• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಕಡೂರಿನಲ್ಲಿ 6 ನೇ ತಾಲೂಕು ಸಾಹಿತ್ಯ ಸಮ್ಮೇಳನ

Jul 13 2024, 01:35 AM IST
ಕಡೂರು, ಇಂದು ಕಡೂರು ಪಟ್ಟಣದಲ್ಲಿ 6 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ (ಜುಲೈ 13,ಶನಿವಾರ) ಶ್ರೀ ಪ್ರಸನ್ನ ಗಣಪತಿ ಆಸ್ಥಾನ ಮಂಟಪದಲ್ಲಿ ನಡೆಯಲಿದೆ ಎಮದು ಪ್ರಚಾರ ಸಮಿತಿ ಅಧ್ಯಕ್ಷ ಬಾಲುಮಚ್ಚೇರಿ ತಿಳಿಸಿದರು.

ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಿಗೆ ಆಹ್ವಾನ

Jul 13 2024, 01:30 AM IST
ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಜುಲೈ 28ರಂದು ಹಮ್ಮಿಕೊಂಡಿರುವ 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಪ್ರೊ.ಶಿವಲಿಂಗಪ್ಪ ಬಾವಿಕಟ್ಟಿ ಅವರ ಮನೆಗೆ ಭೇಟಿ ನೀಡಿದ ತಾಲೂಕು ಕಸಾಪದ ಅಧ್ಯಕ್ಷೆ ಭಾರತಿ ಮದಬಾವಿ ಅಧಿಕೃತ ಆಹ್ವಾನ ನೀಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ 10 ಸಾವಿರ ಸದಸ್ಯತ್ವ ಹೊಂದುವ ಗುರಿ: ಕೇಶವ ಕಾಮತ್‌

Jul 10 2024, 12:43 AM IST
ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ವಿಸ್ತರಣೆ ಮೂಲಕ ಪರಿಷತ್ತನ್ನು ಗಟ್ಟಿಗೊಳಿಸಬೇಕಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಹೇಳಿದ್ದಾರೆ. ಮಡಿಕೇರಿ ನಗರದಲ್ಲಿ ಇತ್ತೀಚೆಗೆ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಪಂಥಗಳಿಂದಾಗಿ ಗೊಂದಲದಲ್ಲಿ ಸಾಹಿತ್ಯ ಕ್ಷೇತ್ರ: ಪಾರ್ವತಿ ಐತಾಳ್

Jul 10 2024, 12:41 AM IST
ಭಾವನೆ ಹಾಗೂ ಸಂವೇದನಶೀಲತೆಗೆ ‘ಗೋಡೆಯ ಮೇಲಿನ ಚಿತ್ತಾರ’ ವೇದಿಕೆಯಾಗಿದೆ. ನಿಜ ಜೀವನ ಹಾಗೂ ಪ್ರಕೃತಿಯೊಂದಿಗಿನ ಸಂಬಂಧ ತೆರೆದುಕೊಂಡಿದೆ. ಕೃತಿಯಲ್ಲಿ ಲೇಖಕಿಯ ವ್ಯಕ್ತಿತ್ವಕ್ಕೆ ಅಭಿವ್ಯಕ್ತಿ ಸಿಕ್ಕಿದೆ.

ವಿದ್ಯಾರ್ಥಿಗಳು ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಲಿ: ಲೇಖಕಿ ಸವಿತಾ ನಾಗಭೂಷಣ

Jul 09 2024, 12:54 AM IST
ಪ್ರೊ. ಎಚ್‌.ಎಂ. ಮಹೇಶ್ವರಯ್ಯ ಅವರ ಪರಿಶ್ರಮ ಪ್ರಯತ್ನಗಳಿಂದಲೇ ಉನ್ನತವಾದದ್ದನ್ನು ಸಾಧಿಸಿದವರು. ಅವರದು ವೇಗದ ವ್ಯಕ್ತಿತ್ವ, ತಾವು ಅಂದುಕೊಂಡಿದ್ದನ್ನು ಛಲ ಬಿಡದೆ ಸಾಧಿಸಿದವರು.

ಸಾಹಿತ್ಯ ಕೃತಿಗಳು ಮಧ್ಯವರ್ತಿ ಭಾಷೆಗಳ ಮೂಲಕವೇ ಹೆಚ್ಚು ಅನುವಾದ

Jul 09 2024, 12:54 AM IST
ಪರ್ಷಿಯನ್ ಸಾಹಿತ್ಯವು ಗದ್ಯ ಸಾಹಿತ್ಯಕ್ಕಿಂತ ಹೆಚ್ಚಾಗಿ ಕಾವ್ಯ ಸಾಹಿತ್ಯಕ್ಕೆ ಹೆಚ್ಚು ಮನ್ನಣೆ ನೀಡಿದ್ದು ಕನ್ನಡಕ್ಕೆ ಅನುವಾದವಾಗುವ ಸಂದರ್ಭದಲ್ಲಿಯೂ ಇದನ್ನು ಗಮನಿಸಬಹುದು.

ಕಲೆ, ಸಾಹಿತ್ಯ ಸಂಗೀತಕ್ಕೆ ನಮ್ಮ ದೇಶ ತವರೂರು: ಉಮೇಶ ಮುದ್ನಾಳ

Jul 09 2024, 12:51 AM IST
ಕಲೆ, ಸಾಹಿತ್ಯ ಹಾಗೂ ಸಂಗೀತ ಶಾಸ್ತ್ರಕ್ಕೆ ನಮ್ಮ ದೇಶ ತವರೂರು. ಪ್ರಾಚೀನ ಕಾಲದ ಸಂಗೀತ ಹಾಗೂ ನೃತ್ಯಗಳು ಭಾರತೀಯರ ಬದುಕಿನ ಪ್ರತಿಬಿಂಬವಾಗಿ ರೂಪ ಪಡೆದು ನಮ್ಮ ನಾಗರಿಕತೆಯನ್ನು ಶ್ರೀಮಂತ ಗೊಳಿಸಿವೆ.

ಕನ್ನಡ ಸಾಹಿತ್ಯ ಲೋಕಕ್ಕೆ ವೀರಪ್ಪ ವಿಶೇಷ ಕೊಡುಗೆ

Jul 09 2024, 12:46 AM IST
ವೀರಪ್ಪ ನಾಗಶೆಟ್ಟಿ ಅವರು ಮುಲ್ಕಿ ಪರೀಕ್ಷೆ ಪಾಸಾಗಿ ಒಬ್ಬ ಶ್ರೇಷ್ಠ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸುವ ಮೂಲಕ ಅಂದಿನ ಶಿಕ್ಷಣ ಕ್ಷೇತ್ರಕ್ಕೆ ಆದರ್ಶವಾಗಿ ಶಿಕ್ಷಕರಿಗೆ ಮಾರ್ಗದರ್ಶಕರಾದರು. ಅವರ ಜ್ಞಾನ ಅಪರಿಮಿತವಾಗಿತ್ತು. ಕನ್ನಡ, ಸಂಸ್ಕೃತ, ಮರಾಠಿ ಮತ್ತು ಇಂಗ್ಲಿಷ್‌ ಈ ನಾಲ್ಕು ಭಾಷೆಗಳಲ್ಲಿ ಪ್ರಾವಿಣ್ಯತೆ ಹೊಂದಿದ್ದರು.

ಕಲ್ಬುರ್ಗಿ ವಿವಿಯಲ್ಲಿ ದಾಸ ಸಾಹಿತ್ಯ ಪೀಠಕ್ಕೆ ಯತ್ನ: ಶಾಸಕ ಅಲ್ಲಮಪ್ರಭು

Jul 08 2024, 12:36 AM IST
ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ದಾಸ ಸಾಹಿತ್ಯದ ಅಧ್ಯಯನಕ್ಕಾಗಿ ದಾಸ ಸಾಹಿತ್ಯ ಪೀಠವನ್ನು ಪ್ರಾರಂಭಿಸಲು ಸರ್ಕಾರದೊಂದಿಗೆ ಮಾತನಾಡಿ ಪ್ರಯತ್ನಿಸಲಾಗುವುದು ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ಹೇಳಿದರು.

ವಿಭಿನ್ನ ಕ್ಷೇತ್ರದವರಿಂದ ಕನ್ನಡ ಸಾಹಿತ್ಯ ಸಮೃದ್ಧ: ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್‌

Jul 08 2024, 12:32 AM IST
ಕನ್ನಡ ಸಾಹಿತ್ಯ ಸಮೃದ್ಧವಾಗುವುದು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಿಂದಷ್ಟೆ ಅಲ್ಲ. ಸಮಾಜದ ಬೇರೆ ಬೇರೆ ವೃತ್ತಿಯಲ್ಲಿ ಇರುವವರಿಂದ ಆ ಕೆಲಸ ಆಗುತ್ತಿದೆ. ವಿಭಿನ್ನ ಕ್ಷೇತ್ರದವರ ಅನುಭವ ದ್ರವ್ಯ ಕನ್ನಡ ಸಾಹಿತ್ಯಕ್ಕೆ ಕೋಡು ಮೂಡಿಸುತ್ತಿದೆ. ವಿಭಿನ್ನ ಕ್ಷೇತ್ರದವರು ಬರೆಯುತ್ತಿರುವುದರಿಂದ ಕನ್ನಡ ಸಾಹಿತ್ಯವು ಸಮೃದ್ಧಗೊಳ್ಳುತ್ತಿದೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 91
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved