• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜೃಂಭಣೆಯ ಟ್ಯಾಲೆಂಟ್ ವಿದ್ಯಾಸಂಸ್ಥೆ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

Dec 06 2024, 08:56 AM IST
ಸ್ವರಚಿತ ಕವನ ವಾಚನ, ಕವಿಗೋಷ್ಠಿ, ಭರತ ನಾಟ್ಯ ಮತ್ತು ಜಾನಪದ ನೃತ್ಯ ಮತ್ತು ಜಾನಪದಗೀತ ಗಾಯನದ ಮೂಲಕ ಹಲವು ಶಾಲೆಗಳ ಮಕ್ಕಳು ನೆರದಿದ್ದವರನ್ನು ರಂಜಿಸಿದರು.

ಸಂಗೀತ, ಸಾಹಿತ್ಯ, ಕ್ರೀಡೆಗೆ ಜಿಲ್ಲೆಯ ಕೊಡುಗೆ ಅಪಾರ

Dec 05 2024, 12:33 AM IST
ಜಿಲ್ಲೆಯ ಕುಮಾರವ್ಯಾಸ, ಭೀಮಸೇನ್ ಜೋಶಿ, ಸುನಿಲ್ ಜೋಶಿ, ಪ್ರೇಮಾ ಹುಚ್ಚಣ್ಣವರ ಅನೇಕ ಮಹನೀಯರು ತಮ್ಮ ಪ್ರತಿಭೆಯನ್ನು ರಾಷ್ಟ್ರಾದ್ಯಂತ ಪಸರಿಸಿದ್ದಾರೆ

ಸಾಹಿತ್ಯ ಜನಜಾಗೃತಿಯ ಕಾರ್ಯ ಮಾಡಲಿ: ಡಾ. ಗಜಾನನ ಶರ್ಮಾ

Dec 05 2024, 12:32 AM IST
ಜಿಲ್ಲೆಯ ಒಡಲಿನಲ್ಲಿ ಜನಿಸಿದವರಿಗೆ ಮಾತ್ರ ಸಮೃದ್ಧ ಸಾಹಿತ್ಯ ನೆಲೆ ಕೊಡಲಿಲ್ಲ. ಹೊರಗಿನಿಂದದವರಿಗೂ ಸಾಹಿತ್ಯದ ನೆಲೆ ನೀಡಿದೆ ಎಂದ ಅವರು, ರವೀಂದ್ರನಾಥ ಅವರು ಕಾರವಾರದ ನೆಲದಲ್ಲಿ ಕಾವ್ಯ ಶಕ್ತಿ ಅರಳುತ್ತದೆ ಎನ್ನುತ್ತಾರೆ.

ಸಾಹಿತ್ಯ ಸಮ್ಮೇಳನದ ಹಬ್ಬದಲ್ಲಿ ಎಲ್ಲರೂ ಭಾಗವಹಿಸಿ: ಭಕ್ತವತ್ಸಲ

Dec 05 2024, 12:31 AM IST
ಸಮ್ಮೇಳನ ರಥ ಹಲಗೂರು ಪಟ್ಟಣ ಪ್ರದೇಶದಲ್ಲಿ ಸಂಚರಿಸಿ ನಂತರ ವಿವಿಧ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮೆರವಣಿಗೆ ನಡೆಸಿ ಬ್ಯಾಡರಹಳ್ಳಿಗೆ ಆಗಮಿಸಿದಾಗ ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಭವ್ಯಸಾಗತ ನೀಡಿ ರಥವನ್ನು ಬರಮಾಡಿಕೊಂಡರು.

ಸಮಾಜ ತಿದ್ದಲೆಂದೇ ಜನಿಸಿದ ವಚನ ಸಾಹಿತ್ಯ

Dec 05 2024, 12:31 AM IST
ಸಮಾಜದಲ್ಲಿದ್ದ ಕಂದಾಚಾರ, ಮೂಢನಂಬಿಕೆ ಮತ್ತು ಮೇಲು-ಕೀಳು ಎಂಬಿತರೆ ಪಿಡುಗುಗಳನ್ನು ಶೋಧಿಸಿ, ಶ್ರೇಷ್ಠ ಲಿಂಗಾಯತ ಧರ್ಮ ರಚನೆಯಾಗಿದೆ. ವಿಶ್ವಗುರು ಬಸವಣ್ಣನವರು ಚಿಕ್ಕವರಿದ್ದಾಗ ಅಸಮಾನತೆ ಪ್ರಶ್ನಿಸುತ್ತಿದ್ದರು. ಇಂತಹ ಮನೋಭಾವ ಪ್ರಸಕ್ತ ದಿನಗಳಲ್ಲಿ ಯುವಕರಲ್ಲಿ ಕಾಣುತ್ತಿಲ್ಲ ಎಂದು ಅತ್ತಿವೇರಿ ಬಸವ ಧಾಮದ ಬಸವೇಶ್ವರಿ ಮಾತಾಜಿ ಬೇಸರ ವ್ಯಕ್ತಪಡಿಸಿದ್ದಾರೆ.

ಹನೂರಿನಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ತೇರಿಗೆ ಸ್ವಾಗತ

Dec 05 2024, 12:30 AM IST
ಕನ್ನಡದ ಜ್ಯೋತಿ ಹೊತ್ತ ಕನ್ನಡದ ತೇರು ಬುಧವಾರ ಹನೂರು ಪಟ್ಟಣಕ್ಕೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಹನೂರು ತಾಲೂಕು ಆಡಳಿತ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಾಗೂ ನಾನಾ‌ ಕನ್ನಡ ಪರ ಸಂಘಟನೆಗಳಿಂದ ಪಟ್ಟಣದಲ್ಲಿ ಕನ್ನಡ ರಥವನ್ನು ಸ್ವಾಗತಿಸಲಾಯಿತು.

ದಲಿತ, ಶೋಷಿತರ ಅಂತರಂಗ ಅರಿವಿನ ನುಡಿಗಳೇ ಶರಣ ಸಾಹಿತ್ಯ

Dec 04 2024, 12:33 AM IST
ಬಂಡವಾಳಶಾಹಿಗಳ ಸಾಮ್ರಾಜ್ಯದಿಂದ ದೂರವಿದ್ದ ದಲಿತ, ಶೋಷಿತ ವ್ಯಕ್ತಿಗಳು ತಮ್ಮ ಅಂತರಂಗದ ಅರಿವಿನ ಮೂಲಕ ತಾಯಿನುಡಿಯ ಭಾಷೆಯಿಂದ ಹೊರಹಾಕಿದ ನುಡಿಗಳೇ ಶರಣ ಸಾಹಿತ್ಯ. ಜನಸಾಮಾನ್ಯರ ನೋವು ನಲಿವುಗಳಿಗೆ, ದುಡಿಯುವ ವರ್ಗಗಳ ಧ್ವನಿಯಾಗಿ ಅವರ ಅಪೇಕ್ಷೆ, ಅಗತ್ಯತೆಗಳಿಗೆ ದೃಢ ನಿರ್ಧಾರವನ್ನು ಶರಣ ಸಾಹಿತ್ಯ ಒದಗಿಸಿದೆ ಎಂದು ದಾವಣಗೆರೆ ಜಿಲ್ಲಾ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ. ಎಚ್.ಎಸ್. ಮಂಜುನಾಥ ಕುರ್ಕಿ ಅಭಿಪ್ರಾಯಪಟ್ಟಿದ್ದಾರ.ಎ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರಥಕ್ಕೆ ಭವ್ಯ ಸ್ವಾಗತ

Dec 04 2024, 12:32 AM IST
ಡಿ.20, 21, 22 ,ರಂದು ಅಖಿಲ ಭಾರತ ಸಾಹಿತ್ಯ ಸಮ್ಮೇಳನ 30 ವರ್ಷಗಳ ನಂತರ ಮಂಡ್ಯ ಜಿಲ್ಲೆಗೆ ಬಂದಿದೆ. ಜಿಲ್ಲೆಯಲ್ಲಿ ಸಾಂಸ್ಕೃತಿಕ, ಜಾನಪದ, ಸಾಹಿತ್ಯ, ಕಲೆ, ಕೃಷಿಗೆ ಸಂಬಂಧಪಟ್ಟ ಗೋಷ್ಠಿಗಳು ನಡೆಯುವುದರಿಂದ ಇಡೀ ವಿಶ್ವ, ದೇಶ, ರಾಜ್ಯವೇ ನೋಡುವಂತಹ ಅದ್ಭುತ ಕಾರ್ಯಕ್ರಮ ಇದಾಗಲು ಒಗ್ಗಟ್ಟಿನಿಂದ ಒಳ್ಳೆಯ ಸಂದೇಶ ಕೊಡೋಣ.

ಸಾಹಿತ್ಯ ಸಮ್ಮೇಳನದಲ್ಲಿ ಮಂಡ್ಯದ ಹೆಗ್ಗುರುತು ಮೂಡಲಿ : ನಿರ್ಮಲಾನಂದ ನಾಥ ಸ್ವಾಮೀಜಿ

Dec 03 2024, 12:34 AM IST

ಮಂಡ್ಯದಲ್ಲಿ ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿ ಯಶಸ್ವಿಗೊಳಿಸುವುದರ ಜೊತೆಗೆ ಸಮ್ಮೇಳನದಲ್ಲಿ ಮಂಡ್ಯದ ಹೆಗ್ಗುರುತು ಮೂಡಿಸುವ ಕೆಲಸವಾಗಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು

ಸ್ವಾನುಭವದಿಂದ ಹುಟ್ಟಿದ ಸಾಹಿತ್ಯ ಬಹುಕಾಲ ಬಾಳುತ್ತದೆ: ಸಾಹಿತಿ ಶಾಂತಾರಾಮ ನಾಯಕ

Dec 03 2024, 12:31 AM IST
ಸಾಹಿತ್ಯ ಸೃಷ್ಟಿಯಲ್ಲಿ ಕಲ್ಪನೆಗೆ ಅವಕಾಶವಿದ್ದರೂ ಅನುಭವದ ಮೂಸೆಯಲ್ಲಿ ರೂಪುಗೊಂಡ ಸಾಹಿತ್ಯ ಜನಮಾನಸವನ್ನು ಬೇಗನೆ ತಲುಪುತ್ತದೆ ಎಂದು ಸಾಹಿತಿ ಶಾಂತಾರಾಮ ನಾಯಕ ಹಿಚಕಡ ಹೇಳಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 101
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved