• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಯಲಿ: ಸಚಿವ ಮಂಕಾಳ ವೈದ್ಯ

Sep 23 2024, 01:20 AM IST
ನಮ್ಮ ನಾಡಿಗೆ ಕರ್ನಾಟಕ ಎಂದು ನಾಮಕರಣ ಆಗಿ ೫೦ ವರ್ಷ ಕಳೆದಿವೆ. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಯಬೇಕು.

ಕನ್ನಡ ಸಾಹಿತ್ಯ ಸಮ್ಮೇಳನ ಅಥ೯ಪೂಣ೯ವಾಗಿ ಆಚರಿಸಿ

Sep 22 2024, 01:52 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ವಿರಕ್ತಮಠದಲ್ಲಿ ಸೋಮವಾರ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ, ಸಿದ್ಧತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ, ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು. ಸಮ್ಮೇಳನವನ್ನು ತಾಲೂಕಿನ ಇವಣಗಿ ಗ್ರಾಮದಲ್ಲಿ ಆಯೋಜನೆ ಮಾಡುವ ಕುರಿತು ಚರ್ಚಿಸಲಾಯಿತು. ಈ ಕುರಿತು ಗ್ರಾಮದಲ್ಲಿ ಸೆ.26 ರಂದು ಮತ್ತೊಂದು ಸಭೆ ಮಾಡಲು ತೀರ್ಮಾನಿಸಲಾಯಿತು.

ಗೆಜ್ಜೆನಾದ ಕೃತಿಯ ಸಾಹಿತ್ಯ, ಜಾನಪದ ಸಂಸ್ಕೃತಿ ಪರಿಚಯಿಸಿ: ರವಿ ದಳವಾಯಿ

Sep 21 2024, 01:49 AM IST
ತರೀಕೆರೆ, ಗೆಜ್ಜೆನಾದ ಕೃತಿಯಲ್ಲಿರುವ ಸಾಹಿತ್ಯ ಹಾಗೂ ಜಾನಪದ ಸಂಸ್ಕೃತಿಯನ್ನು ಇತರರಿಗೂ ಪರಿಚಯಿಸಿ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ ಹೇಳಿದ್ದಾರೆ.

ಅಮರಜ್ಞಾನಪೀಠದಿಂದ ತತ್ವಪದ ಸಾಹಿತ್ಯ, ಭಜನೆ, ಹಾಡಿಗೆ ಹೊಸ ದಿಕ್ಕು

Sep 20 2024, 01:41 AM IST
ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಸಂಘ-ಸಂಸ್ಥೆಗಳೂ ಆಧುನಿಕ ಸಂಗೀತದ ಭರಾಟೆಯಲ್ಲಿ ದೇಶಿಯವಾಗಿ ಇರುವ ಅದ್ಭುತ ಕಲಾವಿದರ ಮರೆತಿವೆ.

ಸಾಹಿತ್ಯ, ಸಾಂಸ್ಕೃತಿಕ ಒಡನಾಟ ಬದುಕಿಗೆ ಉತ್ತಮ ಮಾರ್ಗದರ್ಶನ: ಸಿ.ಎಸ್.ಚಂದ್ರಭೂಪಾಲ

Sep 20 2024, 01:33 AM IST
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಜೀವನ ಸಂಜೆ ವೃದ್ಧಾಶ್ರಮದ ಸಭಾಂಗಣದಲ್ಲಿ 229ನೇ ತಿಂಗಳ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಸಂಸ್ಕೃತದಲ್ಲಿದೆ ಉತ್ತಮ ಸಾಹಿತ್ಯ: ಗಣಪತಿ ಭಟ್ಟ

Sep 19 2024, 01:57 AM IST
ಸಂಸ್ಕೃತ ಭಾಷೆಯಿಂದ ಒಳ್ಳೆಯ ವ್ಯಕ್ತಿತ್ವ ನಿರ್ಮಾಣಗೊಳ್ಳುತ್ತದೆ. ಮನುಷ್ಯ ಪ್ರಬುದ್ಧನಾಗುವುದು ಅವನು ಬಳಸುವ ಸಾಹಿತ್ಯದಿಂದ. ಒಳ್ಳೆಯ ಸಾಹಿತ್ಯವಿರುವುದು ಸಂಸ್ಕೃತದಲ್ಲಿ ಎಂದು ವಿ. ಗಣಪತಿ ಭಟ್ಟ ಕೋಲಿಬೇಣ ತಿಳಿಸಿದರು.

ಸಾಹಿತ್ಯ ಕ್ಷೇತ್ರ, ಮಾನವನ ಒಳಿತಿಗಾಗಿ ದುಡಿದಿದ್ದ ಡಾ. ವಿಸಾಜಿ

Sep 19 2024, 01:48 AM IST
Dr. who worked for the betterment of human being in the field of literature. Visaji

ಮಡಿಕೇರಿ: 22ರಂದು ದಲಿತ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕ ಉದ್ಘಾಟನೆ

Sep 18 2024, 01:45 AM IST
ದಲಿತ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕ ಉದ್ಘಾಟನಾ ಸಮಾರಂಭ ಹಾಗೂ ಕನ್ನಡ ಭಾಷಾ ಬೋಧಕರಿಗೆ ಜಿಲ್ಲಾ ಮಟ್ಟದ ಕಾರ್ಯಾಗಾರ 22ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ದಲಿತ ಸಾಹಿತ್ಯ ಪರಿಷತ್ತು ಅಧ್ಯಕ್ಷ ಅರ್ಜುನ್ ಮೌರ್ಯ ತಿಳಿಸಿದ್ದಾರೆ.

ಅಕ್ಟೋಬರ್ ೧೬ರಂದು ಮುಂಡಗೋಡ ತಾಲೂಕು ಸಾಹಿತ್ಯ ಸಮ್ಮೇಳನ

Sep 17 2024, 12:53 AM IST
ಅ. ೧೬ರಂದು ಬೆಳಗ್ಗೆ ೯ ಗಂಟೆಗೆ ಪ್ರವಾಸಿ ಮಂದಿರದಿಂದ ಕನ್ನಡ ತಾಯಿ ಭುವನೇಶ್ವರಿ ಹಾಗೂ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ ಪ್ರಾರಂಭವಾಗಲಿದೆ. ೧೦ ಗಂಟೆಗೆ ವಿವೇಕಾನಂದ ಬಯಲು ರಂಗಮಂದಿರದ ವೇದಿಕೆಯಲ್ಲಿ ಉದ್ಘಾಟನೆ ಸಮಾರಂಭ ನಡೆಯಲಿದೆ.

ವೇದ ಕಾಲದಲ್ಲೂ ಛಾಪು ಮೂಡಿಸಿದ್ದ ಚುಟುಕು ಸಾಹಿತ್ಯ: ರಾಘವೇಶ್ವರ ಶ್ರೀ

Sep 17 2024, 12:52 AM IST
ಮಕ್ಕಳನ್ನು ಚುಟುಕು ಸಾಹಿತ್ಯದತ್ತ ವಾಲುವಂತೆ ಮಾಡಲು‌ ಗ್ರಾಮೀಣ ಪ್ರದೇಶಗಳ ಶಾಲೆಯಲ್ಲಿ ಪರಿಷತ್ತು ಅಗತ್ಯ ಕ್ರಮಕ್ಕೆ ಮುಂದಾಗಬೇಕು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 101
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved