• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೆ.28- 29 ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Aug 25 2024, 01:57 AM IST
ಚಿಕ್ಕಮಗಳೂರು, ನಗರದ ಕುವೆಂಪು ಕಲಾಮಂದಿರದಲ್ಲಿ ಸಂಘ ಸಂಸ್ಥೆಗಳ ಹಾಗೂ ಸಾಹಿತ್ಯಾಸಕ್ತರ ನೆರವಿನೊಂದಿಗೆ ಸೆ. 28 ಮತ್ತು 29 ರಂದು ಚಿಕ್ಕಮಗಳೂರು ತಾಲೂಕು ಮಟ್ಟದ ಐದನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಶಾಸಕರು ಹಾಗೂ ಸಮ್ಮೇಳನದ ಗೌರವಾಧ್ಯಕ್ಷ ಎಚ್.ಡಿ. ತಮ್ಮಯ್ಯ ಹೇಳಿದರು.

ಅಕ್ಟೋಬರ್ 29ಕ್ಕೆ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ

Aug 25 2024, 01:50 AM IST
ತಾಲೂಕಿನ ದಬ್ಬೇಘಟ್ಟ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಕ್ಟೋಬರ್ 29ರಂದು ಹಮ್ಮಿಕೊಳ್ಳಲಾಗುವುದು ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಸುಬ್ರಮಣಿ ಶ್ರೀಕಂಠೇಗೌಡ ತಿಳಿಸಿದರು.

ಸಮಾಜದ ಪ್ರಜ್ಞಾವಂತಿಕೆಯಲ್ಲಿ ಕ್ಯಾಮೆರಾ ಪ್ರಮುಖ ಪಾತ್ರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಡಾ.ಎಚ್.ಎಲ್.ಮಲ್ಲೇಶ್ ಗೌಡ

Aug 22 2024, 01:00 AM IST
ಸಮಾಜವನ್ನು ಪ್ರಜ್ಞಾವಂತಿಕೆಯತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಕ್ಯಾಮೆರಾಗಳು ಬಹಳ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶ್ ಗೌಡ ತಿಳಿಸಿದರು. ಹಾಸನದಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆಯಲ್ಲಿ ಮಾತನಾಡಿದರು.

ಮಕ್ಕಳಲ್ಲಿನ ಸಮಯಪ್ರಜ್ಞೆ ಹೆಚ್ಚಿಸಲು ಶಿಶು ಸಾಹಿತ್ಯ ಸಹಕಾರಿ: ಸಾಹಿತಿ ಮಾಸ್ತಿ ಕೃಷ್ಣಪ್ಪ

Aug 22 2024, 12:50 AM IST
ಅವಿಭಜಿತ ಕೋಲಾರ ಜಿಲ್ಲೆಯಲ್ಲಿನ ಕಠಿಣ ಹಾದಿಯಲ್ಲಿ ಸಿದ್ಧಾಂತ, ಬದ್ಧತೆಗೆ ನಿಷ್ಠವಾಗಿ ಕೋಲಾರ ಪತ್ರಿಕೆ ೫೦ ವರ್ಷಗಳಲ್ಲಿ ನಡೆದು ಬಂದ ಹಾದಿಯನ್ನು ವಿವರಿಸಿದರು.

ಕುಷ್ಟಗಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ನಿಷ್ಕ್ರಿಯ

Aug 22 2024, 12:50 AM IST
ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ನಡೆಯುತ್ತಿಲ್ಲ, ಕಸಾಪ ಸಂಪೂರ್ಣವಾಗಿ ನಿಷ್ಕ್ರಿಯಗೊಂಡಿದ್ದು ತಾಲೂಕಾಧ್ಯಕ್ಷರನ್ನು ಬದಲಿಸುವಂತೆ ಕೆಲವು ಆಜೀವ ಸದಸ್ಯರು ಆಗ್ರಹಿಸಿದ್ದಾರೆ.

ಹಳೆಗನ್ನಡ ವಚನಗಳಿಂದ ಸಾಹಿತ್ಯ ಉಗಮ: ಮಲ್ಲಿಕಾರ್ಜುನ ತೊದಲಬಾಗಿ

Aug 15 2024, 01:57 AM IST
ಸಾಹಿತ್ಯವು ನಮ್ಮ ಹಳೆಗನ್ನಡದ ಭಾಷೆಯ ವಚನಗಳಿಂದ ಉಗಮವಾಗಿದೆ.

ಬಸವಾದಿ ಶರಣರ ಸಾಹಿತ್ಯ ಮನನ ಮಾಡಿಕೊಳ್ಳಿ: ಮಂಜುನಾಥ ಅಡವೇರ

Aug 12 2024, 01:02 AM IST
ಬಸವಾದಿ ಶರಣರು ಅನುಭವದ ಮೂಲಕ ಅನುಭಾವದ ಎತ್ತರಕ್ಕೆ ಏರಿದ ವಚನಗಳನ್ನು ರಚಿಸಿದ್ದಾರೆ. ಅವು ನಮ್ಮ ಬದುಕಿನ ದಾರಿ ದೀಪವಾಗಿವೆ ಎಂದು ಮಂಜುನಾಥ ಅಡವೇರ ಹೇಳಿದರು.

ಜನಪದ ಸಾಹಿತ್ಯ ಲಿಖಿತ ಸಾಹಿತ್ಯದ ತಾಯಿಬೇರು

Aug 11 2024, 01:37 AM IST
ಬಾಲ್ಯಾವಸ್ಥೆಯಲ್ಲಿಯೇ ಸಾಹಿತ್ಯಿಕ ಚಟುವಟಿಕೆಗಳ ಬಗ್ಗೆ ಮಕ್ಕಳಿಗೆ ಆಸಕ್ತಿ ಮೂಡಿಸುವುದರಿಂದ ಭಾಷಾ ಸಾಹಿತ್ಯ ವಿಸ್ತರಿಸಲು ಸಾಧ್ಯವಿದ್ದು ಇದಕ್ಕಾಗಿ ಶಾಲೆಗಳಲ್ಲಿ ಒಂದಿಷ್ಟು ಸಮಯ ಮೀಸಲಿಡುವುದು ಅವಶ್ಯವಿದೆ.

ಸಾಮಾಜಿಕ, ಸಾಂಸ್ಕೃತಿಕ ತಲ್ಲಣಗಳಿಗೆ ವಚನ ಸಾಹಿತ್ಯ ದಿವ್ಯ ಔಷಧಿ: ಡಾ.ಜಮೀರ್ ಅಹಮದ್

Aug 09 2024, 12:45 AM IST
ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ವತಿಯಿಂದ ಕೊಡ್ಲಿಪೇಟೆಯಲ್ಲಿನ ಅಟಲ್ ಬಿಹಾರಿ ವಾಜಪೇಯಿ ವಸತಿ ಕಾಲೇಜಿನಲ್ಲಿ ಸುತ್ತೂರು ಮಹಾಸಂಸ್ಥಾನ ಮಠದ ಶ್ರೀ ಗುರು ಪಂಚಾಕ್ಷರ ಶಿವಾಚಾರ್ಯರ ದತ್ತಿ ‘ಶರಣ ಸಂಸ್ಕೃತಿ ಪ್ರಸಾರ’ ಕಾರ್ಯಕ್ರಮ ನಡೆಯಿತು.

ಮನುಷ್ಯನ ನೋವಿನ ನಿವಾರಣೆಗೆ ಸಾಹಿತ್ಯ ಮುಖ್ಯ

Aug 09 2024, 12:35 AM IST
ಪ್ರಸ್ತುತ ದಿನಗಳಲ್ಲಿ ಪ್ರಕೃತಿಯ ಮಡಿಲು ಬಳಸಿಕೊಂಡು ಬಿಡಲಾಗುತ್ತಿದೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 91
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved