• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

95 ಲಕ್ಷ ರು. ವೆಚ್ಚದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೆರವಣಿಗೆ

Oct 22 2024, 12:15 AM IST
ಸಾಕಷ್ಟು ಬಾರಿ ಚರ್ಚಿಸಿ, ಪರಿಷ್ಕರಿಸಿ ಅಂದಾಜು ವೆಚ್ಚವನ್ನು ಸಿದ್ಧಪಡಿಸಲಾಗಿದೆ. ನಮ್ಮ ಸಮಿತಿಗೆ ಎಷ್ಟು ಅನುದಾನ ನೀಡುತ್ತಾರೆ ಎನ್ನುವ ಮಾಹಿತಿಯಿಲ್ಲ. ಆದಾಗ್ಯೂ, ಸಭೆಯು ಅನುಮೋದಿಸಿರುವ ಅಂದಾಜು ಮೊತ್ತದ ಮಾಹಿತಿಯನ್ನು ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಮಂಡಿಸಿ ಹೆಚ್ಚಿನ ಅನುದಾನ ಒದಗಿಸುವಂತೆ ಕೋರಲಾಗುವುದು.

ಪುಟ್ಟರಾಜ ಗವಾಯಿಗಳ ಸಾಹಿತ್ಯ ಸಂಪುಟ ಹೊರತರಲಿ

Oct 22 2024, 12:01 AM IST
ಗುರು ಪುಟ್ಟರಾಜರಿಗೆ ಭಾರತ ರತ್ನ ಪ್ರಶಸ್ತಿಗೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಮತ್ತು ಅವಶ್ಯಕತೆ ಬಿದ್ದರೇ ನಿಯೋಗ ತೆಗೆದುಕೊಂಡು ಹೋಗಬೇಕು.

ಡಿ.28, 29ರಂದು ಜಗಳೂರಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ: ದೇವೇಂದ್ರಪ್ಪ

Oct 21 2024, 12:49 AM IST
ಜಗಳೂರು ಪಟ್ಟಣದಲ್ಲಿ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನ ಡಿ.28 ಮತ್ತು 29ರಂದು ನಡೆಯಲು ತೀರ್ಮಾನಿಸಿರುವುದು ಸಂತೋಷದ ವಿಷಯವಾಗಿದೆ. ಸಮ್ಮೇಳನಕ್ಕೆ ಯಾವ ಅಡೆತಡೆಯಿಲ್ಲ. ತಾಯಿ ಭುವನೇಶ್ವರಿಯ ತೇರನ್ನು ಎಲ್ಲರೂ ಕೈ ಜೋಡಿಸಿ ಎಳೆಯಬೇಕು ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಮನವಿ ಮಾಡಿದರು.

ಸಾಹಿತ್ಯ ಸಮ್ಮೇಳನಕ್ಕೆ ಆಹ್ವಾನಗೀತೆ ಸಿದ್ಧ: ಡಾ: ಮಹೇಶ್ ಜೋಷಿ

Oct 21 2024, 12:46 AM IST
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡ ನಾಡು, ನುಡಿಯ ಹಬ್ಬವಾಗಿದ್ದು, ನೋಂದಣಿ ಮಾಡಿಕೊಂಡಿರುವವರು ಡಿ.೨೦, ೨೧ ಹಾಗೂ ೨೨ ರಂದು ೩ ದಿನ ಸಂಪೂರ್ಣವಾಗಿ ಭಾಗವಹಿಸಿ ಸಂಭ್ರಮಿಸಬೇಕು. ಬಹಳಷ್ಟು ಜನರು ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸಿ ನಂತರ ಜಿಲ್ಲೆಯ ಪ್ರವಾಸಿ ತಾಣಕ್ಕೆ ತೆರಳಿ ಸಮಾರೋಪ ಸಮಾರಂಭಕ್ಕೆ ಬರುತ್ತಾರೆ,

ಕನ್ನಡಿಗರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷಗಿರಿ ಯಾರಿಗೆ ಕೊಟ್ಟರೆ ಸರಿ!

Oct 20 2024, 01:40 PM IST

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗುತ್ತಿದ್ದಂತೆ, ಅದರ ಸುತ್ತಲೂ ವಾಗ್ವಾದಗಳೂ ಆರಂಭವಾಗುತ್ತವೆ. ಸಾಹಿತ್ಯ ಸಮ್ಮೇಳನ ಸಾಹಿತಿಗಳ ಸಮ್ಮೇಳನ ಅಲ್ಲ ಎನ್ನುವ ಹೇಳಿಕೆಯ ಬಗ್ಗೆ ಕಳೆದ ವರ್ಷ ಚರ್ಚೆಗಳಾಗಿದ್ದವು. ಅದು ಕನ್ನಡಿಗರ ಸಮ್ಮೇಳನ ಎಂದು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ವಾದಿಸಿದ್ದರು.

ಡಿಸೆಂಬರ್ ೩, ೪ರಂದು ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ

Oct 20 2024, 01:45 AM IST
ಶಿರಸಿಯಲ್ಲಿ ೨೫ ವರ್ಷಗಳ ನಂತರ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಎಲ್ಲ ಇಲಾಖೆ ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ರಾಮಾಯಣವು ಮೌಲ್ಯಯುತ ಸಾಹಿತ್ಯ ಸೃಷ್ಟಿಗೆ ಪ್ರೇರಣೆ-ಹಿರೇಗೌಡರ

Oct 19 2024, 12:28 AM IST
ಭಾರತದ ಮೊಟ್ಟ ಮೊದಲ ಮಹಾಕಾವ್ಯ ರಾಮಾಯಣವನ್ನು ರಚಿಸಿದ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಆಚರಣೆ ಮಾಡುತ್ತಿರುವುದು ನಮ್ಮ ನಿಮ್ಮೆಲ್ಲರ ಸುದೈವವಾಗಿದೆ ಎಂದು ಸಾರ್ವಜನಿಕ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಎಸ್.ವಾಯ್. ಹಿರೇಗೌಡರ ಹೇಳಿದರು.

ನಮ್ಮ ಆಚಾರ ವಿಚಾರಗಳು ಸಂಸ್ಕೃತಿ, ಸಾಹಿತ್ಯ ವಾಹಕಗಳು

Oct 19 2024, 12:28 AM IST
ನೈತಿಕ ಮೌಲ್ಯಗಳನ್ನು ಹೊಂದಿರುವ ನಮ್ಮ ಸಂಸ್ಕೃತಿಯನ್ನು ನಮ್ಮ ಮುಂದಿನ ಪೀಳಿಗೆಗೆ ವರ್ಗಾಯಿಸಬೇಕಾಗಿದೆ. ವಿಚಾರಗಳಲ್ಲಿ ಆರಂಭಿಸಿ ಆಚಾರಗಳಲ್ಲಿ ಅವುಗಳನ್ನು ಆಚರಣೆಗೆ ತರಬೇಕು ಎಂದು ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು ನುಡಿದರು.

ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿ: ನಾಡೋಜ ಡಾ. ಮಹೇಶ್ ಜೋಷಿ

Oct 19 2024, 12:18 AM IST
30 ವರ್ಷಗಳ ನಂತರ ಮನೆ ಬಾಗಿಲಲ್ಲಿಯೇ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಭಾಗವಹಿಸಿ ಜಿಲ್ಲೆಯ ವೈಶಿಷ್ಟ್ಯತೆ, ವೈವಿದ್ಯತೆ, ನೆಲದ ಸಂಸ್ಕೃತಿಯನ್ನು ಪ್ರಚಾರಪಡಿಸುವ ಕೆಲಸ ಮಾಡಬೇಕು .

ನ. 15ರಂದು ಕಾರವಾರ ತಾಲೂಕು ಸಾಹಿತ್ಯ ಸಮ್ಮೇಳನ

Oct 19 2024, 12:17 AM IST
ಗುರುವಾರ ನಡೆದ ಕಸಾಪ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಸಮ್ಮೇಳನ ಸರ್ವಾಧ್ಯಕ್ಷರ ಆಯ್ಕೆ ಸಮಿತಿಯು ಸರ್ವಾಧ್ಯಕ್ಷರಾಗಿ ಪ್ರೇಮಾ ಟಿ.ಎಂ ಆರ್. ಅವರನ್ನು ಆಯ್ಕೆ ಮಾಡಿದ ವರದಿಯನ್ನು ಮಂಡಿಸಿ, ಆಯ್ಕೆಗೆ ಪೂರಕವಾದ ಅಂಶಗಳನ್ನು ಸಭೆಗೆ ವಿವರಿಸಿತು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 101
  • next >

More Trending News

Top Stories
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved