• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆಗೆ ಭರ್ಜರಿ ಲಾಬಿ!

Aug 30 2024, 01:11 AM IST

  ಮಂಡ್ಯದಲ್ಲಿ ಡಿ.20ರಿಂದ ಮೂರು ದಿನ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಪಟ್ಟಕ್ಕೆ ಕನ್ನಡ ಪುಸ್ತಕ ಬರೆಯುವ ಮಠಾಧೀಶರು, ಸಿನಿಮಾ ಸಾಹಿತಿಗಳು ಸೇರಿದಂತೆ ಕನ್ನಡದ ಅಭಿವೃದ್ಧಿಯಲ್ಲಿ ಕೈಜೋಡಿಸಿರುವ ಇತರೆ ಕ್ಷೇತ್ರಗಳ ಸಾಧಕರನ್ನು ಪರಿಗಣಿಸಬೇಕೆಂಬ ಕೂಗು ಕೇಳಿಬಂದಿದೆ.

ಇಂದು ಕಲಬುರಗಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Aug 29 2024, 12:49 AM IST
ಜೀವನ ಕೂಡ ಸಾಹಿತ್ಯ ಒಂದಾಗಿದೆ. ಇವತ್ತಿನ ಒತ್ತಡದಲ್ಲಿ ನಾವು ಕೌಟುಂಬಿಕ ಜೀವನ ಮತ್ತು ಸವಾಲುಗಳನ್ನು ಮೆಟ್ಟಿ ಚಲನಶೀಲ ಬದುಕು ಕಟ್ಟಿಕೊಳ್ಳಬೇಕು.

ಜಗತ್ತಿಗೆ ದೊಡ್ಡ ಕೊಡುಗೆ ನೀಡಿದೆ ವಚನ ಸಾಹಿತ್ಯ

Aug 29 2024, 12:49 AM IST
ದೀಪದಂತಿದ್ದ ಅಪ್ಪ ಬದುಕಿನಲ್ಲಿ ಸಾರ್ಥಕತೆ ಕಂಡರು. ಆ ದೀಪದ ಬೆಳಕಿನಲ್ಲಿ ವ್ಯಕ್ತಿತ್ವಪೂರ್ಣವಾಗಿ ಬೆಳೆದು ಅವರ ಹೆಸರು ಉಳಿಸುತ್ತೇನೆ ಎಂದು ಸಾಹಿತಿ ಡಾ.ಬಿ.ಸಿ.ಶೈಲಾ ನಾಗರಾಜ್ ತಿಳಿಸಿದರು.

ಕುವೇಂಡ ವೈ. ಹಂಝತುಲ್ಲಾರಿಗೆ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ

Aug 28 2024, 12:55 AM IST
ಕುವೇಂಡ ವೈ ಹಂಝತುಲ್ಲಾ ಅವರು 2022ನೇ ಸಾಲಿನ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಗೌರವ ಪ್ರಶಸ್ತಿ 50000 ರು. ನಗದು ಬಹುಮಾನವನ್ನು ಒಳಗೊಂಡಿದೆ.

ಸಂವೇದನೆ ಅಭಿವ್ಯಕ್ತಿಗೆ ಸಾಹಿತ್ಯ ಹುಣ್ಣಿಮೆ ಒಳ್ಳೆಯ ವೇದಿಕೆ: ಸಾಯಿನಾಥ ಸ್ವಾಮೀಜಿ

Aug 28 2024, 12:55 AM IST
ಶ್ರಾವಣಬಂದಿದೆ. ಹಬ್ಬಗಳು ಸಾಲು ಸಾಲಾಗಿ ಬರುತ್ತಿವೆ. ಎಲ್ಲರೂ ಮನೆಗಳನ್ನು ಶುದ್ಧ ಮಾಡಿಕೊಂಡು ಹಬ್ಬಕ್ಕೆ ಸಿದ್ಧರಾಗುತ್ತಿದ್ದಾರೆ. ನಮ್ಮ ಮನಸ್ಸುಗಳು ಕಲುಷಿತ ವಾಗುತ್ತಿವೆ. ಮನಸ್ಸಿನ ಕೊಳೆ ತೊಳೆಯಲು ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮ ಅರ್ಥಪೂರ್ಣ

ಶರಣರ ವಚನ ಸಾಹಿತ್ಯ ನಮ್ಮ ಬಾಳಿಗೆ ದಾರಿದೀಪ

Aug 28 2024, 12:50 AM IST
ನಮ್ಮ ಮನಸ್ಸು ಅರುವಿನ ಬೆಳಕಿನಿಂದ ಬೆಳಗಿದಾಗ ನಮ್ಮ ಮನ ಘನವಾಗಿ ಘನ ವ್ಯಕ್ತಿತ್ವ ಬರುತ್ತದೆ

ಜಾತಿ ಹೆಸರಲ್ಲಿ ಸಾಹಿತ್ಯ ವಿಮರ್ಶೆ ವಿಷಾದನೀಯ

Aug 26 2024, 01:40 AM IST
ತಮ್ಮ ಬದುಕನ್ನೇ ನಿಷ್ಕರ್ಷಕ್ಕೊಡ್ಡಿ, ಜೀವನದುದ್ದಕ್ಕೂ ನೋವನ್ನುಂಡು ಸೃಜನಶೀಲ ಸಾಹಿತ್ಯ ಕಟ್ಟಿಕೊಟ್ಟಿರುವ ಮಹಿಳಾ ಹರಿದಾಸರ ಬಗ್ಗೆ, ಅವರ ಬದುಕು- ಬರಹ, ಸಾಹಿತ್ಯಕ್ಕೆ ಅವರು ನೀಡಿರುವ ಕೊಡುಗೆಗಳನ್ನು ದಾಖಲಿಸುವಲ್ಲಿ ರಾಜ್ಯ ಸರ್ಕಾರ ತೀವ್ರ ಅಲಕ್ಷತನ ತೋರಿದೆ ಎಂದು ಹರಿದಾಸ ಸಾಹಿತ್ಯ ವಿಧ್ವಾಂಸರು, ಸಂಶೋಧಕರು ಖೇದ ವ್ಯಕ್ತಪಡಿಸಿದ್ದಾರೆ.

ಕೆ.ಆರ್.ಪೇಟೆ ಸಾಹಿತ್ಯ, ಸಂಸ್ಕೃತಿ, ಜಾನಪದೀಯವಾಗಿ ಶ್ರೀಮಂತ: ಶಾಸಕ ಎಚ್.ಟಿ.ಮಂಜು ಅಭಿಮತ

Aug 26 2024, 01:37 AM IST
ಹಿರಿಯ ವಚನಕಾರ ಸ್ವತಂತ್ರ ಸಿದ್ದಲಿಂಗೇಶ್ವರರು, ಬೈರವೇಶ್ವರ ಕಾವ್ಯ ಕರ್ತೃ ನಂಜುಂಡಾರಾಧ್ಯ, ಜಾನಪದ ಮುಂಗೋಳಿ ಅರ್ಚಕ ರಂಗಸ್ವಾಮಿ ಭಟ್ಟ, ಮಲ್ಲಿಗೆಯ ಕವಿ ಕೆ.ಎಸ್.ನರಸಿಂಹಸ್ವಾಮಿ, ಯುಗಸಂಧ್ಯಾ ಮಹಾಕಾವ್ಯದ ಕತೃ ಪ್ರೊ.ಸುಜನಾ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಚಿರಸ್ಥಾಯಿಯಾಗಿ ನಿಂತಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಕಾರ್ಯಯೋಜನೆ ರೂಪಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

Aug 26 2024, 01:37 AM IST
ಸಮ್ಮೇಳನ ನಡೆಯುವ ದಿನಗಳಂದು ಸಂಜೆ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮದಲ್ಲಿ 1 ಮುಖ್ಯ ವೇದಿಕೆ ಹಾಗೂ 2 ಸಮಾನಾಂತರ ವೇದಿಕೆ ಇರಲಿದೆ. ಇದಕ್ಕೆ ಕ್ರಿಯಾಯೋಜನೆ ತಯಾರಿಸಿ ಅಂದಾಜು ಮೊತ್ತವನ್ನು ನೀಡಬೇಕು. ಸಾಂಸ್ಕೃತಿಕ ಹಾಗೂ ಮೆರವಣಿಗೆ ಸಮಿತಿಯಲ್ಲಿ ಸದಸ್ಯರು ಜಿಲ್ಲೆ, ಹೊರಜಿಲ್ಲೆ, ಹೊರ ರಾಜ್ಯದ ಕಲಾವಿದರಿಗೆ ಆದ್ಯತೆ ನೀಡುವಂತಿರಬೇಕು.

ಕನ್ನಡ ಗಜಲ್‌ ಸಾಹಿತ್ಯ ಪ್ರಕಾರದ ಬೆಳವಣಿಗೆಗೆ ಸರ್ಕಾರ ಆಶ್ರಯ ನೀಡಲಿ: ಪ್ರಭಾವತಿ ದೇಸಾಯಿ

Aug 26 2024, 01:30 AM IST
ಹಿಂದಿನ ಕಾಲದಲ್ಲಿ ಕವಿಗಳಿಗೆ, ಹಲವು ಸಾಹಿತ್ಯ ಪ್ರಕಾರಗಳಿಗೆ ರಾಜಾಶ್ರಯವಿರುತ್ತಿತ್ತು, ಅದರಂತೆಯೇ ಇಂದು ಗಜಲ್‌ ಸಾಹಿತ್ಯ ಪ್ರಕಾರಕ್ಕೂ ಸರಕಾರ ಆಸರೆಯಾಗಿ ನಿಂತು ಇದನ್ನು ಪೋಷಿಸಲಿ ಎಂದು ಗಜಲ್‌ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಪ್ರಭಾವತಿ ದೇಸಾಯಿ ಕರೆ ನೀಡಿದ್ದಾರೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 91
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved