• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ಓದಿನೊಂದಿಗೆ ಸಾಹಿತ್ಯ ಒಲವು ತೋರಿಸಿ: ಅನಂತಶಯನ

Jul 08 2024, 12:31 AM IST
ಸಾಹಿತಿ ದಿ. ಜಿ.ಟಿ. ನಾರಾಯಣ ರಾವ್‌ ಬದುಕು ಬರಹ ಕುರಿತು ಉಪನ್ಯಾಸ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಮಕ್ಕಳು ಓದಿನೊಂದಿಗೆ ಸಾಹಿತ್ಯ ಕ್ಷೇತ್ರದತ್ತಲೂ ಒಲವು ತೋರಬೇಕು ಎಂದು ಬಿ.ಜಿ. ಅನಂತಶಯನ ಈ ಸಂದರ್ಭ ಹೇಳಿದರು.

ಸಮುದಾಯಗಳನ್ನು ಸಾಹಿತ್ಯ ಪರಿಷತ್ತಿನೆಡೆಗೆ ಸೆಳೆಯಿರಿ

Jul 08 2024, 12:30 AM IST
ಎಲ್ಲಾ ಸಮುದಾಯಗಳನ್ನು ಕನ್ನಡದೆಡೆ ಸೆಳೆಯುತ್ತಾ ಎಲ್ಲರೊಳಗೊಂದಾಗಿ ಕನ್ನಡವನ್ನು ಕಟ್ಟುವ ಕೆಲಸ ಮಾಡಬೇಕಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಕರೆ ನೀಡಿದರು.

ಸಾಹಿತ್ಯ ಸಂಶೋಧಕರಿಗೆ ಅಂತಃ ಶಿಸ್ತೀಯ ತಿಳುವಳಿಕೆ ಆಗತ್ಯ

Jul 07 2024, 01:24 AM IST
ದಾವಣಗೆರೆ ವಿವಿ ಚಿತ್ರದುರ್ಗ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಶನಿವಾರ ಆಯೋಜಿಸಲಾದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಸಂಸ್ಕೃತಿ ಚಿಂತಕ ಬರಗೂರು ರಾಮಚಂದ್ರಪ್ಪ ಅವರು ನವನೀತ ಗ್ರಂಥ ಬಿಡುಗಡೆ ಮಾಡಿದರು.

7ಕ್ಕೆ ವಿಭಾಗಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ: ಶಾಮಸುಂದರ ಕುಲಕರ್ಣಿ

Jul 06 2024, 12:49 AM IST
ಕಲಬುರಗಿಯಲ್ಲಿ ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಆಯೋಜನೆ. ಅಂದು ದಾಸ ಸಾಹಿತ್ಯ ಕುರಿತು ಪಿಎಚ್‌ಡಿ ಮಾಡಿದವರಿಗೆ ಮತ್ತು ಇತರ ಕ್ಷೇತ್ರಗಳಲ್ಲಿನ‌ ಸಾಧಕರಿಗೆ ಸನ್ಮಾನಿಸಲಾಗುವುದು ಎಂದು ಕಸಾಪ ದಕ್ಷಿಣ ವಲಯದ ಅಧ್ಯಕ್ಷ ಶಾಮಸುಂದರ ಕುಲಕರ್ಣಿ ಮಾಹಿತಿ ನೀಡಿದರು.

ಜನರಲ್ಲಿ ಸಾಹಿತ್ಯ ಪ್ರಜ್ಞೆ ಕ್ಷೀಣಿಸಿ, ಕ್ರೌರ್ಯ ಹೆಚ್ಚುತ್ತಿದೆ: ಕಲ್ಕಟ್ಟೆ ನಾಗರಾಜರಾವ್ ವಿಷಾದ

Jul 06 2024, 12:49 AM IST
ನರಸಿಂಹರಾಜಪುರ, ಇತ್ತೀಚಿನ ವರ್ಷಗಳಲ್ಲಿ ಜನರಲ್ಲಿ ಸಾಹಿತ್ಯ ಪ್ರಜ್ಞೆ ಕಡಿಮೆಯಾಗಿ ಕ್ರೌರ್ಯ ಪ್ರಜ್ಞೆ ಹೆಚ್ಚಾಗುತ್ತಿದೆ ಎಂದು ಚಿಕ್ಕಮಗಳೂರಿನ ಸಾಹಿತಿ, ಪ್ರಾಚಾರ್ಯ ಕಲ್ಕಟ್ಟೆ ನಾಗರಾಜರಾವ್ ವಿಷಾದ ವ್ಯಕ್ತಪಡಿಸಿದರು

ದಾಸ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಅಧಿಕೃತ ಆಹ್ವಾನ

Jul 05 2024, 12:51 AM IST
ಜು.7ರಂದು ಹಮ್ಮಿಕೊಂಡಿರುವ ವಿಭಾಗಮಟ್ಟದ ದಾಸ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ವಾಸುದೇವ ಅಗ್ನಿಹೋತ್ರಿ ಅವರನ್ನು ಮಂಗಳವಾರ ಅಧಿಕೃತ ಆಹ್ವಾನ ನೀಡಿ ಗೌರವಿಸಲಾಯಿತು.

ವಚನ ಸಾಹಿತ್ಯ ಸಂಗ್ರಹ, ಮುದ್ರಣದಲ್ಲಿ ಫ.ಗು.ಹಳಕಟ್ಟಿ ಸೇವೆ ಅನನ್ಯ

Jul 04 2024, 01:04 AM IST
ವಚನ ಸಾಹಿತ್ಯ ಅತ್ಯಂತ ಶ್ರೀಮಂತವಾದುದು. ಸುಲಿದ ಬಾಳಹಣ್ಣಿನಂತಿದೆ. ಏಕೆಂದರೆ ಇದೆಲ್ಲಾ ಅನುಭವದಿಂದ ರಚಿತವಾದವು.

ಶರಣ ಸಾಹಿತ್ಯ ಕ್ಷೇತ್ರಕ್ಕೆ ಹಳಕಟ್ಟಿ ಕೊಡುಗೆ ಅಪಾರ: ಡಾ.ಶಿವಕುಮಾರ

Jul 03 2024, 12:24 AM IST
ರಾಯಚೂರಿನಲ್ಲಿ ನಡೆದ ಡಾ. ಫ.ಗು.ಹಳಕಟ್ಟಿ ಜಯಂತಿ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯಲ್ಲಿ ಎಸ್ಪಿ ಡಾ.ಶಿವಕುಮಾರ ಅಭಿಮತ ವ್ಯಕ್ತಪಡಿಸಿದರು. ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದವರೆಗೆ ಭಾವಚಿತ್ರ ಮೆರವಣಿಗೆ ಮಾಡಲಾಯಿತು.

ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಫ.ಗು. ಹಳಕಟ್ಟಿ ಸಾಧನೆ ಜಗತ್ತಿಗೆ ಮಾದರಿ: ಹೇಮಲತಾ ನಾಯಕ

Jul 03 2024, 12:22 AM IST
ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಫ.ಗು.ಹಳಕಟ್ಟಿ ಅವರ ಸಾಧನೆ ಜಗತ್ತಿಗೆ ಮಾದರಿಯಾಗಿದೆ.

ಕನ್ನಡ ಭಾಷೆಯ ಸಾಹಿತ್ಯ ಮುಂದಿನ ಪೀಳಿಗೆಗೆ ಪರಿಚಯಿಸಲಿ: ಪ್ರೊ. ಎಲ್.ಎನ್. ಮುಕುಂದರಾಜ್

Jul 03 2024, 12:22 AM IST
ಕನ್ನಡ ಸಾಹಿತ್ಯ, ಭಾಷೆ, ಪ್ರಾಂತ್ಯವಾರು ಪ್ರಾದೇಶಿಕ ವೈಶಿಷ್ಟ್ಯಗಳಿಂದ ತನ್ನದೇ ಆದ ಗಟ್ಟಿತನ ಒಳಗೊಂಡಿರುವುದರಿಂದ ಇಂದಿಗೂ ಕನ್ನಡ ಭಾಷೆ ನಿರಂತರವಾಗಿ ಮುಂದುವರಿಯುತ್ತಿದೆ ಎಂದು ಪ್ರೊ. ಎಲ್.ಎನ್. ಮುಕುಂದರಾಜ್ ಹೇಳಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 91
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved