• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಯಿಂದ ಸಾಮಾಜಿಕ ಸುಧಾರಣೆ ಸಾಧ್ಯ: ವೀಣಾ

Oct 08 2024, 01:05 AM IST
ಆನಂದಪುರ ಎಲ್ಲಿಗೆ ಸಮೀಪದ ಚಂಪಕ ಸರಸು ಮಹಾಂತಿಮಠದಲ್ಲಿ ನಡೆದ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.

ಆಧುನಿಕತೆ ಭರಾಟೆಯಲ್ಲಿ ಕಲೆ, ಸಾಹಿತ್ಯ ಸಂಸ್ಕೃತಿ ಮರೆಯದಿರಿ: ಡಾ. ಮಹೇಶ ಬಿರಾದಾರ

Oct 07 2024, 01:47 AM IST
ಶಾಲೆಗಳಲ್ಲಿ ಮಕ್ಕಳಿಗೆ ಶಿಕ್ಷಣ ಜೊತೆಗೆ ನೈತಿಕ ಮೌಲ್ಯಗಳ ಪಾಠ ತುಂಬಾ ಅನಿವಾರ್ಯ ಎಂಬುವುದನ್ನು ಸರ್ಕಾರ ಅರ್ಥೈಸಿಕೊಳ್ಳಬೇಕು

ಸಾಹಿತ್ಯ ಅರ್ಥಮಾಡಿಕೊಂಡು ಹಾಡುವುದು ಶ್ರೇಷ್ಠ: ಶಂಕರ ಶಾನುಭಾಗ್

Oct 07 2024, 01:43 AM IST
ಚಿಕ್ಕಮಗಳೂರು, ತತ್ತ್ವಪದ, ಕೀರ್ತನೆ, ಭಜನೆ, ಭಕ್ತಿಗೀತೆ ಸೇರಿದಂತೆ ಸುಗಮ ಸಂಗೀತದಲ್ಲಿ ಸಾಹಿತ್ಯ ಅರ್ಥ ಮಾಡಿಕೊಳ್ಳುವುದು ಬಹಳ ಮುಖ್ಯ. ಪಾರಿಭಾಷಿಕ ಶಬ್ದಗಳನ್ನು ಅರ್ಥ ಮಾಡಿಕೊಂಡರೆ ಬದುಕು ಸುಂದರ, ಸನಾತನ ಧರ್ಮವನ್ನೂ ಉಳಿಸಬಹುದು ಎಂದು ಗಾಯಕ ಶಂಕರ ಶಾನುಭಾಗ್ ಹೇಳಿದರು.

ಯಾಂತ್ರಿಕ ಬದುಕಿಗೆ ಸಹಜತೆ ತುಂಬುವ ಸಾಹಿತ್ಯ ಅಗತ್ಯ: ಶ್ರೀಧರ ಬಳಗಾರ

Oct 07 2024, 01:39 AM IST
ನಮ್ಮ ಕುರಿತು ಸ್ವತಃ ನಾವೇ ಅನುಮಾನ, ಅತೃಪ್ತಿ ಹೊಂದಿರಬೇಕು. ಆಗ ಮಾತ್ರ ಇನ್ನಷ್ಟು ಉತ್ಕೃಷ್ಟ ಕಾವ್ಯ- ಸಾಹಿತ್ಯ ರಚನೆ ಸಾಧ್ಯ.

ಸಮಾಜದ ಪರಿವರ್ತನೆಗೆ ಸಾಹಿತ್ಯ ಶಕ್ತಿ ದೊಡ್ಡದ್ದು

Oct 07 2024, 01:32 AM IST
ಸಮಕಾಲೀನ ತಲ್ಲಣಗಳಿಗೆ ಸ್ಪಂದಿಸುವ ಹಾಗೂ ಪ್ರಭುತ್ವದ ವೈಫಲ್ಯಗಳು, ದುರ್ನೀತಿಗಳ ವಿರುದ್ಧ ಬರವಣಿಗೆ ಮೂಲಕ ಧ್ವನಿ ಎತ್ತಿ ಎಚ್ಚರಿಸುವ ಕೆಲಸವನ್ನು ಕವಿಗಳು ಮಾಡಬೇಕು

ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ದುಡಿಯೋಣ

Oct 07 2024, 01:32 AM IST
ಕನ್ನಡಪ್ರಭ ವಾರ್ತೆ ತೇರದಾಳ(ರ-ಬ) ಎಲ್ಲಾದರೂ ಇರು. ಎಂಥಾದರೂ ಇರು. ಎಂದೆಂದಿಗೂ ನೀ ಕನ್ನಡವಾಗಿರು ಎನ್ನುವ ಮಾತನ್ನು ಮರೆಯದೆ ನಾವೆಲ್ಲರೂ ನಮ್ಮ ನಾಡು-ನುಡಿ ಕುರಿತಾಗಿ ಇನ್ನಷ್ಟು ಅಭಿಮಾನ ತಳೆಯಬೇಕಿದೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬೆಳಗಾವಿ ಜಿಲ್ಲೆಯಿಂದ ಬಾಗಲಕೋಟೆ ಜಿಲ್ಲೆಗೆ ಪ್ರವೇಶಿಸಿದ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥ ಯಾತ್ರೆಗೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ರಥಕ್ಕೆ ಪುಷ್ಪಾರ್ಚನೆ ಮಾಡಿ, ಸ್ವಾಗತ ಕೋರಿ, ಭುವನೇಶ್ವರಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ನ. ೧೬: ಪಲಿಮಾರಿನಲ್ಲಿ ಕಾಪು ತಾಲೂಕು ಸಾಹಿತ್ಯ ಸಮ್ಮೇಳನ

Oct 06 2024, 01:29 AM IST
ಪಾಂಗಾಳ ಬಾಬು ಕೊರಗ ಅವರು, ಕೊರಗ ಸಮುದಾಯದ ಆದಿಬುಡ ಮೂಲ ಅಸ್ಮಿತೆಯನ್ನು ರಾಷ್ಟ್ರಮಟ್ಟದಲ್ಲಿ ಪ್ರತಿಪಾದಿಸಿದ ಗಟ್ಟಿಧ್ವನಿಯಾಗಿದ್ದಾರೆ. ಅವರು ೧೯೮೮ರಿಂದ ನಿರಂತರವಾಗಿ ಕೊರಗ ಸಮುದಾಯದ ಸಂಘಟನೆಯೊಂದಿಗೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ಬಂದಿದ್ದಾರೆ.

ಇಂದು ಸಾಹಿತ್ಯ ದಸರಾ ಮಹೋತ್ಸವದಲ್ಲಿ ಕವಿಗೋಷ್ಠಿ

Oct 06 2024, 01:24 AM IST
Today is a poetry concert in Sahitya Dussehra Mahotsava

ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಾಲಯಕ್ಕೆ ಚಾಲನೆ

Oct 06 2024, 01:20 AM IST
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ತಾಲೂಕಿನ ಇವಣಗಿ ಗ್ರಾಮದಲ್ಲಿ ನ.೧೩ ರಂದು ಜರುಗುವ ತಾಲೂಕು ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಾಲಯವನ್ನು ಬಸವನಬಾಗೇವಾಡಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಉದ್ಘಾಟಿಸಿದರು.

ಸದಾ ಹೊಸತನಗಳಿಗೆ ಹೆಸರಾಗಿರುವ ಕನ್ನಡಪ್ರಭ ಇ - ಪುರವಣಿ ‘ಸಾಹಿತ್ಯ ಪ್ರಭ’ ಬಿಡುಗಡೆ

Oct 06 2024, 01:16 AM IST

ಸದಾ ಹೊಸತನಗಳಿಗೆ ಹೆಸರಾಗಿರುವ ‘ಕನ್ನಡಪ್ರಭ’ ಪತ್ರಿಕೆಯು ಸಂಪೂರ್ಣವಾಗಿ ಸಾಹಿತ್ಯಕ್ಕೆ ಮೀಸಲಾಗಿರುವ ಇ- ಪುರವಣಿ ‘ಸಾಹಿತ್ಯ ಪ್ರಭ’ವನ್ನು ಬಿಡುಗಡೆ ಮಾಡಿದೆ.  

  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 101
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved