿಂಬಿಸುವ ಹಾಗೂ ಗೌರವ ತಂದುಕೊಟ್ಟ ಸಂಗತಿಗಳ ಸಮ್ಮಿಶ್ರಣವಾಗಿದ್ದು, ಅತ್ಯಂತ ಸುಂದರವಾಗಿ ರಚಿತವಾಗಿದೆ.

ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಓದುವ ಸೊಬಗು, ಕೇಳುವ ಸೊಗಸು ವಿಚಾರಗೋಷ್ಠಿ

Feb 12 2025, 12:33 AM IST
ಐಕಳ ಪೊಂಪೈ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಓದುವ ಸೊಬಗು, ಕೇಳುವ ಸೊಗಸು’ ವಿಚಾರಗೋಷ್ಠಿ ನೆರವೇರಿತು.

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಭೆ

Feb 12 2025, 12:32 AM IST
ಈ ಬಾರಿಯೂ ಸಹ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿತ್ತು. ಅದರಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು, ಕನ್ನಡಪರ ಸಂಘಟನೆಗಳು, ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ಶೀಘ್ರದಲ್ಲೇ ಸಮ್ಮೇಳನದ ದಿನಾಂಕವನ್ನು ನಿಗದಿಪಡಿಸಿ ತಿಳಿಸಲಾಗುವುದು ಎಂದರು

ಕನ್ನಡ ಸಾಹಿತ್ಯ ಉಳಿಸಿ, ಬೆಳೆಸುತ್ತಿರುವ ಕಸಾಪ: ಡಾ.ಮಲ್ಲಿಕಾರ್ಜುನ ಮೇತ್ರಿ

Feb 12 2025, 12:32 AM IST
ಸಾಹಿತ್ಯ ಪ್ರತಿಯೊಬ್ಬ ಕನ್ನಡಿಗನ ಆಸ್ತಿ. ಉತ್ತರ ಕರ್ನಾಟಕದ ತುಂಬ ಕನ್ನಡದ ಕಂಪು ಹರಿಸಿದ ಕೀರ್ತಿ ವಿಜಯಪುರ ಜಿಲ್ಲೆಗೆ ಇದೆ.

ಯುವಜನತೆಯಲ್ಲಿ ಸಾಹಿತ್ಯ ರಚನೆ ಅಭಿರುಚಿ ಕಡಿಮೆ ಆಗುತ್ತಿದೆ-ಡಾ. ವಿಜಯಲಕ್ಷ್ಮಿ

Feb 12 2025, 12:32 AM IST
ಇಂದಿನ ಯುವ ಜನತೆಯಲ್ಲಿ ಸಾಹಿತ್ಯ ರಚನೆ ಅಭಿರುಚಿ ಕಡಿಮೆ ಆಗುತ್ತಿದೆ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ವಿಜಯಲಕ್ಷ್ಮಿ ತೀರ್ಲಾಪುರ ಅವರು ಹೇಳಿದರು.

ಕಾಸರವಳ್ಳಿ, ಲಕ್ಷ್ಮಣ ರಾವ್‌ ಸಹಿತ 10 ಮಂದಿಗೆ ಸಂದೇಶ ಸಾಹಿತ್ಯ ಪ್ರಶಸ್ತಿ ಪ್ರದಾನ

Feb 11 2025, 12:48 AM IST

ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ ಕೊಡಮಾಡುವ 2025ನೇ ಸಾಲಿನ ಪ್ರತಿಷ್ಠಿತ ಸಂದೇಶ ಪ್ರಶಸ್ತಿಯನ್ನು ಹೆಸರಾಂತ ಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ, ಸಾಹಿತಿ ಬಿ.ಆರ್‌. ಲಕ್ಷ್ಮಣ ರಾವ್‌ ಸಹಿತ 10 ಮಂದಿ ಸಾಧಕರಿಗೆ ಸೋಮವಾರ ಪ್ರದಾನ ಮಾಡಲಾಯಿತು.

  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 109
  • next >

More Trending News

Top Stories
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
ಗೃಹಲಕ್ಷ್ಮೀ ರೀತಿ 12 ರಾಜ್ಯದಲ್ಲಿ ಸ್ಕೀಂ : ₹1.7 ಲಕ್ಷ ಕೋಟಿ ವೆಚ್ಚ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved