• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ವರಿಗೂ ಸಲ್ಲುವ ವಚನ ಸಾಹಿತ್ಯ ಅಗಮ್ಯವಾದದ್ದು: ಹೆಬ್ಬಾಳು ಹಾಲಪ್ಪ

Oct 01 2024, 01:17 AM IST
ಸ್ವಾರ್ಥದಿಂದ ನಾವೆಲ್ಲರೂ ಒಂದೇ ಎಂಬ ಪರಿಸರ ಹುಟ್ಟು ಹಾಕಿದರೆ ಮಾತ್ರ ವ್ಯಕ್ತಿಗಳ ಕಲ್ಯಾಣ ಸಾಧ್ಯ. ಎಲ್ಲರೂ ಈ ದಿಶೆಯಲ್ಲಿ ಸ್ವಪ್ರೇರಣೆಯಿಂದ ಕ್ರಿಯಾಶೀಲರಾಗಿ ಪಾಲ್ಗೊಳ್ಳಬೇಕು.

ಕಾರ್ಕಳ ತಾಲೂಕು ಕಸಾಪ ಸಭೆ: ಸಾಹಿತ್ಯ ಸಮ್ಮೇಳನ ಕಾರ್ಯಕ್ರಮಗಳ ಚರ್ಚೆ

Sep 29 2024, 01:57 AM IST
ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕಿನ ಸಭೆ ಕಾರ್ಕಳ ಕಸಾಪ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಅಧ್ಯಕ್ಷತೆಯಲ್ಲಿ ಗುರುವಾರ ಕಾರ್ಕಳದ ಹೋಟೆಲ್‌ ಪ್ರಕಾಶದಲ್ಲಿ ನಡೆಯಿತು.

ಬದುಕಿನ ಅನುಭವವೇ ಸಾಹಿತ್ಯ: ಡಾ. ಶರಣಬಸಪ್ಪ ಕೋಲ್ಕಾರ

Sep 29 2024, 01:45 AM IST
ಸುತ್ತಮುತ್ತಲಿನ ವಾತಾವರಣ ಮಾದರಿಯಾಗಿ ಕಾವ್ಯವಾಗುತ್ತದೆ. ಬುದ್ಧ, ಬಸವಣ್ಣ, ಅಂಬೇಡ್ಕರ್‌ ಅವರ ಸಹಬಾಳ್ವೆ, ಪ್ರೀತಿ, ಸಹಕಾರ ಆದರ್ಶವಾಗಬೇಕು.

ಪ್ರೊ.ಕೆ.ಎಸ್.ಭಗವಾನ್ ರನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಲು ಒತ್ತಾಯ

Sep 29 2024, 01:37 AM IST
ಪ್ರೊ.ಭಗವಾನ್ ಅವರು ವಿಚಾರವಂತರಲ್ಲಿ ಪ್ರಮುಖ ಪ್ರಗತಿ ಪರ ಸಾಹಿತಿ. ಪ್ರಜ್ಞಾವಂತ ವಿಮರ್ಶಕ, ಅಪರೂಪದ ಅನುವಾದಕ, ಬುದ್ಧ, ಬಸವಣ್ಣ, ಸ್ವಾಮಿ ವಿವೇಕಾನಂದ, ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಕುವೆಂಪು ಮುಂತಾದವರ ದೃಷ್ಟಿಕೋನವನ್ನು ಸಾಮಾನ್ಯರ ಅರಿವಿಗೆ ನಿರಂತರವಾಗಿ ತಲುಪಿಸುತ್ತಿರುವ ಕನ್ನಡ ಭಾಷಾ ಸೇವಕರಾಗಿದ್ದಾರೆ.

ಕನ್ನಡ ಸಾಹಿತ್ಯ ಅತ್ಯಂತ ಉತ್ಕೃಷ್ಟ

Sep 29 2024, 01:32 AM IST
ಕನ್ನಡ ಸಾಹಿತ್ಯವು 8 ಜ್ಞಾನಪೀಠ ಪ್ರಶಸ್ತಿ ಪಡೆಯುವ ಮೂಲಕ ದೇಶದ ಸಾಹಿತ್ಯಕ್ಕೆ ಉತ್ಕೃಷ್ಟ ಸಾಹಿತ್ಯದ ನೆಲೆಗಟ್ಟು

ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಹೆಸರಾಗಿರುವ ನಾಗಮಂಗಲ ತಾಲೂಕು ಜಾನಪದ ತವರಿದ್ದಂತೆ : ಕೃಷಿ ಸಚಿವ ಚಲುವರಾಯಸ್ವಾಮಿ

Sep 29 2024, 01:31 AM IST
ನಾಗಮಂಗಲದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಾಲೂಕಿನ ಸಾಂಸ್ಕೃತಿಕ ಪರಂಪರೆಯನ್ನು ಶ್ಲಾಘಿಸಿದರು ಮತ್ತು ಇಂದಿನ ಯುವ ಪೀಳಿಗೆಯು ಜಾನಪದ ಕಲೆಗಳನ್ನು ಮೈಗೂಡಿಸಿಕೊಳ್ಳುವ ಅಗತ್ಯವನ್ನು ತಿಳಿಸಿದರು.

ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಚಾಲನೆ

Sep 28 2024, 01:22 AM IST
ತಾಳಿಕೋಟೆ ತಾಲೂಕು ಕೇಂದ್ರವಾದ ಮೇಲೆ ಪಟ್ಟಣದಲ್ಲಿ ಅ.೧ ರಂದು ನಡೆಯುತ್ತಿರುವ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಗುರುವಾರ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಆರ್.ಎಲ್.ಕೊಪ್ಪದ ನೇತೃತ್ವದಲ್ಲಿ ಸಾಹಿತ್ಯ ಪರಿಷತ್ತಿನ ಸದಸ್ಯರು ಚಾಲನೆ ನೀಡಿದರು.

ನಾಳೆಯಿಂದ ಚಿಕ್ಕಮಗಳೂರು 5ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Sep 27 2024, 01:20 AM IST
ಚಿಕ್ಕಮಗಳೂರು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ 5ನೇ ಸಾಹಿತ್ಯ ಸಮ್ಮೇಳನ ಸೆ.28 ಹಾಗೂ 29 ರಂದು ನಗರದ ಕುವೆಂಪು ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

ಜಾನಪದ ಸಾಹಿತ್ಯ ಎಂದೆಂದಗೂ ಬತ್ತಬಾರದು: ನಿರ್ಮಲಾನಂದನಾಥ ಸ್ವಾಮೀಜಿ

Sep 26 2024, 10:35 AM IST
ಭೈರವೈಕ್ಯ ಶ್ರೀಗಳು ಜಾನಪದ ಸಾಹಿತ್ಯ ಉಳಿಸಿ ಬೆಳೆಸುವ ಕೆಲಸ ಮಾಡಿದ್ದಾರೆ. ಈ ನೆಲದ ತಾಯಂದಿರು ಜಾನಪದ ಸಾಹಿತ್ಯದ ಬೇರು. ಜಾನಪದ ಕಲಾ ಮೇಳವನ್ನು ನಾಡಿನ ಹಲವು ಭಾಗಗಳಿಂದ ಕಲಾವಿದರು ಬಂದು ಯಶಸ್ವಿಯಾಗಿ ನಡೆಸಿಕೊಟ್ಟಿದ್ದೀರಿ. ನಮ್ಮ ಮಠ ಎಂದೆಂದಿಗೂ ಜಾನಪದ ಕಲಾವಿದರರಿಗೆ ಪ್ರೋತ್ಸಾಹ ನೀಡಲಿದೆ.

ಪ್ರಜ್ಞಾವಂತಿಕೆ ಮೂಡಿಸುವಲ್ಲಿ ಚುಟುಕು ಸಾಹಿತ್ಯ ಪರಿಣಾಮಕಾರಿ

Sep 25 2024, 12:54 AM IST
ಬೇಲೂರು: ಚುಟುಕು ಸಾಹಿತ್ಯ ಎಂಬುದು ಪ್ರತಿಯೊಬ್ಬರ ಬದುಕಿನ ಜೀವನ ಶೈಲಿ ಹಾಗೂ ಪ್ರಜ್ಞಾವಂತಿಕೆ ಮೂಡಿಸುವಲ್ಲಿ ಪರಿಣಾಮಕಾರಿಯಾಗಿದ್ದು, ಚುಟುಕುಗಳು ಯಾರ ಸ್ವತ್ತಾಗದೇ ಜನಸಾಮಾನ್ಯರ ಮನಸ್ಸಿನ ಭಾವನೆಯಿಂದ ಅರಳುವಂತಹದ್ದಾಗಿವೆ ಎಂದು ಚುಟುಕು ಸಾಹಿತ್ಯ ಪರಿಷತ್‌ನ ರಾಜ್ಯ ಸಂಚಾಲಕ ಡಾ. ಎಂ.ಜಿ.ಆರ್‌ ಅರಸ್ ಹೇಳಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 91
  • next >

More Trending News

Top Stories
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved