• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತ್ಯ ಶ್ರಾವಣ- ಉಪನ್ಯಾಸ ಕಾರ್ಯಕ್ರಮ

Aug 11 2025, 12:35 AM IST
ಸಾಹಿತ್ಯ ಮತ್ತು ಬದುಕು ಒಂದೇ ನಾಣ್ಯದ ಎರಡು ಮುಖಗಳು.

ಸಾಹಿತ್ಯ ಅಧ್ಯಯನದಿಂದ ಮನುಷ್ಯನ ಆಂತರಿಕ ವಿಕಾಸ: ಲಿಂಗಯ್ಯ ಹಿರೇಮಠ

Aug 11 2025, 12:31 AM IST
ಸಮಾಜದಲ್ಲಿಂದು ನಡೆಯುವ ಅನೇಕ ಅವಘಡಗಳಿಗೆ ಓದು ಮತ್ತು ಜ್ಞಾನದ ಕೊರತೆಯೇ ಕಾರಣವಾಗಿದೆ. ಯುವಕರು ಮತ್ತು ಮುಂದಿನ ಪೀಳಿಗೆಗೆ ಓದುವ ಸಂಸ್ಕೃತಿಯನ್ನು ಬೆಳೆಸಬೇಕಿದೆ.

ದಲಿತರ ನೋವು-ನಲಿವು ಸಾಹಿತ್ಯ ರೂಪದಲ್ಲಿ ತರಲು ದಲಿತ ಸಾಹಿತ್ಯ ಪರಿಷತ್ ಹುಟ್ಟಿದೆ: ಪ್ರೊ.ಚಂದ್ರಶೇಖರ್

Aug 11 2025, 12:30 AM IST
ಮನುಷ್ಯನ ಭಾವನೆಗಳನ್ನು ಅಕ್ಷರ ರೂಪದಲ್ಲಿ ಒಡ ಮೂಡಿಸುವುದೇ ಸಾಹಿತ್ಯವಾಗಿದೆ. ದಲಿತರ ನೋವು ನಲಿವುಗಳನ್ನು ಸಾಹಿತ್ಯ ರೂಪದಲ್ಲಿ ಹೊರತರುವ ಉದ್ದೇಶದಿಂದ ದಲಿತ ಸಾಹಿತ್ಯ ಬಂದಿದೆ. ಸಾಹಿತ್ಯದಲ್ಲಿ ದೇವನೂರು ಮಹಾದೇವ, ಸಿದ್ದಲಿಂಗಯ್ಯ, ತೋಟಗಹಳ್ಳಿ ರಾಮಯ್ಯ ತಮ್ಮದೆ ಆದ ಛಾವು ಮೂಡಿಸಿದ್ದಾರೆ.

ಪಾಶ್ಚಿಮಾತ್ಯ ಸಂಸ್ಕೃತಿಯಿಂದ ಜನಪದ ಸಾಹಿತ್ಯ ನಾಶ

Aug 08 2025, 01:04 AM IST
ಆಧುನಿಕತೆಯಲ್ಲಿ ಜನಪದ ಸಾಹಿತ್ಯ ನಶಿಸುತ್ತಿದೆ. ಜನಪದ ಕಲೆಯನ್ನು ಗೀತ ಸಾಹಿತ್ಯವಾದ ಗಿಗೀ ಪದ, ಲಾವಣಿ, ಅಂತಿ ಪದಗಳಲ್ಲಿ ಕಾಣಬಹುದಾಗಿದೆ. ಸಂವಾದ ರೀತಿಯಲ್ಲಿ ಉಪನ್ಯಾಸ ನಡೆಯಬೇಕು.

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಏಕೈಕ ಸ್ವಾಯತ್ತ ಸಂಸ್ಥೆ: ಬಿ. ರುದ್ರಪ್ಪ

Aug 07 2025, 12:45 AM IST
ನರಸಿಂಹರಾಜಪುರ, ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಏಕೈಕ ಸ್ವಾಯತ್ತ ಸಂಸ್ಥೆಯಾಗಿದೆ ಎಂದು ಕರ್ನಾಟಕ ಪಬ್ಲಿಕ್ ಸ್ಕೂಲಿನ ಉಪ ಪ್ರಾಂಶುಪಾಲ ರುದ್ರಪ್ಪ ತಿಳಿಸಿದರು.

ಸೆಪ್ಟೆಂಬರ್‌ನಲ್ಲಿ 9ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಿರ್ಧಾರ

Aug 05 2025, 11:45 PM IST
9ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ನಡೆಸಲು ತಾಲೂಕು ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಶಿವಲೀಲಾ ಎಸ್ ಕಲಗುರ್ಕಿ ತಿಳಿಸಿದ್ದಾರೆ.

ಪರ್ಕಳ ಮಂಗಳ ಕಾಲ ಸಾಹಿತ್ಯ ವೇದಿಕೆ ಅಧ್ಯಕ್ಷ ನಟರಾಜ್ ಪರ್ಕಳ

Aug 04 2025, 12:30 AM IST
ಪರ್ಕಳದ ಮಂಗಳ ಕಲಾ ಸಾಹಿತ್ಯ ವೇದಿಕೆಯ ವಾರ್ಷಿಕ ಮಹಾಸಭೆಯು ಭಾನುವಾರ ಕೆಳಪರ್ಕಳದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣದಲ್ಲಿ ನಡೆಯಿತು. ಸಭೆಯಲ್ಲಿ 20025-26ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

ವಿವಿಧ ಆಯಾಮದ ಬರಹದ ಮೂಲಕ ಕನ್ನಡ ಸಾಹಿತ್ಯ ಇನ್ನಷ್ಟು ಶ್ರೀಮಂತವಾಗಲಿ

Aug 04 2025, 12:30 AM IST
ಕನ್ನಡ ಸಾಹಿತ್ಯದ ವಿವಿಧ ಆಯಾಮಗಳು ಬರಹದ ಮೂಲಕ ಹೊರ ಬಂದಲ್ಲಿ ಕನ್ನಡ ಸಾಹಿತ್ಯ ಇನ್ನಷ್ಟು ಶ್ರೀಮಂತವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೂವಿನ ಶಿಗ್ಲಿಯ ವಿರಕ್ತಮಠದ ಚನ್ನವೀರ ಮಹಾಸ್ವಾಮಿಗಳು ಹೇಳಿದರು.

ನೃತ್ಯ, ಕಲೆ, ಸಾಹಿತ್ಯ, ಸಂಗೀತವು ಗಂಭೀರ ಪರಿಣಾಮ ಬೀರುವ ಶಕ್ತಿಯುತ ಕ್ಷೇತ್ರ: ಡಾ.ಎಚ್.ಸಿ. ಮಹದೇವಪ್ಪ

Aug 03 2025, 01:30 AM IST
ಕಲಾ ತರಬೇತಿ ಪರಿಕಲ್ಪನೆ ವಿವರಿಸಿದಾಗ ಸಚಿವರು ಕೂಡಲೇ ಅನುದಾನ ಒದಗಿಸಿಕೊಟ್ಟಿದ್ದಾರೆ. ಈ ಕಾರ್ಯಕ್ರಮವನ್ನು ವಿದ್ಯಾರ್ಥಿನಿಯಲದ ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಬಾರದು ಹಾಗೂ ಅವರಲ್ಲಿರುವ ಪ್ರತಿಭೆ ಪ್ರೋತ್ಸಾಹಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದೆ .

ವಚನ ಸಾಹಿತ್ಯ ವಿಶ್ವದಲ್ಲಿ ಶೇಷ್ಠವಾದುದು

Aug 02 2025, 12:00 AM IST
ವಚನ ಸಾಹಿತ್ಯದಲ್ಲಿ ಶ್ರೇಷ್ಠ ಗುಣಗಳಿದ್ದು, ವಚನ ಸಾಹಿತ್ಯ ರಚನೆ ಮಾಡಿದವರು ಯಾರು ಕೂಡ ವಿಶ್ವ ವಿದ್ಯಾಲಯದಲ್ಲಿ ಪದವಿ ಪಡೆದವರಲ್ಲ,
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 105
  • next >

More Trending News

Top Stories
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved