• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತ್ಯ ಅನುವಾದಗಳು ಭಾಷೆಗಳನ್ನು ಹತ್ತಿರಕ್ಕೆ ತರುತ್ತವೆ : ಡಾ.ಪುರುಷೋತ್ತಮ ಬಿಳಿಮಲೆ

Nov 28 2024, 12:33 AM IST
ಸಾಹಿತ್ಯ ಅನುವಾದಗಳು ಭಾಷೆಗಳನ್ನು ಇನ್ನಷ್ಟು ಹತ್ತಿರಕ್ಕೆ ತರುತ್ತವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ಡಿ. ೨೮, ೨೯ರಂದು ಹಿರೇಕೆರೂರಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Nov 28 2024, 12:32 AM IST
ಹಾವೇರಿ ಜಿಲ್ಲಾ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿ. ೨೮ ಮತ್ತು ೨೯ರಂದು ಹಿರೇಕೆರೂರ ಪಟ್ಟಣದ ಪೊಲೀಸ್ ಮೈದಾನದಲ್ಲಿ ನಡೆಸಲಾಗುವುದು ಎಂದು ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಹಿರೇಮಠ ಹೇಳಿದರು.

ತಾಲೂಕು ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

Nov 28 2024, 12:31 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಾಲೂಕಿನ ಇವಣಗಿ ಗ್ರಾಮದಲ್ಲಿ ಡಿ.೨ ರಂದು ನಡೆಯಲಿರುವ ತಾಲೂಕು ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲರೂ ಭಾಗಿಯಾಗುವ ಮೂಲಕ ಕನ್ನಡ ಅಕ್ಷರ ಜಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.

ಭಾಷೆ, ಸಾಹಿತ್ಯ, ಸಂಸ್ಕೃತಿಯ ಪ್ರಗತಿಯಿಂದ ರಾಜ್ಯ ಅಭಿವೃದ್ಧಿ: ಬಾ. ಸಾಮಗ

Nov 28 2024, 12:30 AM IST
ಶ್ರೀ ವಿಷ್ಣುಮೂರ್ತಿ ಯಕ್ಷಗಾನ ಕಲಾಸಂಘ ನ.೨೩ರಂದು ಉಡುಪಿ ಸಮೀಪದ ಕೆಳಾರ್ಕಳಬೆಟ್ಟಿನಲ್ಲಿ ೧೭ನೇ ವಾರ್ಷಿಕೋತ್ಸವದ ಸಮಾರಂಭ ಏರ್ಪಡಿಸಿತ್ತು.

ಕನ್ನಡ ಸಾಹಿತ್ಯ ಸಮ್ಮೇಳನ ರಥಯಾತ್ರೆ ಸಂಭ್ರಮ

Nov 27 2024, 01:06 AM IST
ದೊಡ್ಡಬಳ್ಳಾಪುರ: ತಾಲೂಕಿಗೆ ಆಗಮಿಸಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥದ ಎರಡನೇ ದಿನದ ಮೆರವಣಿಗೆಗೆ ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್ ಚಾಲನೆ ನೀಡಿದರು.

ಓಕೆ... ಸಾಹಿತ್ಯ ರಚನೆಗೆ ಪ್ರಕೃತಿ ಮಡಿಲು ಸ್ಫೂರ್ತಿ

Nov 27 2024, 01:01 AM IST
ಶೆಟ್ಟಿಕೊಪ್ಪ ಜೋಯಿ, ಅರಣ್ಯ ಇಲಾಖೆ ಗೌಸ್ ಮೊಹಿದ್ದೀನ್, ಉದಯೋನ್ಮುಕ ಬರಹಗಾರ ನವೀನ್ ಕುಮಾರ್, ನಂದೀಶ್ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ 38 ಜನ ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಆರೋಗ್ಯ ತಪಾಸಣೆ ಮಾಡಲಾಯಿತು.

ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಭವ್ಯ ಸ್ವಾಗತ

Nov 27 2024, 01:00 AM IST
ಮಂಗಳವಾರ ಬೆಳಗ್ಗೆ 9 ಗಂಟೆಗೆ ಪಾಂಡವಪುರ ತಾಲೂಕಿನಿಂದ ಶ್ರೀರಂಗಪಟ್ಟಣ ಗಡಿ ಗ್ರಾಮವಾದ ದರಸಗುಪ್ಪೆ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ಕಸಾಪ ತಾಲೂಕು ಅಧ್ಯಕ್ಷ ಸಿದ್ದಲಿಂಗು, ಗ್ರಾಮಸ್ಥರು ಸೇರಿದಂತೆ ನೂರಾರು ಮಂದಿ ರಥಕ್ಕೆ ಅದ್ಧೂರಿಯಾಗಿ ಸ್ವಾಗತ ಕೋರಿ ಪೂಜೆ ಸಲ್ಲಿಸಿದರು.

ಭಕ್ತ ಕನಕದಾಸರ ಸಾಹಿತ್ಯ ಬಹುಮುಖಿ

Nov 26 2024, 12:49 AM IST
ಕಲಿಯಾಗಿ, ಕವಿಯಾಗಿ, ದಾಸರಾಗಿ, ಸಂತರಾಗಿ ಬಹುಮುಖ ಸೇವೆ ಸಲ್ಲಿಸಿದ ಕನಕದಾಸರು ದೇವರನ್ನು ತಾವು ಕರೆದಾಗ ಬರುವಂತೆ ಒಲಿಸಿಕೊಂಡ ಭಕ್ತ ಶ್ರೇಷ್ಠರು. ಅವರ ಸಾಹಿತ್ಯ ಬಹುಮುಖಿಯಾಗಿದ್ದು ಅವರ ಕೀರ್ತಿನೆ, ಕಾವ್ಯ ಮಂಡನೆಗಳನ್ನು ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿವೆ ಎಂದು ಧಾರವಾಡ ಮನಸೂರ ಮಠದ ಶ್ರೀ ಬಸವರಾಜ ದೇವರು ಹೇಳಿದರು.

ಮಂಡ್ಯ : ವಿವಾದಕ್ಕೆ ಸಿಲುಕಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ‘ಜಾಗ’...!

Nov 26 2024, 12:48 AM IST

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಂಡಿರುವ ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಸ್ಥಳ ಇದೀಗ ವಿವಾದಕ್ಕೆ ಸಿಲುಕಿದೆ. ಸಾಹಿತ್ಯ ಸಮ್ಮೇಳನ ನಡೆಸಲು ಗುರುತಿಸಿರುವ ಪ್ರದೇಶದಲ್ಲಿರುವ 27 ಎಕರೆ ಪ್ರದೇಶ ಜಿಲ್ಲಾ ಪೊಲೀಸ್ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸೇರಿದ ಆಸ್ತಿ ಎಂದು ದೂರು 

ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಅದ್ಧೂರಿ ಸ್ವಾಗತ

Nov 26 2024, 12:47 AM IST
ರಥ ಆಗಮಿಸುವ ಹಿನ್ನೆಲೆಯಲ್ಲಿ ಗ್ರಾಮದ ರಸ್ತೆಗಳಲ್ಲಿ ತಳಿರು ತೋರಣಗಳಿಂದ ಅಲಂಕರಿಸಲಾಗಿತು. ರಥವು ಆಗಮಿಸಿದ ಬಳಿಕ ಗ್ರಾಮದ ರಾಕ್ಷಮ ದೇವಸ್ಥಾನದ ಬಳಿ ದೇವಿಗೆ ಪೂಜೆ ಸಲ್ಲಿಸಿದರು. ಅಲ್ಲಿಂದ ರಥ ಬರುವ ದಾರಿಯುದ್ದಕ್ಕೂ ಪುಷ್ಪಾರ್ಚನೆ ಮಾಡಿ, ಹೆಣ್ಣುಮಕ್ಕಳ ಪೂರ್ಣಕುಂಭ, ಶಾಲಾ ಮಕ್ಕಳ ಬ್ಯಾಂಡೆ ಸೆಟ್, ವಿವಿಧ ಕಲಾ ತಂಡಗಳೊಂದಿಗೆ ಕನ್ನಡ ಭಾವುಗಳನ್ನು ಹಿಡಿದು ಸ್ವಾಗತಿಸಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 101
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved