• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯ ಮೌರ್ಯ ಸಾಮ್ರಾಜ್ಯಕ್ಕಿಂತ ಪ್ರಾಚೀನ

Oct 17 2024, 12:47 AM IST
ಅಸಹಾಯಕತೆ ಮತ್ತು ನೋವು ಹೇಳಿಕೊಳ್ಳುವುದು ಶರಣಾಗತ ಸಾಹಿತ್ಯ, ಅಸ್ಮಿತೆ ಹುಡುಕಾಟಕ್ಕಾಗಿ ಬರೆದ ಸಾಹಿತ್ಯವನ್ನು ಸ್ವಾಭಿಮಾನದ ಸಾಹಿತ್ಯ ಎನ್ನಲಾಗುತ್ತದೆ

ಸಾಹಿತ್ಯ ಕ್ಷೇತ್ರಕ್ಕೆ ಕೆ.ಎ. ಬಳಿಗೇರ ಅವರ ಸೇವೆ ಅಪಾರ: ಎಂ.ಕೆ. ಲಮಾಣಿ

Oct 17 2024, 12:04 AM IST
ಕೆ.ಎ. ಬಳಿಗೇರ ಅವರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ನೇಮಕಗೊಂಡಿರುವುದು ಶಿರಹಟ್ಟಿಗೆ ಗೌರವದ ಸ್ಥಾನ ದೊರೆತಂತಾಗಿದೆ ಎಂದು ಎಂ.ಕೆ. ಲಮಾಣಿ ಹೇಳಿದರು.

ಸಾಹಿತ್ಯ ಸಮ್ಮೇಳನ ಅಂಗವಾಗಿ ಅ.17ರಂದು ಪೂರ್ವಭಾವಿ ಸಭೆ: ಸಿದ್ದಲಿಂಗು

Oct 16 2024, 12:43 AM IST
ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಮಂಡ್ಯದಲ್ಲಿ ಡಿ.20 ರಿಂದ 3ದಿನಗಳ ಕಾಲ ನಡೆಯಲಿರುವ ಸಮ್ಮೇಳನ ಅಂಗವಾಗಿ ಪೂರ್ವಭಾವಿ ಸಭೆ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಎಚ್.ಎಲ್.ನಾಗರಾಜು ವಹಿಸಲಿದ್ದಾರೆ.

ಮಾರ್ಸೆಲ್‌ ಡಿಸೋಜ್‌ಗೆ ಕೊಂಕಣಿ ಅಕಾಡೆಮಿ ಸಾಹಿತ್ಯ ಗೌರವ ಪ್ರಶಸ್ತಿ

Oct 16 2024, 12:36 AM IST
ಕಲೆ ವಿಭಾಗದಲ್ಲಿ ಮುಂಬೈನ ಹ್ಯಾರಿ ಫರ್ನಾಂಡಿಸ್‌, ಜಾನಪದ ವಿಭಾಗದಲ್ಲಿ ಆಶೋಕ್‌ ದಾಮು ಕಾಸರಕೋಡ್ ಅವರಿಗೆ ನೀಡಲಾಗುವುದು.

ಭಾಷೆಯೊಂದಿಗಿನ ಸಂವಾದದಿಂದಲೇ ಸಾಹಿತ್ಯ ಸೃಷ್ಟಿ: ಶಿಕ್ಷಕ ಸದಾಶಿವ ಸೊರಟೂರು

Oct 14 2024, 01:16 AM IST
ಕಥಾಗೋಷ್ಠಿ ಅಪರೂಪದ್ದು. ಕವಿ ಗೋಷ್ಠಿ ನಡೆಸಲು ತೋರುವ ಆಸಕ್ತಿ ಕಥೆಯ ವಿಚಾರದಲ್ಲಿ ಇಲ್ಲ. ಕಥೆ ಬರೆಯುವುದು ಸುಲಭವಲ್ಲ. ಕಥೆಗಾರನಿಗೆ ಭಾಷೆಯ ಬಗ್ಗೆ ಹಿಡಿತವಿರಬೇಕು. ಸಂಸ್ಕೃತಿಯ ಅರಿವು ಇರಬೇಕು. ಅದಿಲ್ಲದೆ ಕಥೆ ಶುಷ್ಕವಾಗುತ್ತೆ ಎಂದು ಶಿಕ್ಷಕ ಸದಾಶಿವ ಸೊರಟೂರು ಅಭಿಪ್ರಾಯಪಟ್ಟರು.

ದ. ಕೊರಿಯಾ ಲೇಖಕಿ ಹಾನ್‌ ಕಾಂಗ್‌ಗೆ ಸಾಹಿತ್ಯ ನೊಬೆಲ್‌

Oct 11 2024, 11:57 PM IST
ದ.ಕೊರಿಯಾದ ಲೇಖಕಿ ಹಾನ್ ಕಾಂಗ್ ಅವರಿಗೆ 2024ರ ಸಾಹಿತ್ಯ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ. ‘ಐತಿಹಾಸಿಕ ಆಘಾತಗಳನ್ನು ಎದುರಿಸುವ ಮತ್ತು ಮಾನವ ಜೀವನದ ದುರ್ಬಲತೆಯನ್ನು ಬಹಿರಂಗಪಡಿಸುವ ಅವರ ತೀವ್ರತರವಾದ ಕಾವ್ಯಾತ್ಮಕ ಗದ್ಯ’ಕ್ಕಾಗಿ ಈ ಪ್ರಶಸ್ತಿ ನೀಡಲಾಗಿದೆ.

ಕನ್ನಡ ಸಾಹಿತ್ಯ ಬೆಳವಣಿಗೆಗೆ ಪಕ್ಷಾತೀತ ಕೆಲಸ ಅವಶ್ಯ: ಟಿ.ಪಿ. ರಮೇಶ್

Oct 10 2024, 02:26 AM IST
ಕನ್ನಡ ಸಾಹಿತ್ಯ ಪರಿಷತ್‌ ಸೋಮವಾರಪೇಟೆ ಕಸಬಾ ಘಟಕದ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಸ್‌.ಎ. ಮುರಳೀಧರ್‌ ಉದ್ಗಾಟಿಸಿದರು.

ಸಾಹಿತ್ಯ ಸಮಾಜದ ಪ್ರತಿಬಿಂಬ

Oct 10 2024, 02:18 AM IST
ಜೇಡ ತನ್ನ ಬಲೆಯನ್ನು ನೇಯುವ ಹಾಗೆ ಒಂದು ವಸ್ತುವನ್ನು ನೋಡಿ ಕವಿಯು ಕವಿತೆಯನ್ನು ನೇಯುತ್ತಾನೆ

ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ: ಜಾನಪದ ಕಲಾವಿದ ಕೃಷ್ಣಮೂರ್ತಿ ತಲಕಾಡು ಸಲಹೆ

Oct 09 2024, 01:42 AM IST
ತಮ್ಮಲ್ಲಿನ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರಗಳು ಮತ್ತು ಇತರೆ ಕೌಶಲ್ಯಗಳು ತಾನಾಗಿಯೇ ಉನ್ನತ ಮಟ್ಟಕ್ಕೇರುತ್ತವೆ. ಇದರಿಂದ ವ್ಯಕ್ತಿತ್ವದ ಪರಿಪೂರ್ಣತೆಗೆ ಪೂರಕ ವಾತಾವರಣ ನಿರ್ಮಾಣವಾದಂತಾಗುತ್ತದೆ.

ವಿಶ್ವಕರ್ಮ ಸಮಾಜದ ಸಮಗ್ರ ಸಾಹಿತ್ಯ ಸಂಪುಟದ ಅವಶ್ಯಕತೆ ಇದೆ

Oct 09 2024, 01:35 AM IST
ವಿಶ್ವಕರ್ಮ ಸಮಾಜದ ಬಗ್ಗೆ ಸಾಕಷ್ಟು ಸಾಹಿತ್ಯ ಭಂಡಾರವಿದ್ದು, ಅದು ಸಮಗ್ರ ಸಾಹಿತ್ಯ ಸಂಪುಟದ ಅವಶ್ಯಕತೆ ಇದೆ ಎಂದು ವಿದ್ಯಾಗಿರಿಯ ವಿಶ್ವಕರ್ಮ ಸಮಾಜ ಅಭಿವೃದ್ಧಿ ಸಂಘದ ಅಧ್ಯಕ್ಷ ವಿ.ಎನ್.ಕಮ್ಮಾರ ಹೇಳಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 101
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved