• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತ್ಯ ಸಮಾಜ ಮುಖಿ ಚಿಂತನೆಗಳನ್ನು ಪ್ರತಿಪಾದಿಸಬೇಕು-ಹೊನ್ನಾಳಿ

Sep 10 2024, 01:31 AM IST
ಕವಿಗಳು ಸಮಾಜ ಮುಖಿ ಚಿಂತನೆಗಳನ್ನು ಪ್ರತಿಪಾದಿಸಿದಾಗ ಮಾತ್ರ ಜನ ಮಾನಸದಲ್ಲಿ ಉಳಿದುಕೊಳ್ಳಲು ಸಾಧ್ಯ ಎಂದು ಪ್ರಾಧ್ಯಾಪಕ, ಬರಹಗಾರ ಡಾ. ಎಮ್.ಈ. ಶಿವಕುಮಾರ ಹೊನ್ನಾಳಿ ಹೇಳಿದರು.

ಸಾಹಿತ್ಯ ಓದುಗರು ಮೆಚ್ಚುವಂತಿರಬೇಕು: ಡಾ. ಹರಿಕೃಷ್ಣ ಪುನರೂರು

Sep 09 2024, 01:35 AM IST
ಕಟೀಲು ಕೇತ್ರದ ಸರಸ್ವತಿ ಸಭಾಭವನದಲ್ಲಿ ಜರುಗಿದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ ನಡೆಯಿತು.

ಶರಣ ಸಾಹಿತ್ಯ ಎಲ್ಲರಿಗೂ ತಲುಪಲಿ: ಡಿ.ಎಸ್.ಸುರೇಶ್

Sep 09 2024, 01:34 AM IST
ತರೀಕೆರೆ, ಶರಣ ಸಾಹಿತ್ಯವನ್ನು ಎಲ್ಲರಿಗೂ ತಲುಪಿಸಬೇಕೆಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅದ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದ್ದಾರೆ.

ಸಂಸ್ಕೃತಿ, ಸಾಹಿತ್ಯ ಮತ್ತು ನಾಗರಿಕತೆಗಳ ತಾಯಿ ಬೇರು ಜಾನಪದ

Sep 09 2024, 01:33 AM IST
ಅಜ್ಜಂಪುರ, ಪ್ರಪಂಚದ ಎಲ್ಲ ಸಂಸ್ಕೃತಿ, ಸಾಹಿತ್ಯ ಮತ್ತು ನಾಗರಿಕತೆಗಳ ತಾಯಿ ಬೇರು ಜಾನಪದವೇ ಆಗಿದೆ ಎಂದು ತರೀಕೆರೆ ಕ್ಷೇತ್ರದ ಶಾಸಕ ಜೆ.ಎಚ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.

ಕುವೇಂಡ ವೈ. ಹಂಝತುಲ್ಲಾಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ

Sep 09 2024, 01:33 AM IST
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2022 ನೇ ಸಾಲಿನ ಗೌರವ ಪ್ರಶಸ್ತಿ ಮಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಸಾಮಾಜಿಕ ಶೈಕ್ಷಣಿಕ ಹಾಗೂ ಸಾಹಿತ್ಯ ಕ್ಷೇತ್ರದ ಪ್ರಮುಖರು ಭಾಗವಹಿಸಿದ್ದರು.

ಬೀದರ್‌ ಜಿಲ್ಲಾ ಪ್ರಥಮ ಶೈಕ್ಷಣಿಕ ಸಾಹಿತ್ಯ ಸಮ್ಮೇಳನ

Sep 07 2024, 01:37 AM IST
ಅಲಂಕೃತ ಸಾರೋಟದಲ್ಲಿ ಸರ್ವಾಧ್ಯಕ್ಷೆಯ ಅದ್ಧೂರಿ ಮೆರವಣಿಗೆ

ಹರಿದಾಸರ ಕೀರ್ತನೆಗಳಲ್ಲಿ ಉಪಚಾರ ಸಾಹಿತ್ಯ

Sep 07 2024, 01:32 AM IST
ಜನಸಾಮಾನ್ಯರಿಗೂ ಅರ್ಥವಾಗುವಂಥ ಸರಳ ಪದಗಳನ್ನು ಬಳಸಿ

ಸಾಹಿತ್ಯ ದಿಗ್ಗಜರ ಹೆಸರೇ ಒಂದು ಜ್ಞಾನಪೀಠವಿದ್ದಂತೆ

Sep 04 2024, 01:47 AM IST
ಸಾಹಿತ್ಯ ಲೋಕದಲ್ಲಿ ಅನೇಕರ ಕೃತಿಗಳಿಗೆ ಜ್ಞಾನಪೀಠ ಲಭಿಸಿಲ್ಲ ಎಂಬ ಕೊರಗಿರಬಾರದು. ಸಾಹಿತ್ಯ ದಿಗ್ಗಜರ ಹೆಸರೇ ಒಂದು ಜ್ಞಾನಪೀಠ ಪ್ರಶಸ್ತಿ ಇದ್ದಂತೆ ಎಂದು ಬಸವ ಮಂದಿರ ಬಸವತತ್ವ ಪೀಠದ ಶ್ರೀ ಡಾ. ಮರುಳಸಿದ್ದ ಸ್ವಾಮೀಜಿ ನುಡಿದರು.

ಸಾಹಿತ್ಯ ಸಂಗೀತದ ಮೇಲೆ ತೇಲಬೇಕು: ಹಿಂದೂಸ್ತಾನಿ ಗಾಯಕ ರಾಜೇಂದ್ರ ಬಾಳೆಹಳ್ಳಿ ಅಭಿಪ್ರಾಯ

Sep 03 2024, 01:49 AM IST
ಹಿಂದೂಸ್ತಾನಿ ಗಾಯಕ ರಾಜೇಂದ್ರ ಬಾಳೆಹಳ್ಳಿಯವರು ಸಾಹಿತ್ಯವು ಸಂಗೀತದ ಮೇಲೆ ತೇಲುವಂತಿರಬೇಕು ಮತ್ತು ಸಂಗೀತದಲ್ಲಿ ಮುಳುಗಬಾರದು ಎಂದು ಅಭಿಪ್ರಾಯಪಟ್ಟರು. ಸಂಗೀತದ ಮೂಲಕ ಸಾಹಿತ್ಯ ಸಹೃದಯನಿಗೆ ತಲುಪಿದಾಗ ಮಾತ್ರ ಹಾಡುಗಾರ ಧನ್ಯತೆ ಪಡೆಯಲು ಸಾಧ್ಯ ಎಂದು ಅವರು ತಿಳಿಸಿದರು.

ಸರ್ವರ ಶ್ರಮದಿಂದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸೋಣ: ದಿನೇಶ್ ಗೂಳಿಗೌಡ

Sep 03 2024, 01:34 AM IST
ಮಂಡ್ಯ ಎಂದರೆ ಇಂಡಿಯಾ ಎಂದು ಸಂಬೋಧಿಸುತ್ತಾರೆ, ಆ ಅನ್ವರ್ಥ ಪದಕ್ಕೆ ಅರ್ಥ ಬರುವಂತೆ ಜಿಲ್ಲೆಯ ಎಲ್ಲ ಸ್ಥರದ ಜನತೆ ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತಾಗಬೇಕು. ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ಸಾಹಿತಿಗಳು, ರೈತರು, ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಆ ಸಂಬಂಧ ಲೇಖನಗಳು ಪ್ರಕಟವಾಗಲಿ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 91
  • next >

More Trending News

Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved