• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನಕದಾಸರ ಸಾಹಿತ್ಯ ಅದ್ಭುತವಾದ್ದು: ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ

Nov 21 2024, 01:00 AM IST
ಈ ಸಂದರ್ಭ ದಾಸ ಸಂಕೀರ್ತನಕಾರ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ರಾಮಕೃಷ್ಣ ಕಾಟುಕುಕ್ಕೆ ಅವರಿಗೆ ಕಲ್ಕೂರ ಪ್ರತಿಷ್ಠಾನದಿಂದ ‘ಕನಕದಾಸ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು.

ವಚನ ಸಾಹಿತ್ಯ ಜಾಗತಿಕ ಸಾಹಿತ್ಯಕ್ಕೆ ನೀಡಿದ ದೊಡ್ಡ ಕೊಡುಗೆ: ಕೆ.ಬಿ. ವೀರೇಶ

Nov 20 2024, 12:36 AM IST
ನಮ್ಮಲ್ಲಿಯೇ ದೇವರನ್ನು ಕಂಡಾಗ ಸಮಾನತೆ ಸಾಧಿಸಲು ಸಾಧ್ಯ. ಕಾಯಕ ನಿಷ್ಠೆ ಅಳವಡಿಸಿಕೊಂಡಲ್ಲಿ ಜನ ಕಚೇರಿಗೆ ಅಲೆಯುವುದು ತಪ್ಪುತ್ತದೆ ಎಂದು ಉಪನ್ಯಾಸಕ ಕೆ.ಬಿ. ವೀರೇಶ ಹೇಳಿದರು.

ಸಾಹಿತ್ಯ ಸಮ್ಮೇಳನ ಜಾಗ ಅಂತಿಮ ನಿರ್ಧಾರ ಮಾಡಿದ್ದು ಸಚಿವರು

Nov 20 2024, 12:35 AM IST
87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿರುವ ಜಾಗದ ವಿಷಯವಾಗಿ ಅಂತಿಮ ನಿರ್ಧಾರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತವೇ ಹೊರತು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಅವರಲ್ಲ ಎಂದು ಪರಿಷತ್ತಿನ ರಾಜ್ಯ ಕಾರ್‍ಯಕಾರಿ ಸಮಿತಿ ಸದಸ್ಯ ಡಾ.ಎಚ್.ಎಸ್.ಮುದ್ದೇಗೌಡ ತಿಳಿಸಿದರು.

ಬಾಲ್ಯದಲ್ಲೇ ಸಾಹಿತ್ಯ ಓದುವ ಹವ್ಯಾಸ ಬೆಳೆಸಿ: ಎಸ್.ಡಿ. ವಿಜೇತ್

Nov 20 2024, 12:34 AM IST
ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಚನ್ನಬಸಪ್ಪ ಸಭಾಂಗಣದಲ್ಲಿ ಸೋಮವಾರ ‘ಸಾಹಿತ್ಸೋತ್ಸವ 2024’ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾದರಿಯಾಗಲಿ: ಶಾಸಕ ಭೀಮಣ್ಣ ನಾಯ್ಕ

Nov 20 2024, 12:33 AM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ಆಯೋಜಿಸುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಯಬೇಕಿದ್ದು, ಈಗಾಗಲೇ ಸಮಿತಿ ನೇಮಕ ಮಾಡಲಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

22ರಂದು ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ

Nov 20 2024, 12:32 AM IST
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣದ ಕೆಲಸಕ್ಕೆ ನ.22 ರಂದು ಭೂಮಿ‌ ಪೂಜೆ ನೆರವೇರಿಸಿ ಕೆಲಸ ಪ್ರಾರಂಭಿಸಲಾಗುವುದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು

ಸಾಹಿತ್ಯ ಮತ್ತು ಶಾಸ್ತ್ರೀಯ ಸಂಗೀತ ಕ್ಷೇತ್ರಕ್ಕೆ ಕನಕದಾಸರ ಅಪಾರವಾದ ಕೊಡುಗೆ

Nov 19 2024, 12:46 AM IST
ಕನಕದಾಸರು ರಾಜರ ಆಸ್ಥಾನದಲ್ಲಿ ಆಶ್ರಯ ಪಡೆಯದಿದ್ದರೂ ಸಹ ಅವರ ಕೀರ್ತನೆಗಳು, ಜನರ ಬಾಯಲ್ಲಿ ಹಸುಹೊಕ್ಕಾಗಿವೆ.

ಕನಕದಾಸರು ಸಾಮಾಜಿಕ ನ್ಯಾಯ-ಸಾಹಿತ್ಯ, ಸಂಗೀತದ ಪ್ರತೀಕ

Nov 19 2024, 12:46 AM IST
ಹಾಲುಮತ ಸಮಾಜದವರು ಹಾಲಿನಂತೆ ಶುಭ್ರತೆವುಳ್ಳ, ಮೃದು ಸ್ವಭಾವ ಹಾಗೂ ಕನಕ ದಾಸರರಂತೆ ಪವಿತ್ರ ಮನಸ್ಸು ಹೊಂದಿದ ಸಮುದಾಯವಾಗಿದೆ.

ದಿನನಿತ್ಯ ಬದುಕಿಗೆ ಶರಣರ ವಚನ ಸಾಹಿತ್ಯ ಅಗತ್ಯ: ನಿವೃತ್ತ ಶಿಕ್ಷಕ ನಿತ್ಯಾನಂದಮೂರ್ತಿ

Nov 18 2024, 12:08 AM IST
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆಯಾದ ಎಚ್.ಆರ್. ರಮೇಶ್‌ರವರನ್ನು ಅಭಿನಂದಿಸಲಾಯಿತು. ನಂತರ ಸಂಘದ ಸದಸ್ಯರಾಗಿದ್ದ ಪರಶುರಾಮ ನಾಯಕ್, ಮಲ್ಲಿಕಾರ್ಜುನಯ್ಯ, ಸಿದ್ದಲಿಂಗಾರಾಧ್ಯ ಇವರ ಅಗಲಿಕೆಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಶಾಸಕ ಎಚ್.ಟಿ.ಮಂಜು ಸ್ವಾಗತ

Nov 18 2024, 12:02 AM IST
ಕನ್ನಡ ನುಡಿ ಜಾತ್ರೆಗೆ ಜಿಲ್ಲೆಯ ಜನರನ್ನು ಆಹ್ವಾನಿಸಲು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾದ್ಯಂತ ಪ್ರಚಾರ ರಥ ಯಾತ್ರೆ ನಡೆಸುತ್ತಿದೆ. ಜಿಲ್ಲೆಯ ಸಂಸ್ಕೃತಿ ಮತ್ತು ಹಿರಿಮೆ, ಗರಿಮೆಗಳನ್ನು ಎತ್ತಿಹಿಡಿಯುವ ಮೂಲಕ ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಕಾರಣೀಭೂತರಾಗಬೇಕು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 91
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved