• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯಾಧ್ಯಕ್ಷರ ವಿರುದ್ಧ ಪ್ರತಿಭಟನೆ

Aug 01 2025, 12:00 AM IST
ಹಾಲಿ ಅಧ್ಯಕ್ಷರು ಸ್ವಜನ ಪಕ್ಷಪಾತ, ಸರ್ವಾಧಿಕಾರಿ ಧೋರಣೆ ಮತ್ತು ಖಂಡನೀಯ ನಡವಳಿಕೆಗಳಿಂದ ಪರಿಷತ್ತಿನ ಘನತೆಯನ್ನು ಹಾಳು ಮಾಡುತ್ತಿದ್ದಾರೆ.

ವಚನ ಸಾಹಿತ್ಯ ಶರಣರ ಸರ್ವಶ್ರೇಷ್ಠ ಕೊಡುಗೆ: ಹನುಮಂತಗೌಡ ಗೊಲ್ಲರ

Jul 30 2025, 12:49 AM IST
ಬಸವಣ್ಣನವರ ತತ್ವಾದರ್ಶಗಳಿಗೆ ಮನಸೋತು ದೇಶದ ನಾನಾ ಕಡೆಯಿಂದ ಶರಣರು ಕಲ್ಯಾಣಕ್ಕೆ ಆಗಮಿಸಿ ಶರಣ ಧರ್ಮವನ್ನು ಸ್ವೀಕರಿಸಿ ನಡೆ- ನುಡಿಗಳು ಒಂದಾದ ಸಾರ್ಥಕ ಜೀವನವನ್ನು ನಡೆಸಿ ಸರ್ವ ಜನಾಂಗದ ಹಾಗೂ ಮಹಿಳಾ ಸಮಾನತೆಯೊಂದಿಗೆ ಸರ್ವಶ್ರೇಷ್ಠ ವಚನ ಸಾಹಿತ್ಯವನ್ನು ಕೊಡ ಮಾಡಿದರು.

ಕನ್ನಡ ಸಾಹಿತ್ಯ ಪ್ರಪಂಚಕ್ಕೆ ವಾಗ್ಭೂಷಣ ಕೀರಿಟಪ್ರಾಯ

Jul 26 2025, 01:30 AM IST
1896 ರಲ್ಲಿ ಪ್ರಾರಭವಾದ ಈ ಪತ್ರಿಕೆ ಕಾರಣಾಂತರಗಳಿಂದ ಪ್ರಕಟಣೆ ನಿಲ್ಲಿಸಿತ್ತು

ಶರಣರ ವಚನ ಸಾಹಿತ್ಯ ಭಾರತೀಯ ತತ್ವಶಾಸ್ತ್ರ ಪರಂಪರೆ: ಮಯೂರ ಪೂಜಾರಿ

Jul 26 2025, 12:30 AM IST
ಹನ್ನೆರಡನೇ ಶತಮಾನದಲ್ಲಿ ಶರಣರು ಬರೆದ ವಚನ ಸಾಹಿತ್ಯ ಭಾರತೀಯ ತತ್ವಶಾಸ್ತ್ರ ಪರಂಪರೆಯ ಬಹುದೊಡ್ಡ ಭಾಗವಾಗಿವೆ. ವೈಚಾರಿಕ ಅರಿವು, ನೈತಿಕ ಹೊಣೆಗಾರಿಕೆ ವಚನಗಳ ತಾತ್ವಿಕತೆಯಾಗಿದೆ ಎಂದು ಸಿಯುಕೆ ಶಿಕ್ಷಣಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಯೂರ ಪೂಜಾರಿ ಹೇಳಿದರು.

ಒಳ್ಳೆಯ ವಿಷಯದ ಸಾಹಿತ್ಯ ಓದುವವರು ಇದ್ದೇ ಇರುತ್ತಾರೆ

Jul 26 2025, 12:00 AM IST
ಗ್ರಾಮ, ವೃತ್ತ, ರಸ್ತೆ, ಗಲ್ಲಿಗಳಿಗೆ ಒಂದೊಂದು ಇತಿಹಾಸವಿರುತ್ತದೆ.

ಸೆಪ್ಟಂಬರ್ ಮೊದಲನೇ ವಾರ 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Jul 25 2025, 12:30 AM IST
ಸೆಪ್ಟಂಬರ್ ಮೊದಲ ವಾರ 6 ನೇ ತಾಲೂಕು ಕನ್ನಡ ಸಮ್ಮೇಳನವನ್ನು ನಡೆಸಲು ನಿರ್ಧರಿಸಲಾಗಿದೆ.ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ವಚನ ಸಾಹಿತ್ಯ ಚಳವಳಿಯ ಮುಂದುವರಿದ ಭಾಗವೇ ಸಂವಿಧಾನ

Jul 22 2025, 12:01 AM IST
12ನೇ ಶತಮಾನದ ದಾಸೋಹ ಪರಿಕಲ್ಪನೆ, ಸಮಾನತೆ, ಸೌಹಾರ್ದತೆ, ಸ್ತ್ರೀ ಸ್ವಾತಂತ್ರ್ಯ, ಸರ್ವರಿಗೂ ಶಿಕ್ಷಣ ಎಂಬ ಪರಿಕಲ್ಪನೆಯನ್ನು ಒಳಗೊಂಡ ವಚನ ಚಳವಳಿಯ ಮುಂದುವರಿದ ಭಾಗವೇ ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಭಾರತೀಯ ಸಂವಿಧಾನ.

ಬಹುಮಾನದ ಬರಹಗಳು ಸಾಹಿತ್ಯ ಕೃಷಿಗೆ ಮೂಲವಾಗಲಿ: ಪ್ರೊ.ರಹಮತ್ ತರೀಕೆರೆ

Jul 21 2025, 12:00 AM IST
ಕರ್ನಾಟಕದ ತುಂಬೆಲ್ಲಾ ಸಾಹಿತ್ಯ ಸ್ಪರ್ಧೆಗಳು ನಡೆಯುತ್ತವೆ. ಅದರಲ್ಲಿ ಬಹುಮಾನ ಪಡೆದವರು ಅಲ್ಲಿಯೇ ನಿಂತೆರೆ, ಅದು ಸಾಹಿತ್ಯಲೋಕಕ್ಕೆ ನಷ್ಟ. ನಂತರವೂ ನಿರಂತರತೆ ಕಾಪಾಡಿಕೊಂಡರೆ ಹೊಸ ಸಾಹಿತ್ಯ ಸೃಷ್ಟಿಗೆ ಮೂಲವಾಗುತ್ತದೆ ಎಂದು ಸಂಸ್ಕೃತಿ ಚಿಂತಕ, ಲೇಖಕ ಪ್ರೊ.ರಹಮತ್ ತರೀಕೆರೆ ಅಭಿಪ್ರಾಯಪಟ್ಟಿದ್ದಾರೆ.

ನನ್ನ ಸಾಹಿತ್ಯ ಬರೀ ಮಕ್ಕಳಿಗಾಗಿ ಅಲ್ಲ; ಮಗುತನ ಇರುವವರಿಗೆ: ಡಾ. ಶಿವಲಿಂಗಪ್ಪ ಹಂದಿಹಾಳು

Jul 20 2025, 01:15 AM IST
ನಾನು ಬರೆದಿರುವ ಮಕ್ಕಳ ಸಾಹಿತ್ಯ ಬರೀ ಮಕ್ಕಳಿಗಾಗಿ ರಚನೆ ಮಾಡಿದ್ದಲ್ಲ. ಎಲ್ಲರೂ ಓದಬಹುದಾದ ಮಕ್ಕಳ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದೇನೆ.

ಓದಿನ ಮೂಲಕ ಸಾಹಿತ್ಯ ಪ್ರೀತಿ ಬೆಳೆಸಿಕೊಳ್ಳಿ

Jul 17 2025, 12:37 AM IST
ಯಲ್ಲಾಪುರ ತಾಲೂಕಿನ ಅರಬೈಲ್ ಶಾಲೆಯಲ್ಲಿ ''ಕವನ ಆಲಿಸೋಣ ಭಾವಾರ್ಥ ಗ್ರಹಿಸೋಣ'' ಉಪನ್ಯಾಸ ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 105
  • next >

More Trending News

Top Stories
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved