• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ 2ದಿನ 11ನೇ ಮೇ ಸಾಹಿತ್ಯ ಮೇಳ: ಸೂಳಿಬಾವಿ

May 17 2025, 01:36 AM IST
ಸಿಂಧನೂರು: ಅಸಮಾನ ಭಾರತ ಸಮಾನತೆಗಾಗಿ ಸಂಘರ್ಷ ಅಂದು-ಇಂದು ಎಂಬ ಮೇನ್ ಥೀಮ್ ಅಡಿಯಲ್ಲಿ ಮೇ 17 ಮತ್ತು 18 ರಂದು ಎರಡು ದಿನಗಳ ಕಾಲ ಸಿಂಧನೂರು ನಗರದ ಸತ್ಯಗಾರ್ಡನ್ನಲ್ಲಿ 11ನೇ ಮೇ ಸಾಹಿತ್ಯ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೇ ಸಾಹಿತ್ಯ ಮೇಳ ಬಳಗದ ಪ್ರಧಾನ ಸಂಚಾಲಕ ಬಸವರಾಜ ಸೂಳಿಬಾವಿ ಹೇಳಿದರು.

17ರಂದು ಕೊಡವೂರು ದೇವಸ್ಥಾನದಲ್ಲಿ ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳ‍ನ

May 14 2025, 12:15 AM IST
ಬೆಳಗ್ಗೆ ಮಲ್ಪೆಯ ಸಿಟಿಜನ್ ಸರ್ಕಲ್‌ನಿಂದ ದೇವಸ್ಥಾನದ ವರೆಗೆ ಸಮ್ಮೇಳನಾಧ್ಯಕ್ಷರನ್ನು ಮೆರವಣಿಗೆಯಲ್ಲಿ ಸ್ವಾಗತಿಸಲಾಗುವುದು. ನಂತರ ರಾಷ್ಟ್ರ ಮತ್ತು ಪರಿಷತ್ ಧ್ವಜಾರೋಹಣ ನಡೆಯಲಿದೆ. ಕನ್ನಡದ ಹಿರಿಯ ವಿಮರ್ಶಕ ಎಸ್. ಆರ್. ವಿಜಯಶಂಕರ್ ಸಮ್ಮೇಳನ ಉದ್ಘಾಟಿಸಲಿದ್ದಾರೆ.

ಸಮಾಜದ ಸುಧಾರಣೆಗೆ ಸಾಹಿತ್ಯ ಅವಶ್ಯಕ: ಡಾ.ಬಂಜಗೆರೆ

May 13 2025, 01:26 AM IST
ಚನ್ನಪಟ್ಟಣ: ಸತ್ಯದ ಅನ್ವೇಷಣೆ, ಸಮಾಜದ ಸುಧಾರಣೆಗೆ ಸಾಹಿತ್ಯ ಅವಶ್ಯಕ. ಯಾವುದೇ ವಿಚಾರವಿರಲಿ ಅದನ್ನು ಮೊದಲು ಕೇಳಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಸಾಹಿತ್ಯ ಅದನ್ನು ಕಲಿಸುತ್ತದೆ ಎಂದು ಸಂಸ್ಕೃತಿ ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ತಿಳಿಸಿದರು.

ಮಂಪರು ಕಾದಂಬರಿಗೆ 2024ರ ಸಂಗಂ ಸಾಹಿತ್ಯ ಪುರಸ್ಕಾರ; ಲೇಖಕ ಚೀಮನಹಳ್ಳಿ ರಮೇಶ್ ಬಾಬು ಅವರಿಗೆ ಪ್ರಶಸ್ತಿ ಪ್ರದಾನ

May 13 2025, 01:23 AM IST
ನಗರ ಹೊರ ವಲಯದ ಜ್ಞಾನಾಮೃತ ಕಾಲೇಜಿನಲ್ಲಿ ಜರುಗಿದ ಸಂಗಂ ಸಾಹಿತ್ಯ ಪುರಸ್ಕಾರ ಸಮಾರಂಭದಲ್ಲಿ ಲೇಖಕ ಚೀಮನಹಳ್ಳಿ ರಮೇಶಬಾಬು ಅವರ ಕಾದಂಬರಿ ಮಂಪರುಗೆ 2024ರ ಸಂಗಂ ಸಾಹಿತ್ಯ ಪುರಸ್ಕಾರ ಪ್ರದಾನ ಮಾಡಲಾಯಿತು.

ಪ್ರಸ್ತುತ ಮನುಷ್ಯತ್ವ ಎಚ್ಚರಿಸುವುದಕ್ಕೆ ಸಾಹಿತ್ಯ ಅನಿವಾರ್ಯ

May 12 2025, 12:06 AM IST
ಶಿವಮೊಗ್ಗ: ಸಮಾಜದಲ್ಲಿ ರಕ್ತಕ್ರಾಂತಿ ಬೇಕಿಲ್ಲ. ವೈಚಾರಿಕ ಕ್ರಾಂತಿ ಯುದ್ಧವನ್ನು ನಾವು ಮಾಡಬೇಕಿದೆ ಎಂದು ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹೇಳಿದರು.

ಆಳ್ವಾಸ್‌ ಶಿಕ್ಷಣ ಸಂಸ್ಥೆ: ಕನ್ನಡ ಸಾಹಿತ್ಯ ಪರಿಷತ್‌ ಸಂಸ್ಥಾಪನ ದಿನಾಚರಣೆ

May 08 2025, 12:35 AM IST
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕ.ಸಾ.ಪ ಮೂಡುಬಿದಿರೆ ತಾಲೂಕು ಘಟಕ ಹಾಗೂ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್‌ನ ಶಿವರಾಮ ಕಾರಂತ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನ ದಿನ ಆಚರಿಸಲಾಯಿತು.

ಡಾ. ಜಿ.ಎಸ್. ಆಮೂರ ಸಾಹಿತ್ಯ ಕ್ಷೇತ್ರದ ನಂದಾದೀಪ: ಶಿವಯೋಗೀಶ್ವರ ಸ್ವಾಮಿಗಳು

May 08 2025, 12:32 AM IST
ಬರಹಗಾರರಿಗೆ ಪ್ರೇರಣೆಯಾಗಿ, ಸಾಹಿತ್ಯ ಅಭಿರುಚಿಗೆ ಶಕ್ತಿಯಾಗಿ ಸಾಹಿತ್ಯ ಕ್ಷೇತ್ರದ ನಿರ್ಮಲ ಸಾಹಿತಿ ವಿಮರ್ಶಕ ಡಾ. ಜಿ.ಎಸ್. ಅಮೂರ ಅವರ ಜೀವನ ಸಾರ್ಥಕವಾಗಿದೆ.

ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

May 07 2025, 12:51 AM IST
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಕಲಾಯತನ’ ಕೊಡವೂರು ಶಂಕರನಾರಾಯಣ ದೇವಳದಲ್ಲಿ ಮೇ 17ರಂದು ಸಾಂಸ್ಕೃತಿಕ ಚಿಂತಕ ಪ್ರೊ. ಎಂ.ಎಲ್. ಸಾಮಗ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ.

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಸ್ವಾಭಿಮಾನದ ಸಂಕೇತ: ಡಾ. ಕಾಂತೇಶರೆಡ್ಡಿ ಗೋಡಿಹಾಳ

May 07 2025, 12:47 AM IST
ಮೈಸೂರಿನ ರಾಜ ನಾಲ್ವಡಿ ಕೃಷ್ಣರಾಜ್ ಒಡೆಯರ್ ಅವರಿಂದ 1915ರ ಮೇ 5ರಂದು ಸ್ಥಾಪಿತವಾದ ಕನ್ನಡ ಸಾಹಿತ್ಯ ಪರಿಷತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಜತೆಗೆ ವಿದ್ಯಾರ್ಥಿಗಳಿಗಾಗಿ ಎಂಫಿಲ್ ಮತ್ತು ಪಿಎಚ್‌ಡಿ ಕೋರ್ಸ್‌ಗಳನ್ನು ಪರಿಚಯಿಸಿ ಸಂಶೋಧನೆ ನಡೆಸುತ್ತಿರುವುದು ಶ್ಲಾಘನೀಯ.

ಸಾಹಿತ್ಯ ಸಮ್ಮೇಳನಗಳು ಕನ್ನಡದ ಅಭಿವೃದ್ಧಿಗೆ ಪ್ರೇರಕವಾಗಲಿ : ಮೊಯ್ಲಿ

May 06 2025, 01:48 AM IST
ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳು ಹೊಸ ರೂಪ ಪಡೆದುಕೊಂಡು ಕನ್ನಡ ಅಭಿವೃದ್ಧಿಗೆ ಪ್ರೇರಕ ಶಕ್ತಿಯಾಗಿ ನಿಲ್ಲಬೇಕಾದ ಅನಿವಾರ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 96
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved