• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಹಿತಿಗಳೇ ಅಧ್ಯಕ್ಷರಾಗುವುದು ಅಲಿಖಿತ ಸಂವಿಧಾನ’

Oct 23 2024, 12:53 AM IST
ಅಧ್ಯಕ್ಷ ಮಹೇಶ್ ಜೋಶಿ ಹುಚ್ಚಾಟಗಳಿಗೆಲ್ಲಾ ಸರ್ಕಾರ ಮತ್ತು ಜಿಲ್ಲಾಡಳಿತ ಕುಣಿಯುತ್ತಿರುವುದಕ್ಕೆ ನಮ್ಮ ವಿರೋಧವಿದೆ. ೫೦ ರಿಂದ ೬೦ ಎಕರೆ ಪ್ರದೇಶದಲ್ಲಿ ೫ ಕೋಟಿ ರು. ವೆಚ್ಚದಲ್ಲಿ ವೇದಿಕೆ ನಿರ್ಮಿಸಿ ಜಾತ್ರೆ ಮಾಡಲು ಹೊರಟಿದ್ದಾರೆ. ಹಾಗಾದರೆ ಸಾಹಿತ್ಯ ಸಮ್ಮೇಳನದ ಹೆಸರಿಗೆ ಬದಲು ಕನ್ನಡಮ್ಮನ ಸಮ್ಮೇಳನ ಮಾಡಲಿ.

ಜಿಲ್ಲಾ ಸಾಹಿತ್ಯ ಸಮ್ಮೇಳನದ ಮೇಲೆ ಕವಿದ ಕಾರ್ಮೋಡ

Oct 23 2024, 12:45 AM IST
ಕೇವಲ ೯ ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ನಡೆದಿರುವುದು ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರ ಬೇಸರಕ್ಕೆ ಕಾರಣ

ಸಮಾಜ ಸೇವಕ ಕಾಪು ಕಲ್ಯಾ ದೇವದಾಸ ಶೆಟ್ಟಿಗೆ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಗೌರವ

Oct 22 2024, 12:20 AM IST
‘ಸಮಗ್ರ ಗ್ರಾಮೀಣ ಆಶ್ರಮ’ ಸಂಸ್ಥೆಯ ರೂವಾರಿ, ಸಮಾಜ ಸೇವಕ ಕಾಪು ಕಲ್ಯಾ ನಿವಾಸಿ ದೇವದಾಸ್ ಶೆಟ್ಟಿ ಅವರಿಗೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಸಾಪ ಕಾಪು ಘಟಕದ ಸಹಭಾಗಿತ್ವದಲ್ಲಿ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಡಿ ಅವರ ನಿವಾಸದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು.

95 ಲಕ್ಷ ರು. ವೆಚ್ಚದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೆರವಣಿಗೆ

Oct 22 2024, 12:15 AM IST
ಸಾಕಷ್ಟು ಬಾರಿ ಚರ್ಚಿಸಿ, ಪರಿಷ್ಕರಿಸಿ ಅಂದಾಜು ವೆಚ್ಚವನ್ನು ಸಿದ್ಧಪಡಿಸಲಾಗಿದೆ. ನಮ್ಮ ಸಮಿತಿಗೆ ಎಷ್ಟು ಅನುದಾನ ನೀಡುತ್ತಾರೆ ಎನ್ನುವ ಮಾಹಿತಿಯಿಲ್ಲ. ಆದಾಗ್ಯೂ, ಸಭೆಯು ಅನುಮೋದಿಸಿರುವ ಅಂದಾಜು ಮೊತ್ತದ ಮಾಹಿತಿಯನ್ನು ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಮಂಡಿಸಿ ಹೆಚ್ಚಿನ ಅನುದಾನ ಒದಗಿಸುವಂತೆ ಕೋರಲಾಗುವುದು.

ಪುಟ್ಟರಾಜ ಗವಾಯಿಗಳ ಸಾಹಿತ್ಯ ಸಂಪುಟ ಹೊರತರಲಿ

Oct 22 2024, 12:01 AM IST
ಗುರು ಪುಟ್ಟರಾಜರಿಗೆ ಭಾರತ ರತ್ನ ಪ್ರಶಸ್ತಿಗೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಮತ್ತು ಅವಶ್ಯಕತೆ ಬಿದ್ದರೇ ನಿಯೋಗ ತೆಗೆದುಕೊಂಡು ಹೋಗಬೇಕು.

ಡಿ.28, 29ರಂದು ಜಗಳೂರಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ: ದೇವೇಂದ್ರಪ್ಪ

Oct 21 2024, 12:49 AM IST
ಜಗಳೂರು ಪಟ್ಟಣದಲ್ಲಿ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನ ಡಿ.28 ಮತ್ತು 29ರಂದು ನಡೆಯಲು ತೀರ್ಮಾನಿಸಿರುವುದು ಸಂತೋಷದ ವಿಷಯವಾಗಿದೆ. ಸಮ್ಮೇಳನಕ್ಕೆ ಯಾವ ಅಡೆತಡೆಯಿಲ್ಲ. ತಾಯಿ ಭುವನೇಶ್ವರಿಯ ತೇರನ್ನು ಎಲ್ಲರೂ ಕೈ ಜೋಡಿಸಿ ಎಳೆಯಬೇಕು ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಮನವಿ ಮಾಡಿದರು.

ಸಾಹಿತ್ಯ ಸಮ್ಮೇಳನಕ್ಕೆ ಆಹ್ವಾನಗೀತೆ ಸಿದ್ಧ: ಡಾ: ಮಹೇಶ್ ಜೋಷಿ

Oct 21 2024, 12:46 AM IST
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡ ನಾಡು, ನುಡಿಯ ಹಬ್ಬವಾಗಿದ್ದು, ನೋಂದಣಿ ಮಾಡಿಕೊಂಡಿರುವವರು ಡಿ.೨೦, ೨೧ ಹಾಗೂ ೨೨ ರಂದು ೩ ದಿನ ಸಂಪೂರ್ಣವಾಗಿ ಭಾಗವಹಿಸಿ ಸಂಭ್ರಮಿಸಬೇಕು. ಬಹಳಷ್ಟು ಜನರು ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸಿ ನಂತರ ಜಿಲ್ಲೆಯ ಪ್ರವಾಸಿ ತಾಣಕ್ಕೆ ತೆರಳಿ ಸಮಾರೋಪ ಸಮಾರಂಭಕ್ಕೆ ಬರುತ್ತಾರೆ,

ಕನ್ನಡಿಗರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷಗಿರಿ ಯಾರಿಗೆ ಕೊಟ್ಟರೆ ಸರಿ!

Oct 20 2024, 01:40 PM IST

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗುತ್ತಿದ್ದಂತೆ, ಅದರ ಸುತ್ತಲೂ ವಾಗ್ವಾದಗಳೂ ಆರಂಭವಾಗುತ್ತವೆ. ಸಾಹಿತ್ಯ ಸಮ್ಮೇಳನ ಸಾಹಿತಿಗಳ ಸಮ್ಮೇಳನ ಅಲ್ಲ ಎನ್ನುವ ಹೇಳಿಕೆಯ ಬಗ್ಗೆ ಕಳೆದ ವರ್ಷ ಚರ್ಚೆಗಳಾಗಿದ್ದವು. ಅದು ಕನ್ನಡಿಗರ ಸಮ್ಮೇಳನ ಎಂದು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ವಾದಿಸಿದ್ದರು.

ಡಿಸೆಂಬರ್ ೩, ೪ರಂದು ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ

Oct 20 2024, 01:45 AM IST
ಶಿರಸಿಯಲ್ಲಿ ೨೫ ವರ್ಷಗಳ ನಂತರ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಎಲ್ಲ ಇಲಾಖೆ ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ರಾಮಾಯಣವು ಮೌಲ್ಯಯುತ ಸಾಹಿತ್ಯ ಸೃಷ್ಟಿಗೆ ಪ್ರೇರಣೆ-ಹಿರೇಗೌಡರ

Oct 19 2024, 12:28 AM IST
ಭಾರತದ ಮೊಟ್ಟ ಮೊದಲ ಮಹಾಕಾವ್ಯ ರಾಮಾಯಣವನ್ನು ರಚಿಸಿದ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಆಚರಣೆ ಮಾಡುತ್ತಿರುವುದು ನಮ್ಮ ನಿಮ್ಮೆಲ್ಲರ ಸುದೈವವಾಗಿದೆ ಎಂದು ಸಾರ್ವಜನಿಕ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಎಸ್.ವಾಯ್. ಹಿರೇಗೌಡರ ಹೇಳಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 91
  • next >

More Trending News

Top Stories
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved